ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು
Wednesday, June 15th, 2022
ಬೆಳ್ತಂಗಡಿ: ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆದ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ 5ರ ಸುಮಾರಿಗೆ ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟ ಬರುವ ಹಾದಿಯಲ್ಲಿ ನಡೆದಿದೆ. ಘಟನೆಯಲ್ಲಿ ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ (42) ಮೃತರು ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು ಧರ್ಮಸ್ಥಳದಲ್ಲಿ ವಾಸವಾಗಿದ್ದರು. ಮುಂಜಾನೆ ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟ ಬರುವ ಮಾರ್ಗ ಮಧ್ಯೆ ರಸ್ತೆಗೆ ಬಿದ್ದ ಮರವನ್ನು ಗಮನಿಸದೆ ಬೈಕ್ ಢಿಕ್ಕಿಯಾಗಿದೆ. ರಸ್ತೆಗೆ […]