ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘದ ಪ್ರತಿಭಟನೆ
Friday, September 21st, 2018ಮಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳೂರಿನಲ್ಲಿ ಅಖಿಲ ಭಾರತ ಕಾರ್ಮಿಕ ಸಂಘದ ನೇತೃತ್ವದಲ್ಲಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯ್ತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಬೀಡಿ ಕಾರ್ಮಿಕರ ಆಸ್ಪತ್ರೆ ನಿರ್ಮಿಸುವ ಬಗ್ಗೆ ಮನವಿ ಸಲ್ಲಿಸಿದರು. ಅಲ್ಲದೆ ಮಸಾಜ್ ಪಾರ್ಲರ್, ಕ್ಲಬ್-ಪಬ್ ಹಾಗೂ ಇನ್ನಿತರ ಅಕ್ರಮ ದಂಧೆಗಳನ್ನು ನಿಲ್ಲಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಈ ಬಗ್ಗೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಈ ವೇಳೆ ಪ್ರತಿಭಟನಾಕಾರರು ಕಾರ್ಮಿಕ ಇಲಾಖೆಯ […]