ನಮ್ಮ ಧರ್ಮ ಸಂಸ್ಕೃತಿ ರಕ್ಷಣೆ ನಮ್ಮ ಕರ್ತವ್ಯ, ಇವೆರಡೂ ಉಳಿದರೆ ಮಾತ್ರ ದೇಶ ಉಳಿಯಬಲ್ಲುದು- ಕಲ್ಲಡ್ಕ ಪ್ರಭಾಕರ ಭಟ್
Saturday, January 22nd, 2022![Kalikamba](https://kannada.megamedianews.com/wp-content/uploads/2022/01/Kalikamba4-150x150.jpg)
ಮಂಗಳೂರು : ರಾಷ್ಟ್ರ ಮತ್ತು ಧರ್ಮ ವೈಶಿಷ್ಟ್ಯ ತೆಯೇ ಕಳೆದುಹೋಗಿದೆ. ನಾವು ಸೃಷ್ಟಿಯನ್ನು ಪೂಜಿಸುವವರು, ನಮಗೆ ಸಂಸ್ಕಾರ ನೀಡುವವಳೇ ತಾಯಿ, ಮಕ್ಕಳಲ್ಲೂ ತಾಯಿಯನ್ನು ಕಾಣುವ ಸಮಾಜ ನಮ್ಮದು, ಹಿಂದು ಸಮಾಜದ ಮೇಲೆ ಸಾಕಷ್ಟು ಆಕ್ರಮಣ ನಡೆದಿದೆ. ನಮ್ಮಮಕ್ಕಳಿಗೆ ನಮ್ಮತನವನ್ನು ತಿಳಿಸುವ ಕೆಲಸ ಆಗಬೇಕು, ನಮ್ಮ ಧರ್ಮ ಸಂಸ್ಕೃತಿ ರಕ್ಷಣೆ ನಮ್ಮ ಕರ್ತವ್ಯ, ಇವೆರಡೂ ಉಳಿದರೆ ಮಾತ್ರ ದೇಶ ಉಳಿಯಬಲ್ಲುದು, ಹಣದ ಹಿಂದೆ ಗುಣ ಬರುವುದಿಲ್ಲ, ಗುಣದ ಹಿಂದೆ ಹಣ ತನ್ನಷ್ಟಕ್ಕೆ ಬರುತ್ತದೆ. ಧರ್ಮಪ್ರಧಾನ ರಾಷ್ಟ್ರ ನಮ್ಮದಾಗಬೇಕು, ಹಿಂದು […]