Blog Archive

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

Wednesday, March 12th, 2014
PU Bangalore

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರದಿಂದ (ಮಾ.12) ರಾಜ್ಯಾದ್ಯಂತ ಆರಂಭವಾಗಲಿದೆ. ಮಾ. 27ರವರೆಗೆ ಪರೀಕ್ಷೆ ನಡೆಯಲಿದ್ದು, ಸಂಗೀತ ಮತ್ತು ಪ್ರಂಚ್‌ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಿಷಯಗಳಿಗೆ ಪ್ರತೀ ದಿನ ಬೆಳಗ್ಗೆ 9ರಿಂದ 12.15ರವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 6,15,780 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಮೊದಲನೇ ದಿನವಾದ ಬುಧವಾರ ರಾಜ್ಯಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ವಿಷಯದ ಪರೀಕ್ಷೆಗಳು ನಡೆಯಲಿವೆ. ಯಾವುದೇ ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಬಹಿರಂಗದಂತಹ ಅಚಾತುರ್ಯ ನಡೆಯದಂತೆ ಎಚ್ಚರ ವಹಿಸಲಾಗಿದ್ದು, ಈ ಸಂಬಂಧ […]

ಧರ್ಮಸ್ಥಳದಲ್ಲಿ ಕಾಡಿನಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಕೊಲೆ

Wednesday, October 10th, 2012
Dharmasthala Rape

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಧರ್ಮಸ್ಥಳದ ನಿರ್ಜನ ಪ್ರದೇಶದ ಕಾಡಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಧರ್ಮಸ್ಥಳದ ಪಾಂಗಾಳ ಮನೆ ಚಂದಪ್ಪ ಗೌಡರ ಪುತ್ರಿ ಸೌಜನ್ಯ (17) ಮೃತ ಯುವತಿಯಾಗಿದ್ದು ಕಾಲೇಜು ಬಿಟ್ಟು ಮನೆಗೆ ಬರುವ ವೇಳೆಗೆ ಈ ಕೃತ್ಯ ನಡೆಸಿರಬೇಕೆಂದು ಶಂಕಿಸಲಾಗಿದೆ. ಮಂಗಳವಾರ ಕಾಲೇಜಿಗೆ ತೆರಳಿದ್ದ ಸೌಜನ್ಯ ಸಂಜೆ ಎಂದಿನಂತೆ ಮನೆಗೆ ಬಂದಿರಲಿಲ್ಲ. ಎಂದಿನಂತೆ ಹೊತ್ತು ಕಳೆದರೂ ಮನೆಗೆ ಬಾರದಿದ್ದುದರಿಂದ ಮನೆಯವರು ಹುಡುಕಾಟ ಆರಂಭಿಸಿದರು. ರಾತ್ರಿ 10. ಗಂಟೆ ಕಳೆದರೂ […]