‘ವೀರ ಕಂಬಳ’ ಸಿನಿಮಾ ಕ್ಕೆ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ

Monday, January 2nd, 2023
‘ವೀರ ಕಂಬಳ’ ಸಿನಿಮಾ ಕ್ಕೆ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ : ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದ್ದು ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕಥೆ, ತುಳುನಾಡಿನ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿಯೂ ತೆರೆಗೆ ಬರಲಿದೆ. ಈ ಸಿನಿಮಾ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಮೂಡಿ ಬರುತ್ತಿದೆ. 7 ವರ್ಷಗಳ ಕಾಲ ಸಂಶೋಧನೆ […]

ಧರ್ಮಸ್ಥಳ ಮೇಳದ ಬಯಲಾಟ ಪ್ರದರ್ಶನ ಆರಂಭ

Saturday, November 26th, 2022
Dharmasthala-Mela

ಉಜಿರೆ: ಸುಮಾರು ಇನ್ನೂರು ವರ್ಷಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹರಿಕೆ ಬಯಲಾಟ ಪ್ರದರ್ಶನ ತಿರುಗಾಟ ಶನಿವಾರ ಆರಂಭಗೊಂಡಿದೆ. ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಹರಿಕೆ ಬಯಲಾಟ ಪ್ರದರ್ಶನಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತಿ ದಿನ ಸಂಜೆ 7 ಗಂಟೆಯಿAದ ರಾತ್ರಿ 12 ರ ವರೆಗೆ ಕಾಲಮಿತಿಯ ಹರಿಕೆ ಪ್ರದರ್ಶನ ನಡೆಯಲಿದೆ. 2023 ರ ಮೇ 23 ರ ವರೆಗೆ […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ

Thursday, November 24th, 2022
Lakshadeepotsava

ಉಜಿರೆ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ವು ಗುರುವಾರ ಬೆಳಗ್ಗಿನ ಜಾವ ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಮಾಪನಗೊಂಡಿತು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಕ್ಕೂ ಮಿಕ್ಕಿದ ಭಕ್ತಾದಿಗಳು ಭವ್ಯ ದೀಪೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನ

Thursday, November 24th, 2022
Dharmasthala-Deepothsava-10

ಧರ್ಮಸ್ಥಳ : ಸಾಹಿತ್ಯವು ನಮ್ಮನ್ನು ಆಕರ್ಷಿಸಿ ಮನಕ್ಕೆ ಆನಂದದ ಅನುಭೂತಿ ನೀಡುವುದರೊಂದಿಗೆ ಮೌಲ್ಯವರ್ಧನೆ ಮಾಡಿ, ಜ್ಞಾನಕ್ಷಿತಿಜವನ್ನು ವಿಸ್ತರಿಸುತ್ತದೆ ಎಂದು ರಾಷ್ಟç ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ ೯೦ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಒಳ್ಳೆಯ ಪ್ರೇಕ್ಷಕರಿದ್ದಾಗ ಉತ್ತಮ ಸಿನೆಮಾ ನಿರ್ಮಾಣವಾಗುತ್ತದೆ. ಒಳ್ಳೆಯ ಓದುಗರಿದ್ದಲ್ಲಿ ಉತ್ತಮ ಸಾಹಿತ್ಯ ಕೃತಿಗಳು ಮೂಡಿಬರುತ್ತವೆ. ಇದರಿಂದಾಗಿ ಕನ್ನಡ ಚಲನಚಿತ್ರ ರಂಗದ ಘನತೆ, ಗೌರವವೂ ಹೆಚ್ಚಾಗುತ್ತದೆ. ಕನ್ನಡದಲ್ಲಿರುವ ಸಾಕಷ್ಟು ಕಥೆ, […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ, ಕಣ್ಮನ ಸೆಳೆಯುತ್ತಿರುವ ವಿದ್ಯುದ್ದೀಪಾಲಂಕಾರ

Sunday, November 20th, 2022
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ,  ಕಣ್ಮನ ಸೆಳೆಯುತ್ತಿರುವ ವಿದ್ಯುದ್ದೀಪಾಲಂಕಾರ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಶನಿವಾರ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶುಭಾರಂಭಗೊಂಡಿವೆ. ದೇವಸ್ಥಾನ, ಬಸದಿ, ಬಾಹುಬಲಿ ಬೆಟ್ಟ (ರತ್ನಗಿರಿ), ಎಲ್ಲಾ ವಸತಿ ಛತ್ರಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಶಾಸಕ ಹರೀಶ್ ಪೂಂಜ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಉದ್ಘಾಟಿಸಿದರು. ಸರ್ಕಾರದ ವಿವಿಧ ಇಲಾಖೆಗಳ ಮಳಿಗೆಗಳೂ ಸೇರಿದಂತೆ ಕೃಷಿ, ಆರೋಗ್ಯ, ಶಿಕ್ಷಣ, ವಾಣಿಜ್ಯ ಹಾಗೂ ಹೈನುಗಾರಿಕೆಗೆ ಸಂಬAಧಿಸಿದ ಇನ್ನೂರಕ್ಕೂ ಮಿಕ್ಕಿ ಮಳಿಗೆಗಳಿದ್ದು ಭಕ್ತರು ಹಾಗೂ […]

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ

Thursday, November 17th, 2022
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ

ನ.19ರಿಂದ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ

Tuesday, November 15th, 2022
ನ.19ರಿಂದ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ

ಬೆಳ್ತಂಗಡಿ: ಕರ್ನಾಟಕದ ಪುಣ್ಯ ಕ್ಷೇತ್ರಗಳಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಹಾಗೂ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನ.19ರಿಂದ ನ.23ರ ವರೆಗೆ ನೆರವೇರಲಿದೆ. ಕಾರ್ಯಕ್ರಮಗಳು ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯಲಿದ್ದು ನ.19ರಂದು ಹೊಸ ಕಟ್ಟೆ ಉತ್ಸವ ಹಾಗೂ ವಸ್ತು ಪ್ರದರ್ಶನ ಉದ್ಘಾಟನೆಗೊಳ್ಳಲಿದೆ. ನ. 20ರಂದು ಕರೆ ಕಟ್ಟೆ ಉತ್ಸವ, ನ. 21ರಂದು ಲಲಿತೋದ್ಯಾನ ಉತ್ಸವ ಹಾಗೂ ಲಲಿತಕಲಾ ಗೋಷ್ಠಿ, ನ.22ರಂದು […]

ಆದೇಶ ಉಲ್ಲಂಘನೆ – ನ್ಯಾಯಾಲಯ ಕ್ಕೆ ಶರಣಾದ ಕೆ.ಸೋಮನಾಥ ನಾಯಕ್‌

Monday, October 31st, 2022
somanatha Karanth

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಾಗೂ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ನ್ಯಾಯಾಲಯ ದ ಆದೇಶ ಉಲ್ಲಂಘಿಸಿ ಮಾನಹಾನಿಕರ ಹೇಳಿಕೆಗಳನ್ನು ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಗೆ ಒಳಗಾಗಿರುವ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್‌ ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಾಗೂ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಬೆಳ್ತಂಗಡಿಯ ಸಿವಿಲ್ ನ್ಯಾಯಾಲಯವು ಆರೋಪಿ ಸೋಮನಾಥ ನಾಯಕ್‌ ಅವರಿಗೆ 3 […]

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಬೇಟಿ ಮಾಡಿದ ಡಾ ಹೆಗ್ಗಡೆಯವರು

Wednesday, October 12th, 2022
veerendra Hegde

ಉಜಿರೆ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ರಾಜ್ಯ ಸಭಾ ಸದಸ್ಯ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬುದವಾರ ಬೇಟಿ ನೀಡಿ ಅರೋಗ್ಯ ವಿಚಾರಿಸಿದರು. ಪರಸ್ಪರ ಮಾತುಕತೆ ನಡೆಸಿದರು. ಬಳಿಕ ಕ್ಷೇತ್ರದ ಪರವಾಗಿ ಅಬಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಭಜನಾ ಮಂಡಳಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ಡಿ. ವೀರೇಂದ್ರ ಹೆಗ್ಗಡೆ

Monday, September 19th, 2022
bhajane

ಧರ್ಮಸ್ಥಳ : ಭಜನಾ ಮಂಡಳಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ಭಜನಾ ಸಂಸ್ಕೃತಿಯನ್ನು ಬೆಳೆಸಬೇಕಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದರು. ಸೆಪ್ಟೆಂಬರ್ 18, 2022 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಶ್ರೀ ಮಂಜುನಾಥೇಶ್ವರ ರಾಜ್ಯ ಭಜನಾ ಪರಿಷತ್‌ನ ವಾರ್ಷಿಕ ಸಭೆಯು ಭಜನಾ ಕಮ್ಮಟದ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಜರುಗಿತು. ಭಜನೆಯು ಸಮಾಜದಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡುತ್ತದೆ. ಭಜನೆಯಿಂದ ಅಗೋಚರವಾದ ಫಲಿತಾಂಶ ಸಿಗುತ್ತದೆ. ಭಜನಾ ಕಮ್ಮಟಕ್ಕೆ ತುಂಬಾ […]