Blog Archive

ತುಳು ಸಾಹಿತ್ಯ ಅಕಾಡೆಮಿ: ಮೂವರು ಸಾಧಕರಿಗೆ ಪ್ರಶಸ್ತಿ

Friday, March 23rd, 2018
tulu-academy

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2017ನೇ ಸಾಲಿನ ಗೌರವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮೂರು ಮಂದಿಯನ್ನು ಆಯ್ಕೆ ಮಾಡಲಾಗಿದೆ. ಡಾ. ಎನ್‌. ನಾರಾಯಣ ಶೆಟ್ಟಿ(ಯಕ್ಷಗಾನ), ಸೇಸಪ್ಪ ಪಂಬದ ಮಂಜನಾಡಿ(ಜಾನಪದ) ಹಾಗೂ ಹೆಚ್. ಶಕುಂತಳಾ ಭಟ್ (ಸಾಹಿತ್ಯ) ಕ್ಷೇತ್ರದಲ್ಲಿನ ಜೀವಮಾನದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಎ. ಸಿ. ಭಂಡಾರಿ, 2017ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಯಲ್ಲಿ ಪ್ರಶಸ್ತಿಗಾಗಿ ಮೂರು ವಿಭಾಗಗಳಲ್ಲಿ ತಲಾ 1 ಪುಸ್ತಕವನ್ನು […]

ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ :ತುಳು ಸಾಹಿತ್ಯ ಅಕಾಡೆಮಿ

Saturday, October 7th, 2017
AC bandari

ಮಂಗಳೂರು :  ತಾಲೂಕು ಮಟ್ಟದ ಪ್ರಥಮ ತುಳು ಸಾಹಿತ್ಯ ಸಮ್ಮೇಳನವನ್ನು ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ಬಂಟ್ವಾಳದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ತುಳು ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಾಗಿದೆ. ಅಕಾಡೆಮಿ ಅಧ್ಯಕ್ಷರಾದ ಎ. ಸಿ. ಭಂಡಾರಿಯವರ ಅಧ್ಯಕ್ಷತೆಯಲ್ಲಿ ಅಕಾಡೆಮಿ ವತಿಯಿಂದ ರಚಿಸಲಾದ ಉಪಸಮಿತಿಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು. ಸಮ್ಮೇಳನದ ಸ್ವರೂಪ ಮತ್ತು ರೂಪುರೇಷೆಗಳ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲು ನಿರ್ದರಿಸಲಾಗಿದೆ. ತಾಲೂಕಿನಲ್ಲಿರುವ ತುಳುಪರ ಸಂಘಟನೆಗಳು, ತುಳು […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಮೂವರು ಆಯ್ಕೆ

Tuesday, January 31st, 2017
Tulu-Sahitya-Academy

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ತಲಾ ಮೂವರು ಆಯ್ಕೆಯಾಗಿರುವುದಾಗಿ ಅಕಾಡೆಮಿ ಅಧ್ಯಕ್ಷೆ ಎಂ. ಜಾನಕಿ ಬ್ರಹ್ಮಾವರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಪ್ರಶಸ್ತಿಗೆ ಮುದ್ದು ಮೂಡುಬೆಳ್ಳೆ (ತುಳು ಸಾಹಿತ್ಯ), ಕೆ. ಆನಂದ ಶೆಟ್ಟಿ (ತುಳು ನಾಟಕ), ತಮ್ಮ ಲಕ್ಷ್ಮಣ (ತುಳು ಸಿನೆಮಾ) ಆಯ್ಕೆಯಾಗಿದ್ದಾರೆ. ಪುಸ್ತಕ ಬಹುಮಾನಕ್ಕೆ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ `ಪಾಡ್ದನಗಳಲ್ಲಿ ಮೂಡಿಬಂದ ವೀರ ವನಿತೆಯರು’ (ತುಳು ಅಧ್ಯಯನ ವಿಭಾಗ), ಯೋಗೀಶ್ ರಾವ್ ಚಿಗುರುಪಾದೆ […]

ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮಾನಾಥ ಕೋಟ್ಯಾನ್‌ ಅಧಿಕಾರ ಸ್ವೀಕಾರ

Tuesday, December 13th, 2011
umanath kotian

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮಾನಾಥ ಕೋಟ್ಯಾನ್‌ ಅವರು ತುಳು ಅಕಾಡೆಮಿ ಕಛೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿದ ಬಲಿಕ ಮಾತನಾಡಿದ ಅವರು, ತುಳು ಭಾಷೆ, ಸಂಸ್ಕೃತಿಯ ಏಳಿಗೆಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು. 10ನೇ ತರಗತಿ ತನಕ ತುಳು ಭಾಷೆಯ ಪಠ್ಯವನ್ನು ವಿಸ್ತರಿಸಲು ಪ್ರಯತ್ನಿಸುತ್ತೇನೆ. 8 ನೇ ಪರಿಚ್ಛೇದಲ್ಲಿ ತುಳು ಸೇರ್ಪಡೆಗೆ ಅಗತ್ಯ […]

ಉರ್ವಸ್ಟೋರ್‌ನಲ್ಲಿ ‘ತುಳು ಭವನ’ ನಿರ್ಮಾಣಕ್ಕೆ ಶಿಲಾನ್ಯಾಸ

Sunday, October 2nd, 2011
Foundation laying ceremony for the Tulu Bhavana

ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಉರ್ವಸ್ಟೋರ್‌ನಲ್ಲಿ ಸುಮಾರು 5 ಕೋ. ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಕಾಡೆಮಿ  ಕಟ್ಟಡ ‘ತುಳು ಭವನ’ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್‌ ಜಿಲ್ಲಾ ಉಸ್ತುವಾರಿ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು. ಮೂರು ಮಹಡಿಗಳನ್ನು ಒಳಗೊಂಡಿರುವ ‘ತುಳು ಭವನ’ ಮೊದಲ ಮಹಡಿಯಲ್ಲಿ ಕಾರು ಪಾರ್ಕಿಂಗ್‌ ಹಾಗೂ ಕಚೇರಿ. ಎರಡನೇ ಮಹಡಿಯಲ್ಲಿ ಸಭಾಂಗಣ. ಮೂರನೇ ಮಹಡಿಯಲ್ಲಿ ಮ್ಯೂಸಿಯಂ, ಅತಿಥಿಗೃಹ, ದಾಸ್ತಾನು ಕೊಠಡಿಯನ್ನು ಹೊಂದಿದೆ. ‘ತುಳು […]