ತುಳು ಭಾಷೆ ಉಳಿಸಿ ಬೆಳೆಸುವಲ್ಲಿ ಹೊರನಾಡ ತುಳುವರ ಕೊಡುಗೆ ಅನನ್ಯವಾದುದು : ತಾರಾನಾಥ್ ಗಟ್ಟಿ ಕಾಪಿಕಾಡ್

Saturday, June 29th, 2024
bhadravathi

ಮಂಗಳೂರು : ತುಳು ಭಾಷೆ ಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹೊರನಾಡಿನ ತುಳುವರು ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಹೇಳಿದರು. ಅವರು ಭದ್ರಾವತಿಯ ಬಂಟರ ಭವನದಲ್ಲಿ ಶುಕ್ರವಾರ ಸಂಜೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಕೂಟ ಭದ್ರಾವತಿ ಆಯೋಜಿಸಿದ ತುಳು ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ತುಳು ಭಾಷೆ ಹಾಗೂ ಸಂಸ್ಕೃತಿ ಎಲ್ಲರನ್ನೂ ಜೊತೆಯಾಗಿ ಒಳಗೊಳ್ಳುವ ಗುಣಧರ್ಮವನ್ನು ಹೊಂದಿದೆ. ಈ ಕಾರಣದಿಂದಾಗಿ ಹೊರನಾಡಿನಲ್ಲಿ […]