ಮದುವಣಗಿತ್ತಿಯಂತೆ ಸಿಂಗಾರಗೊಂಡ ದಕ್ಷಿಣ ಕನ್ನಡದ ಮತಗಟ್ಟೆಗಳು
Friday, May 11th, 2018ಮಂಗಳೂರು: ರಾಜ್ಯ ವಿಧಾನ ಸಭಾ ಚನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಾಳೆ ಅಂದರೆ ಶನಿವಾರ ನಿರ್ಧರಿಸಲಿದ್ದಾರೆ. ಈ ಚುನಾವಣಾ ಹಬ್ಬಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಐದು ವರ್ಷಕ್ಕೊಮ್ಮೆ ಬರುವ ಈ ಚುನಾವಣೆಯನ್ನು ವಿಧಾನಸಭೆ ಚುನಾವಣೆಯ ಮದಾನ ಹಬ್ಬವಾಗಿ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ತೀರ್ಮಾನಿಸಿದೆ. ಪ್ರಮುಖ ಚುನಾವಣಾ ಕಚೇರಿಯಾಗಿರುವ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯನ್ನು ಕಳೆದ ರಾತ್ರಿಯಿಂದಲೇ ಆಕರ್ಷಕವಾಗಿ ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗದ ಮತಗಟ್ಟೆಗಳಿಗೆ ತುಳು ಸಂಸ್ಕೃತಿಯ […]