Blog Archive

ದಿನಭವಿಷ್ಯ : ಮೀನ ರಾಶಿ – ಸಹೋದರ ವರ್ಗದವರನ್ನು ಆದಷ್ಟು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಒಳ್ಳೆಯದು

Wednesday, April 29th, 2020
venkateshwara

ಶ್ರೀ ವೆಂಕಟೇಶ್ವರ ಸ್ವಾಮಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕೆಲವರು ನಿಮ್ಮ ವ್ಯವಸ್ಥೆಯನ್ನು ಅಪಮಾನ ಮಾಡಬಹುದು. ನಿಂದಿಸಿದ ಜನಗಳನ್ನು ದೂರುತ್ತ ಕೊರಗಬೇಡಿ ನಿಮ್ಮ ಬೆಳವಣಿಗೆಯಿಂದ ಉತ್ತರ ನೀಡಿ. ಯಶಸ್ವಿ ದಾಯಕ ಕೆಲಸಗಳು ನಿಮ್ಮಿಂದ ಶೀಘ್ರವೇ ಆಗಲಿದೆ. ಅತ್ಯಂತ ದೊಡ್ಡ ಮಟ್ಟದ ಕೆಲಸಗಳು ಕೈಗೂಡಲಿದೆ. ಆರ್ಥಿಕವಾಗಿ ಮುಂದುವರೆಯುವ ಸಾಧ್ಯತೆಗಳು ಗೋಚರವಾಗುತ್ತದೆ. ಗಿರಿಧರ […]

ದಿನಭವಿಷ್ಯ – ಸಿಂಹ ರಾಶಿ : ನಿಮ್ಮ ಕಾರ್ಯಗಳಿಗೆ ಅವಕಾಶಗಳು ಕೈ ಬೀಸಿ ಕರೆಯಲಿದೆ

Thursday, April 23rd, 2020
Durgaparameshwari

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಯೋಚನಾ ಲಹರಿಯ ಉತ್ತಮವಾಗಿದ್ದು ಭರಪೂರ ಅವಕಾಶಗಳು ಸಿಗುವ ಭಾಗ್ಯ ಈ ದಿನ ಕಾಣಬಹುದಾಗಿದೆ. ನಿಮ್ಮ ಕಾರ್ಯ ಕ್ಷೇತ್ರದಲ್ಲಿನ ಕೆಲವು ಗೊಂದಲಗಳನ್ನು ಸರಿಪಡಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶಗಳು ದೊರೆಯುವುದು ನಿಶ್ಚಿತ. ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ನೀವು ಸವಲತ್ತು […]

ದಿನಭವಿಷ್ಯ : ವೃಶ್ಚಿಕ ರಾಶಿ – ಪಾವತಿಗಳು, ತೆರಿಗೆಗಳ ಬಗ್ಗೆ ಸೂಕ್ಷ್ಮವಾಗಿ ಗಮನವಹಿಸಿ.

Wednesday, April 22nd, 2020
satyanarayana

ಶ್ರೀ ನಾರಾಯಣ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದೂರದ ಸಂಬಂಧಿಗಳು ನಿಮ್ಮನ್ನು ಕಾಣಲು ಬರಲಿದ್ದಾರೆ, ಅವರು ನಿಮ್ಮಿಂದ ಸಹಾಯ ಅಪೇಕ್ಷಿಸಬಹುದು. ಈ ದಿನ ನೀವು ಯಾರಿಗೂ ಸಾಲ ನೀಡುವ ವಿಚಾರಕ್ಕೆ ಹೋಗಬೇಡಿ ಇದರಿಂದ ಮುಂದೆ ಸಮಸ್ಯೆ ಅನುಭವಿಸಬೇಕಾಗುತ್ತದೆ. ಸಭಾ ಗೋಷ್ಠಿಗಳು ನಿಮಗೆ ಧನಾತ್ಮಕ ಚಿಂತನೆಯನ್ನು ತಂದುಕೊಡುತ್ತದೆ. ಕೆಲಸದಲ್ಲಿ ಉತ್ತಮ ಜ್ಞಾನದಿಂದ […]

ದಿನಭವಿಷ್ಯ : ಮಿಥುನ ರಾಶಿ – ಸಾಲ ಕೊಡುವ ಅಥವಾ ತೆಗೆದುಕೊಳ್ಳುವ ವಿಷಯಗಳಿಂದ ದೂರವಿದ್ದು ಬಿಡಿ

Tuesday, April 21st, 2020
mukhya prana

ಶ್ರೀ ಮುಖ್ಯಪ್ರಾಣ ದೇವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಕಚೇರಿ ವ್ಯಾಜ್ಯಗಳು ಈ ದಿನ ಬಗೆಹರಿಯುವುದು ಕಂಡುಬರುತ್ತದೆ. ನಿಮ್ಮ ಪಿತ್ರಾರ್ಜಿತ ಆಸ್ತಿ ವಿವಾದಗಳು ನಿಮ್ಮಂತೆಯೇ ಗೆಲುವು ಲಭಿಸುವ ಲಕ್ಷಣ ಕಂಡು ಬರಲಿದೆ. ವೈಯಕ್ತಿಕ ವಿಷಯಗಳನ್ನು ಪರರ ಬಳಿ ಚರ್ಚಿಸಿ ಅಪಹಾಸ್ಯಕ್ಕೆ ಈಡಾಗಬೇಡಿ. ವ್ಯವಹಾರಗಳಲ್ಲಿ ಆದಷ್ಟು ಅಧ್ಯಯನಶೀಲತೆ ಯಿಂದ ಪಾಲ್ಗೊಳ್ಳುವುದು ಮುಖ್ಯ. […]

ದಿನಭವಿಷ್ಯ : ಕುಂಭ ರಾಶಿಯವರಿಗೆ ಆರ್ಥಿಕವಾಗಿ ಮುಂದುವರಿಯುವ ಲಕ್ಷಣಗಳು ಗೋಚರಿಸಲಿದೆ

Monday, April 6th, 2020
Kadri-Manjunatha

ಶ್ರೀ ಮಂಜುನಾಥ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷಿ ಲಕ್ಷ್ಮಿಕಾಂತ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945701882 ಮೇಷ ರಾಶಿ ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ. ಲಕ್ಷ್ಮಿಕಾಂತ ಭಟ್ […]

ಇಂದಿನ ದಿನಭವಿಷ್ಯ : ಧನಸ್ಸು ರಾಶಿಯವರಿಗೆ ಹೊಸ ಉದ್ಯಮದಲ್ಲಿ ಅವಕಾಶ

Saturday, April 4th, 2020
Vajranjaneya

ಶ್ರೀ ವಜ್ರ ಆಂಜನೇಯಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷಿ ಲಕ್ಷ್ಮಿಕಾಂತ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945701882 ಮೇಷ ರಾಶಿ ಅತ್ಯಂತ ಆಪ್ತರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು. ನೀವು ನಿಮ್ಮ ಕಾರ್ಯಗಳನ್ನು ನೀವೇ ಮಾಡಲು ಶಕ್ತರಾಗಿ ಇನ್ನೊಬ್ಬರ ಮೇಲೆ ಅವಲಂಬಿತವಾಗುವುದು ಸರಿಯಲ್ಲ. ಕುಟುಂಬದೊಡನೆ ಗೃಹಾಲಂಕಾರಕ್ಕೆ ನೀವು ಶ್ರಮಪಡಲಿದ್ದೀರಿ. ಸಂಗಾತಿಯ ಕಾರ್ಯಗಳಿಗೆ ಒಂದು ಸಣ್ಣ ಸಹಾಯ ಪ್ರೇಮ ತರಿಸುತ್ತದೆ. ಸಂಜೆಯ […]

ದಿನಭವಿಷ್ಯ: ಸಿಂಹ ರಾಶಿಯವರು ಸ್ನೇಹಿತ ವರ್ಗದೊಂದಿಗೆ ಎಚ್ಚರಿಕೆಯಿಂದ ಇರುವುದು ಒಳಿತು

Monday, March 23rd, 2020
Mandarti

ಓಂ ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಶ್ರೀ ಶ್ರೀ ಲಕ್ಷ್ಮಿಕಾಂತ್ ಭಟ್ ನಿಮ್ಮ ಜೀವನದ ಸಂಕಷ್ಟಗಳಿಗೆ ದುಃಖ ದಾರಿದ್ರ್ಯಗಳಿಗೆ ಕಷ್ಟಕಾರ್ಪಣ್ಯಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂಕ್ತ ಪರಿಹಾರ ವಿದೆ ಸದುಪಯೋಗ ಪಡಿಸಿಕೊಳ್ಳಿ ಅಷ್ಟಮಂಗಳ ಪ್ರಶ್ನೆ ಆರೂಢ ಪ್ರಶ್ನೆ ಸಂಖ್ಯಾಶಾಸ್ತ್ರ ಮುಖಚಹರೆ ಜಾತಕ ವಿಮರ್ಶೆ ಕುಂಡಲಿ ಶಾಸ್ತ್ರಗಳ ಮುಖಾಂತರ ಕೂಲಂಕುಷವಾಗಿ ಪರಿಶೀಲನೆ ಮಾಡಿ ಎಂತಹ ಸಮಸ್ಯೆಗಳಿದ್ದರೂ ಕೇವಲ 2 ದಿನಗಳಲ್ಲಿ ಪರಿಹಾರ ಶತಸಿದ್ಧ( ಪರಿಹಾರದಲ್ಲಿ ಚಾಲೆಂಜ್) 9945701882 ಮೇಷ ರಾಶಿ ಶುಭ ಸಂಖ್ಯೆ 9 […]

ದಿನಭವಿಷ್ಯ : ಕನ್ಯಾ ರಾಶಿ ಹಣಕಾಸು ವ್ಯವಹಾರಕ್ಕೆ ಇಂದು ಒಳ್ಳೆಯದಿನ

Thursday, March 19th, 2020
jyotishya

ದಿನಭವಿಷ್ಯ 19-03-2020 : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷಿ ಲಕ್ಷ್ಮಿಕಾಂತ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945701882 ಮೇಷ ರಾಶಿ ಹಣಕಾಸು ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ . ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ […]

ದಿನಭವಿಷ್ಯ : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯಿರಿ

Wednesday, March 18th, 2020
jyotishya

ದಿನಭವಿಷ್ಯ18 -03-2020 : ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷಿ ಲಕ್ಷ್ಮಿಕಾಂತ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945701882 ಮೇಷ ರಾಶಿ ನೀವು ಉದ್ಯಮಿಯಾಗಿದ್ದರೆ, ನಿಮ್ಮ ಮಾರ್ಕೆಟಿಂಗ್ ತಂತ್ರಗಳು ಉತ್ತಮ ಯಶಸ್ಸನ್ನು ಪಡೆಯುತ್ತವೆ. ಮಾತುಕತೆ ನಡೆಸುವಾಗ ನಿಮ್ಮ ಮಾರ್ಗವನ್ನು ಹೊಂದಲು ನಿಮಗೆ ಸಾಧ್ಯವಾಗುತ್ತದೆ. ವಿದೇಶಿ ದೇಶಗಳಲ್ಲಿನ ಕಂಪನಿಗಳೊಂದಿಗೆ ವ್ಯವಹರಿಸುವುದರಿಂದ ನೀವು ಲಾಭ ಪಡೆಯುತ್ತೀರಿ. ನೀವು ಇಂದು ಸ್ವಾತಂತ್ರ್ಯದ ಭಾವನೆಯನ್ನು ಅನುಭವಿಸುತ್ತೀರಿ. ಮತ್ತು ಈ ಮನಸ್ಥಿತಿಯಲ್ಲಿ […]

ದಿನಭವಿಷ್ಯ 15-3-2019 : ಕನ್ಯಾ ರಾಶಿ ವ್ಯಾಪಾರಿಗಳಿಗೆ ಅಧಿಕ ಲಾಭ

Sunday, March 15th, 2020
Lakshmi Narasimha

ದಿನಭವಿಷ್ಯ 15-3-2019 : ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ನೆನೆಸುತ್ತಾ ಈ ದಿನದ ಭವಿಷ್ಯ ತಿಳಿದುಕೊಳ್ಳಿ. ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಯಾವುದೇ ಕಠಿಣ ನಿಗೂಡ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಶಾಶ್ವತ ಪರಿಹಾರ ಶತಸಿದ್ಧ ಸಂಪರ್ಕಿಸಿ. ಮೇಷ ರಾಶಿ ಚಂದ್ರ ಪ್ರಭಾವ ದಿಂದ ಇಂದು ವೃತ್ತಿರಂಗದಲ್ಲಿ ಹೊಸತನ ರೂಢಿಸಿಕೊಳ್ಳಬೇಕು. ಆರ್ಥಿಕವಾಗಿ ಖರ್ಚುವೆಚ್ಚಗಳು ಬಾಧಿಸಲಿವೆ. ಧನಾಗಮನ ಉತ್ತಮವಿದ್ದು ಕಾರ್ಯ ಸಾಧನೆಗೆ ಅನುಕೂಲವಾಗುತ್ತದೆ.  ವೃತ್ತಿರಂಗದಲ್ಲಿ ಚೇತರಿಕೆ ಸಂತಸ ತರುತ್ತದೆ. ಅಡೆತಡೆಗಳಿದ್ದರೂ ಕಾರ್ಯಸಾಧನೆ ನಿಶ್ಚಿತವೆನ್ನಬಹುದು. ದೂರ ಸಂಚಾರದಲ್ಲಿ ಜಾಗ್ರತೆ ಅಗತ್ಯವಿದೆ. ಅದೃಷ್ಟ […]