Blog Archive

ಲೋಕಸಭಾ ಸದಸ್ಯ ಸಾಮರಸ್ಯ ಕಾಪಾಡಬೇಕು, ಬೆಂಕಿ ಹಚ್ಚಬಾರದು : ಸಚಿವ ರೈ

Monday, January 2nd, 2017
rai

ಮಂಗಳೂರು, : ಕೊಣಾಜೆಯಲ್ಲಿ  ‘ದ.ಕ ಜಿಲ್ಲೆಗೆ ಬೆಂಕಿ ಹಚ್ಚಲು ಸಿದ್ಧ’ ಎಂಬ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಜವಾಬ್ದಾರಿಯುತ ಲೋಕಸಭಾ ಸದಸ್ಯ ಸಾಮರಸ್ಯ ಕಾಪಾಡಬೇಕು. ಚುನಾಯಿತ ಪ್ರತಿನಿಧಿಯಾಗಿ ಈ ರೀತಿಯ ಹೇಳಿಕೆ ಸಲ್ಲದು. ಈ ಬಗ್ಗೆ ಗೃಹ ಸಚಿವರಲ್ಲಿ ಸಂಪರ್ಕದಲ್ಲಿದ್ದು, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಅವರು ಬೆಂಕಿ ಹಚ್ಚುವಾಗ ಅದನ್ನು ಶಮನ ಮಾಡುವ ಶಕ್ತಿ ಸರಕಾರಕ್ಕಿದೆ ಎಂದು ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಠಾಣೆ ಮುಂದೆ […]

ಮಲೆಕುಡಿಯರ ಕಾಲನಿಗಳಿಗೆ ಸರ್ವ ಸೌಕರ್ಯ: ಜಿಲ್ಲಾಧಿಕಾರಿ ಸೂಚನೆ

Friday, June 26th, 2015
Malekudiya

ಮಂಗಳೂರು : ಮಲೆಕುಡಿಯ ಜನಾಂಗದ ಅಭಿವೃದ್ಧಿಗೆ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಕಾಲನಿಗಳನ್ನು ಗುರುತಿಸಿ ಅಲ್ಲಿ ಸಕಲ ರೀತಿಯ ಮೂಲಸೌಕರ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ. ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಮಲೆಕುಡಿಯ ಜನಾಂಗದವರ ವಿಶೇಷ ಅಭಿವೃದ್ಧಿ ಯೋಜನೆಯಡಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉತ್ತಮ ರೀತಿಯ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 4 ಹಾಗೂ ಉಳಿದ ತಾಲೂಕುಗಳಲ್ಲಿ ತಲಾ ಒಂದೊಂದು ಮಲೆಕುಡಿಯ ಜನಾಂಗದವರು […]

ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಮೂರ್ಖತನದ ನಿರ್ಧಾರ

Saturday, November 24th, 2012
Plastic Bag

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ನಿಷೇಧ ಎನ್ನುವ ಬೋರ್ಡ್ ತಗಲಿಸಿ ಬಹಳ ದಿನಗಳೇ ಸರಿದು ಹೋದವು.. ಆದರೆ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಗೊತ್ತಿಲ್ಲ. ಕರ್ನಾಟಕದ ಮಟ್ಟಿಗೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ತಯಾರಿಸುವ ಅತಿ ಹೆಚ್ಚು ಕಂಪೆನಿಗಳು ಇರುವುದು ಮಂಗಳೂರಿನಲ್ಲಿ. ಇದಕ್ಕಾಗಿ ಉದ್ಯಮಿಗಳು ಕೋಟಿಗಳ ರೂಪದಲ್ಲಿ ಬ್ಯಾಂಕ್ ಸಾಲ ಮಾಡಿ ಬಂಡವಾಳ ಹೂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಅಂದಾಜು 50ರಷ್ಟು ಪ್ಲಾಸ್ಟಿಕ್ ತಯಾರಿಕೆ ಘಟಕಗಳು ಮತ್ತು ವರ್ತಕರು ಇದ್ದಾರೆ. ಸುಮಾರು ಐದು ಸಾವಿರ ಮಂದಿ ನೇರವಾಗಿ […]

ಅಂತರ್ ರಾಜ್ಯ ವಾಹನ ಕಳ್ಳತನದ ನಾಲ್ವರು ಆರೋಪಿಗಳ ಸೆರೆ

Wednesday, November 7th, 2012
SP Abhishek Goel

ಮಂಗಳೂರು :ದ.ಕ ಜಿಲ್ಲೆಯ ಪುತ್ತೂರು, ಸುಳ್ಯ, ಉಪ್ಪಿನಂಗಡಿ, ಕಡಬ, ಉಳ್ಳಾಲ ಹಾಗೂ ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣಾ ಸರಹದ್ದಿನಲ್ಲಿ ವಾಹನ ಕಳ್ಳತನ ಹಾಗೂ ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿದ 4 ಜನ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆದಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಿಗೆ ಹಸ್ತಾಂತರಿಸಿರುವುದಾಗಿ ಬುಧವಾರ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ […]