ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ
Friday, July 10th, 2020ಶ್ರೀ ನಿಮಿಷಾಂಭ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಜಾಮೀನು ನೀಡುವುದು ಅಥವಾ ಮತ್ತೊಬ್ಬರ ಸಾಲಗಳಿಗೆ ಹೊಣೆ ಯಾಗುವುದು ಸರಿಯಲ್ಲ, ಇದು ನಿಮ್ಮ ವ್ಯವಸ್ಥೆಯನ್ನು ಹಾಳು ಮಾಡಬಹುದು ಎಚ್ಚರ. ಗೃಹ ಖರೀದಿಗೆ ಆಸಕ್ತಿ ವಹಿಸುವಿರಿ. ಕಟ್ಟಡ ಕಾಮಗಾರಿಗಳು ವೇಗ ಪಡೆಯಲಿದೆ. ಸುಸ್ಥಿರ ಆರ್ಥಿಕ ಅಭಿವೃದ್ಧಿ ಒತ್ತು ನೀಡುವಿರಿ. ಗಿರಿಧರ ಭಟ್ […]