Blog Archive

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ- ಸಿದ್ದರಾಮಯ್ಯ ಮಹತ್ವದ ಭೇಟಿ

Thursday, September 20th, 2018
sathish

ಬೆಂಗಳೂರು: ಇಂದು ಬೆಳಿಗ್ಗೆ ಬೆಂಗಳೂರಿನಿಂದ ದಿಲ್ಲಿಗೆ ತೆರಳಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಪಕ್ಷದ ಹೈಕಮಾಂಡ್ ನಾಯಕರ ಜತೆ ಮಾತುಕತೆ ನಡೆಸುವ ಸಲುವಾಗಿ ಸತೀಶ್ ಇಂದು ದೆಹಲಿಗೆ ತೆರಳಿದ್ದಾರೆ. ತಮ್ಮ ವೈಯಕ್ತಿಕ ಬೇಡಿಕೆಗಳ ಕುರಿತು ಚರ್ಚಿಸುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಇಂದು ದಿಲ್ಲಿಗೆ ತೆರಳಿದ್ದು ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲಿದ್ದಾರೆ. ವರಿಷ್ಠರ ಭೇಟಿಗೆ ತೆರಳುವ ಮುನ್ನ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. […]

ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್​ ಆರೋಗ್ಯ ಯೋಜನೆ: ನರೇಂದ್ರ ಮೋದಿ

Wednesday, August 15th, 2018
narendra-modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ ಇಂದು ದೆಹಲಿಯ ಕೆಂಪುಕೋಟೆ ಮೇಲೆ ತಮ್ಮ ಕೊನೆ ಭಾಷಣ ಮಾಡಿದರು. ಈ ವೇಳೆ ದೇಶದ ಜನರಿಗೆ ಆರೋಗ್ಯ ರಕ್ಷಣೆಗಾಗಿ ಆಯುಷ್ಮಾನ್ ಆರೋಗ್ಯ ಯೋಜನೆ ಗಿಫ್ಟ್ ನೀಡಿದ್ದಾರೆ. ಈ ಹಿಂದೆ ಕೇಂದ್ರ ಬಜೆಟ್ ವೇಳೆ ಈ ಯೋಜನೆ ಪ್ರಸ್ತಾಪಗೊಂಡಿತ್ತು. ಇದೀಗ ಈ ಯೋಜನೆ ಬಗ್ಗೆ ಪ್ರಧಾನಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಭಾಗ್ಯ ಸಿಗಲಿದೆ. ಈ ಮೂಲಕ […]

ದೆಹಲಿಗೆ ತೆರಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್‌

Saturday, May 26th, 2018
rahul-gandhi

ಬೆಂಗಳೂರು: ಕಾಂಗ್ರೆಸ್ ಪಕ್ಷದ ಯಾವ ಯಾವ ಶಾಸಕರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂಬುದನ್ನು ಹೈಕಮಾಂಡ್‌ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಪರಮೇಶ್ವರ್‌ ಅವರು ಇಂದು ದೆಹಲಿಗೆ ತೆರಳಿದ್ದಾರೆ. ನಿನ್ನೆಯಷ್ಟೆ ವಿಶ್ವಾಸಮತವನ್ನು ಸಮ್ಮಿಶ್ರ ಸರ್ಕಾರ ಗೆದ್ದಿದ್ದು, ಇಂದಿನಿಂದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಪ್ರಾರಂಭವಾಗಿದೆ. ಅದರ ಭಾಗವಾಗಿಯೇ ಇಂದು ಈ ಇಬ್ಬರು ನಾಯಕರು ರಾಹುಲ್ ಗಾಂಧಿ ಅವರನ್ನು ಭೇಟಿ ಆಗಲು ತೆರಳಿದ್ದಾರೆ. ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಿಂದ ‘ದೆಹಲಿ ಲಾಬಿ’ ಜೆಡಿಎಸ್‌-ಕಾಂಗ್ರೆಸ್‌ನ ಮೈತ್ರಿ ಸರ್ಕಾರವು […]

CBSE 12ನೇ ತರಗತಿ ಫಲಿತಾಂಶ: 500ಕ್ಕೆ 499 ಅಂಕ ಪಡೆದ ಮೇಘನಾಗೆ ಫಸ್ಟ್ ರ‍್ಯಾಂಕ್‌

Saturday, May 26th, 2018
bangaluru

ನವದೆಹಲಿ: ಸಿಬಿಎಸ್‌ಇಯ 12ನೇ ತರಗತಿಯ ಪರೀಕ್ಷಾ ಫಲಿತಾಂಶ ಹೊರ ಬಿದ್ದಿದೆ. ಒಟ್ಟಾರೆ ಶೇ. 83.01ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗಾಜಿಯಾಬಾದ್‌ನ ಮೇಘನಾ ಶ್ರೀವಾತ್ವ 500 ಅಂಕಗಳಿಗೆ 499 ಅಂಕಗಳನ್ನು ಪಡೆದು ಫಸ್ಟ್‌‌ ರ‍್ಯಾಂಕ್‌ ತಮ್ಮದಾಗಿಸಿಕೊಂಡಿದ್ದಾರೆ. 11,86,306 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು. ದೇಶಾದ್ಯಂತ 4,138 ಪರೀಕ್ಷಾ ಕೇಂದ್ರಗಳು ಹಾಗೂ ಹೊರದೇಶಗಳ 71 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು ಎಂದು ಸಿಬಿಎಸ್‌ಇಯ ಸೆಕ್ರೆಟರಿ ಅನಿಲ್‌‌ ಸ್ವರೂಪ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಫಲಿತಾಂಶವನ್ನ ಸಮಚಿತ್ತದಿಂದ ಸ್ವೀಕರಿಸಬೇಕು. ಜಗತ್ತಿನಲ್ಲಿ ಪರೀಕ್ಷೆಯೇ ಕೊನೆಯಲ್ಲ ಎಂದು […]

ಎಟಿಎಂಗಳಲ್ಲಿ ಸಿಗದ ಹಣ: ಕೇಂದ್ರ ಸಚಿವ ಜೇಟ್ಲಿ ಹೇಳಿದ್ದೇನು?

Tuesday, April 17th, 2018
arun-jetly

ನವದೆಹಲಿ: ಎಟಿಎಂಗಳಲ್ಲಿ ಎದುರಾಗಿರುವ ಹಣದ ಸಮಸ್ಯೆ ಬಗ್ಗೆ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಪ್ರತಿಕ್ರಿಯಿಸಿದ್ದು, ಇದೊಂದು ತಾತ್ಕಾಲಿಕ ಕೊರತೆ ಎಂದಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಎಟಿಎಂಗಳಲ್ಲಿ ಹಣ ಸಿಗದೆ ಸಾರ್ವಜನಿಕರು ಪರದಾಡುತ್ತಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಗುಜರಾತ್‌, ಬಿಹಾರ, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ ಮತ್ತಿತರ ರಾಜ್ಯಗಳಲ್ಲಿ ಹಣದ ಸಮಸ್ಯೆ ಎದುರಾಗಿದ್ದು, ಎಟಿಎಂಗಳಲ್ಲಿ ‘ನೋ ಕ್ಯಾಶ್‌’ ಇಲ್ಲವೇ, ‘ನಾಟ್‌ ವರ್ಕಿಂಗ್‌’ ಬೋರ್ಡ್‌ಗಳನ್ನು ಹಾಕಲಾಗಿದೆ. ಇದೀಗ ಈ ಕುರಿತಂತೆ ಪ್ರತಿಕ್ರಿಯಿಸಿರುವ ಅರುಣ್‌ ಜೇಟ್ಲಿ, ದೇಶದಲ್ಲಿನ ಹಣ ಕೊರತೆ ಬಗ್ಗೆ […]

ದೆಹಲಿಯ ಪ್ರಸಿದ್ಧ ಸ್ಥಳದಲ್ಲಿ ರಾಣಿ ಅಬ್ಬಕ್ಕನ ಪ್ರತಿಮೆಯ ಸ್ಥಾಪನೆ ಆಗಬೇಕು

Saturday, March 17th, 2018
rani-abaka

ಮಂಗಳೂರು: ದೆಹಲಿ ಕರ್ನಾಟಕ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣಕನ್ನಡ ಜಿಲ್ಲಾಡಳಿತ ಸಂಯುಕ್ತವಾಗಿ ಆಚರಿಸುತ್ತಿರುವ ರಾಷ್ಟ್ರೀಯ ಅಬ್ಬಕ್ಕ ಉತ್ಸವದ ಆರನೇ ದಿನವಾದ ಇಂದು ತೆಲುಗು ಭಾಷೆಯಲ್ಲಿ ರಾಣಿ ಅಬ್ಬಕ್ಕನ ಕುರಿತು ಶ್ರೀ ಎ.ಎಸ್.ಜಯಚಂದ್ರ ಉಪನ್ಯಾಸ ಮಾಡಿದರು. ರಾಣಿ ಅಬ್ಬಕ್ಕನ ಇತಿಹಾಸವನ್ನು ವಿಷದೀಕರಿಸುತ್ತ ತೆಲುಗು ಮತ್ತು ತುಳು ಭಾಷೆಯ ಆಗಿನ ಕಾಲದ ಸಂಬಂಧದ ಬಗ್ಗೆ ಹೊಸ ಸುಳಿವೊಂದನ್ನು ನೀಡಿದರು. ಮಹಿಳೆಯರ ಅಗಿನ ಜೀವನ ಸ್ಥಿತಿಯ ಬಗ್ಗೆ ವಿವರಿಸುತ್ತ ಮಹಿಳಾ ದಿನಾಚರಣೆಯ ಈ ತಿಂಗಳಿನಲ್ಲಿ ರಾಣಿ ಅಬ್ಬಕ್ಕನ […]

ಸ್ವಾತಂತ್ರ್ಯ ಹೋರಾಟದ ಆರಂಭದ ಕುರುಹುಗಳಿರುವುದೇ ಕರ್ನಾಟಕದಲ್ಲಿ, ಇದಕ್ಕೆ ಸಾಕ್ಷಿ ವೀರರಾಣಿ ಅಬ್ಬಕ್ಕ. – ಡಾ.ಕೈಲಾಶ್ ಕುಮಾರ್ ಮಿಶ್ರಾ

Wednesday, March 14th, 2018
rani-abbakka

ಮಂಗಳೂರು: ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ದಿನಾಂಕ 13-03-2018ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಬ್ಬಕ್ಕ ಉತ್ಸವ ಸಮಿತಿ ಆಯೋಜಿಸಿದ್ದ ರಾಣಿ ಅಬ್ಬಕ್ಕ ಉತ್ಸವದ ಮೂರನೇ ದಿನವಾದ ಇಂದು ಹಿಂದಿ ಭಾಷೆಯಲ್ಲಿ ಅಬ್ಬಕ್ಕ ರಾಣಿಯ ಕುರಿತಾಗಿ ವಿಚಾರ ಸಂಕಿರಣ ಕಾರ್ಯಕ್ರಮವು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯಲ್ಲಿನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ದೆಹಲಿ ವಿಶ್ವವಿದ್ಯಾಲಯದ ಮಾನವಶಾಸ್ತ್ರ ವಿಭಾಗದ ಡಾ. ಕೈಲಾಶ್ ಕುಮಾರ್ ಮಿಶ್ರಾ ಅವರು ಭೌಗೋಳಿಕವಾಗಿ, ಸಾಂಸ್ಕೃತಿಕವಾಗಿ ಕರ್ನಾಟಕದ ಕರಾವಳಿಯು […]

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಣಿ ಅಬ್ಬಕ್ಕ ರಾಷ್ಟ್ರೀಯ ಉತ್ಸವಕ್ಕೆ ಚಾಲನೆ

Monday, March 12th, 2018
abbakka

ಮಂಗಳೂರು: ಇತಿಹಾಸದಲ್ಲಿ ಅವಾಸ್ತವಿಕ ಅಂಶಗಳನ್ನು ತುರುಕಲಾಗಿದ್ದು, ಇತಿಹಾಸದ ಮರುಪರಿಶೀಲನೆ ಆಗಬೇಕಿದೆ. ರಾಣಿ ಅಬ್ಬಕ್ಕ ಅವರಿಗೆ ಇತಿಹಾಸದಲ್ಲಿ ಸೂಕ್ತ ಸ್ಥಾನ-ಮನ್ನಣೆ ಸಿಗಬೇಕು. ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಝಾನ್ಸಿ ಅವರಂತೆ ಪಠ್ಯದಲ್ಲಿ ಹಾಗೂ ಸಮಾಜದಲ್ಲಿ ಅಬ್ಬಕ್ಕನವರ ಹೋರಾಟ, ಧೀಮಂತಿಕೆಯನ್ನು ಸಾರುವ ಅಗತ್ಯವಿದೆ ಎಂದು ಖ್ಯಾತ ಚಿತ್ರಕಲಾವಿದ ಹಾಗೂ ಕೇಂದ್ರ ಲಲಿತ ಕಲಾ ಅಕಾಡೆಮಿಯ ಆಡಳಿತಾಧಿಕಾರಿ ಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ದಿನಾಂಕ11-03-2018ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ದಕ್ಷಿಣ […]

ದೆಹಲಿಯಲ್ಲಿ ಕೇಂದ್ರ ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಲಿ :ವಸಂತ ಶೆಟ್ಟಿ ಬೆಳ್ಳಾರೆ

Friday, January 26th, 2018
yakshagana

ಮಂಗಳೂರು: ಯಕ್ಷಗಾನ ರಂಗಭೂಮಿಯಲ್ಲಿ 67 ವರ್ಷಗಳ ಕಾಲ ಸಕ್ರಿಯರಾಗಿದ್ದು, ಎಲ್ಲ ಪಾತ್ರಗಳಲ್ಲಿ ಸೈ ಎನಿಸಿಕೊಂಡು ಪರಿಪೂರ್ಣ ಹಾಗೂ ಶ್ರೇಷ್ಠ ಕಲಾವಿದರಾಗಿ ಮೆರೆದವರು ಹಿರಿಯರು ಸಾಧಕರು, ನಮ್ಮವರೇಆದ ಸೂರಿಕಮೇರು ಕೆ.ಗೋವಿಂದ ಭಟ್ಟರು.ಇಂದು ಅವರಿಗೆ ದೊರೆತ ಗೌರವ ಯಕ್ಷಗಾನದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಜಗತ್ತಿನ ಇಂತಹ ಶ್ರೀಮಂತ ಕಲೆಯಾದ ಯಕ್ಷಗಾನವು ಉತ್ತರ ಭಾರತೀಯರಿಗೆ, ವಿದೇಶಿಯರಿಗೆ ಪರಿಚಯಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಕೇಂದ್ರ ಯಕ್ಷಗಾನ ಅಕಾಡೆಮಿ ಸ್ಥಾಪನೆಯಾಗಲಿ. ಈ ಕಾರ್ಯಕ್ಕಾಗಿ ಸರಕಾರವು ಪ್ರಯತ್ನಿಸಬೇಕು ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ (ರಿ) ದೆಹಲಿ ಘಟಕದ […]