ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಲು ಮುಖ್ಯಮಂತ್ರಿಗೆ ಮನವಿ

Wednesday, July 3rd, 2024
Tullu-FIlm

ಮಂಗಳೂರು: ಪ್ರಾದೇಶಿಕ ಚಲನ ಚಿತ್ರಗಳಿಗೆ ಸರಕಾರದಿಂದ ಸಬ್ಸಿಡಿ ನೀಡವಂತೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘ (ರಿ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ಅವರು ಬೆಂಗಳೂರಿನಲ್ಲಿ ಮುಖ್ಯಂಮತ್ರಿಯವರಿಗೆ ಮನವಿ ನೀಡಿದ್ದಾರೆ. ಕರ್ನಾಟಕದಲ್ಲಿ ವರ್ಷಂಪ್ರತಿ ಸುಮಾರು 15 ರಿಂದ 20 ತುಳು ಸಿನಿಮಾಗಳು ತೆರೆ ಕಾಣುತ್ತಿದೆ. ಪ್ರಾದೇಶಿಕ ಭಾಷೆಗಳ ಅಭಿಮಾನದಿಂದ ನಿರ್ಮಾಪಕರು ಚಲನ ಚಿತ್ರ ನಿರ್ಮಿಸುತ್ತಾರೆ. ಯಾವು ಪರಭಾಷೆಗೆ ಕಡಿಮೆ ಇಲ್ಲದಂತೆ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ […]