Blog Archive

ದಿನ ಭವಿಷ್ಯ : ವಿದ್ಯೆ, ಉದ್ಯೋಗ, ವ್ಯಾಪಾರ, ಸಾಲಬಾದೆ ಸಮಸ್ಯೆಗಳಿಗೆ ಜ್ಯೋತಿಷ್ಯದ ಪರಿಹಾರ

Sunday, August 9th, 2020
Narasimha-swamy

ಶ್ರೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದೇವತಾ ಕಾರ್ಯಗಳಿಗೆ ಮನೆಯಲ್ಲಿ ಚಿಂತನೆ ಮಾಡುವಿರಿ. ಪತಿ ಪತ್ನಿಯ ಸಾಂಗತ್ಯ ನಿಮ್ಮ ಆದರ್ಶ ಜೀವನ, ಬಹಳ ರೋಮಾಂಚನಕಾರಿಯಾಗಿರುತ್ತದೆ. ಜಗಳವಾಡುವ ಪರಿಸ್ಥಿತಿ ಬಂದರೆ ಆದಷ್ಟು ಆ ಸ್ಥಳವನ್ನು ಖಾಲಿ ಮಾಡುವುದು ಒಳ್ಳೆಯದು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Saturday, August 8th, 2020
panchaamukhi Anjaneya

ಶ್ರೀ ಪಂಚಮುಖಿ ಹನುಮಾನ್ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಮಾತಿಗಿಂತ ಕೃತಿ ಮುಖ್ಯ ಸಂಗತಿ ಎಂಬುದನ್ನು ನೆನಪಿಡಿ. ಯಶಸ್ವಿಗೆ ಶ್ರಮ ಅಗತ್ಯವಿದೆ, ಆದಷ್ಟು ಸೋಮಾರಿತನವನ್ನು ತೆಗೆದುಹಾಕುವುದು ಒಳ್ಳೆಯದು. ಕೆಲವರು ಹೊಗಳಬಹುದು ಅಥವಾ ನಿಮ್ಮನ್ನು ನೀವೇ ಉತ್ತಮ ದರ್ಜೆಯಲ್ಲಿ ತೋರ್ಪಡಿಸಿ ಕೊಳ್ಳಬಹುದು ಇವುಗಳು ಶಾಶ್ವತವಲ್ಲ ಬದುಕಿನ ಗೆಲುವಿಗೆ ನಿರಂತರ ಹೋರಾಟ ಅಗತ್ಯ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Friday, August 7th, 2020
mukambika

ಶ್ರೀ ಕೊಲ್ಲೂರು  ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ಕೆಲಸದ ನಿಷ್ಠತೆ ಹಾಗೂ ಪ್ರಾಮಾಣಿಕತೆಯಿಂದ ಉತ್ತಮ ಖ್ಯಾತಿ ತಂದುಕೊಡುತ್ತದೆ. ಮನೆಗೆ ಸಂಬಂಧಪಟ್ಟ ವಸ್ತುಗಳ ಖರೀದಿ ಸಾಧ್ಯತೆಯಿದೆ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸ್ನೇಹಿತರುಗಳ ಬಳಿ ಪ್ರಸ್ತಾಪ ಮಾಡವುದು ಬೇಡ. ನಿಮ್ಮ ಮಡದಿಯ ಸಹಕಾರದಿಂದ ವೃತ್ತಿರಂಗದಲ್ಲಿ ಮಹತ್ವದ ತಿರುವು ಸಿಗಲಿದೆ. […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Thursday, August 6th, 2020
Anjaneya-swamy

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿರೀಕ್ಷಿತ ಆದಾಯ ಮೂಲಗಳು ಹಿನ್ನಡೆ ಕಂಡುಬರುತ್ತದೆ. ಆಕಸ್ಮಿಕವಾಗಿ ಸಿಗುವ ಸ್ನೇಹಿತರಿಂದ ಮೋಜು-ಮಸ್ತಿ ವಾತಾವರಣಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕುಟುಂಬದ ವಿಚಾರಗಳನ್ನು ಅಸಡ್ಡೆ ಮಾಡುವುದು ಒಳಿತಲ್ಲ. ಸಾಂಸಾರಿಕ ಜೀವನದಲ್ಲಿ ನಡೆಯುತ್ತಿರುವ ಸಂಘರ್ಷಗಳಿಗೆ ಆದಷ್ಟು ಬೇಗ ಪರಿಹಾರ ಹುಡುಕಿಕೊಳ್ಳಿ. ಸಹೋದರ ವರ್ಗದವರನ್ನು ವಿಶ್ವಾಸದಿಂದ ನೋಡಿಕೊಳ್ಳುವುದು ಒಳ್ಳೆಯದು. […]

ದಿನ ಭವಿಷ್ಯ : ನಿಮ್ಮ ಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Wednesday, August 5th, 2020
Ganapathy

ಶ್ರೀ ಮಹಾಗಣಪತಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ ಇದನ್ನು ಆದಷ್ಟು ನೀವು ಪರಿಹರಿಸಲು ಮುಂದಾಗುವುದು ಒಳ್ಳೆಯದು. ನಿಮ್ಮ ಕೆಲವು ಆಲೋಚನೆಗಳಿಗೆ ಉದ್ಯೋಗದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತದೆ ಹಾಗೂ ಪ್ರಭಾವಶಾಲಿ ವ್ಯಕ್ತಿಗಳಾಗಿ ಹೊರಹೊಮ್ಮುವಿರಿ. ಈ ದಿನ ಹಲವರೊಡನೆ ಮಾತುಕತೆ ಮತ್ತು ಪರಸ್ಪರ ಯೋಜನೆಗಳನ್ನು ವಿನಿಮಯ ಮಾಡಿಕೊಳ್ಳುವಿರಿ. ಗಿರಿಧರ […]

ದಿನ ಭವಿಷ್ಯ : ನಿಮ್ಮ ಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Tuesday, August 4th, 2020
subrahmanya

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನವೀನ ಕಾರ್ಯಚಟುವಟಿಕೆಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕೆಲಸದಲ್ಲಿ ಅಳವಡಿಸಿಕೊಳ್ಳಿ. ಆರ್ಥಿಕ ವ್ಯವಹಾರವು ಉತ್ತಮ ರೂಪದಲ್ಲಿ ಸಾಗಲಿದೆ. ಲೇವಾದೇವಿ ವ್ಯವಹಾರವನ್ನು ಆದಷ್ಟು ಜಾಗೃತೆಯಿಂದ ಮಾಡಿ. ಮಕ್ಕಳ ಸಂತೋಷ ಕ್ಷಣಗಳನ್ನು ಆಸ್ವಾದಿಸಿ. ಸಂಗಾತಿಯ ಬಗ್ಗೆ ನಿರ್ಲಕ್ಷದ ಧೋರಣೆಯನ್ನು ತೆಗೆದುಹಾಕಿ. ಗಿರಿಧರ ಭಟ್ 9945410150 […]

ದಿನ ಭವಿಷ್ಯ : ನಿಮ್ಮ ಸರ್ವ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Monday, August 3rd, 2020
Manjunatheshwara

ಶ್ರೀ ಮಂಜುನಾಥೇಶ್ವರ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿಮ್ಮ ವ್ಯಾವಹಾರಿಕ ದೃಷ್ಟಿಕೋನ ಭವಿಷ್ಯದ ಅಭಿವೃದ್ಧಿಗೆ ಪೂರಕವಾಗಲಿದೆ. ನಿಮ್ಮಲ್ಲಿನ ವ್ಯಕ್ತಿತ್ವಕ್ಕೆ ಅಡ್ಡಿಯಾಗಿರುವ ಕೆಲವು ಅಂಶಗಳನ್ನು ತೆಗೆದುಹಾಕಿ ಮುನ್ನಡೆಯಿರಿ. ನಿಮ್ಮ ಯೋಜನೆಗಳಿಗೆ ಬಂಡವಾಳದ ಅಗತ್ಯತೆಯನ್ನು ಹಿತೈಷಿಗಳು ಪೂರೈಸಲಿದ್ದಾರೆ. ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳಬಹುದಾದ ಸಾಧ್ಯತೆ ಕಂಡು ಬರುತ್ತದೆ […]

ದಿನ ಭವಿಷ್ಯ : ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆಗಳಿಗೆ ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಮಾರ್ಗದರ್ಶನ

Sunday, August 2nd, 2020
Narasimha-swamy

ಶ್ರೀ ನರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಉತ್ಸಾಹಭರಿತರಾಗಿ ಕಾರ್ಯಗಳಲ್ಲಿ ಪಾಲ್ಗೊಂಡು ಯಶಸ್ವಿಯಾಗುವಿರಿ. ಮಾನಸಿಕ ಸ್ಥಿರತೆ ಕಾಯ್ದುಕೊಳ್ಳುವುದು ಬಹುಮುಖ್ಯ. ಹಣಕಾಸಿನ ಹೂಡಿಕೆಗಳ ಬಗ್ಗೆ ಯೋಚಿಸಿ ನಿರ್ಧಾರ ಮಾಡಿ. ನಿಮ್ಮ ಪತ್ನಿ ನಿಮ್ಮಲ್ಲಿ ಇಂದು ವಿಶೇಷವಾಗಿ ಪ್ರೀತಿಯನ್ನು ಹಂಚುವರು. ಗಿರಿಧರ ಭಟ್ 9945410150 ಮಾಹಿತಿಗಾಗಿ ಕರೆ ಮಾಡಿ ವೃಷಭ ರಾಶಿ […]

ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ನಿಮ್ಮ ಸರ್ವಸಮಸ್ಯೆಗಳಿಗೆ ಮಾರ್ಗದರ್ಶನ

Saturday, August 1st, 2020
karyasidhi Anjaneya

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ನಿರೀಕ್ಷಿತ ಆದಾಯ ಮೂಲಗಳು ಹಿನ್ನಡೆ ಕಂಡುಬರುತ್ತದೆ. ಆಕಸ್ಮಿಕವಾಗಿ ಸಿಗುವ ಸ್ನೇಹಿತರಿಂದ ಮೋಜು-ಮಸ್ತಿ ವಾತಾವರಣಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಕುಟುಂಬದ ವಿಚಾರಗಳನ್ನು ಅಸಡ್ಡೆ ಮಾಡುವುದು ಒಳಿತಲ್ಲ. ಸಾಂಸಾರಿಕ ಜೀವನದಲ್ಲಿ ನಡೆಯುತ್ತಿರುವ ಸಂಘರ್ಷಗಳಿಗೆ ಆದಷ್ಟು ಬೇಗ ಪರಿಹಾರ ಹುಡುಕಿಕೊಳ್ಳಿ. ಸಹೋದರ ವರ್ಗದವರನ್ನು ವಿಶ್ವಾಸದಿಂದ ನೋಡಿಕೊಳ್ಳುವುದು ಒಳ್ಳೆಯದು. […]

ದಿನ ಭವಿಷ್ಯ : ಶ್ರೀ ವರಮಹಾಲಕ್ಷ್ಮಿ ಶುಕ್ರವಾರ ಯಾವ ರಾಶಿಗೆ ಏನು ಫಲ, ಖ್ಯಾತ ಜ್ಯೋತಿಷಿಗಳ ಮಾರ್ಗದರ್ಶನ

Friday, July 31st, 2020
Varamahalakshmi

ಶ್ರೀ ವರಮಹಾಲಕ್ಷ್ಮಿ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಾಗುತ್ತದೆ, ಮಾತಿನಲ್ಲಿ ನಿಗಾ ಇರಲಿ. ಶತ್ರುಗಳು ನಿಮ್ಮ ಬೆಳವಣಿಗೆಯನ್ನು ಕುಂಠಿತಗೊಳಿಸುವ ಕುತಂತ್ರ ನಡೆಸಬಹುದು ಎಚ್ಚರಿಕೆಯ ನಡೆ ಅಗತ್ಯ. ಇಂದು ಹೆಚ್ಚುವರಿ ಕೆಲಸ ನಿಮಗೆ ಒತ್ತಡ ನೀಡಲಿದೆ. ಆರ್ಥಿಕ ವ್ಯವಹಾರಗಳು ಸುಗಮವಾಗಿ ಮತ್ತು […]