Blog Archive

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹರಿದು ಬರುತ್ತಿರುವ ಜನ ಸಾಗರ

Thursday, November 28th, 2013
Dharmasthala

ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮವು ನ.28 ರಿಂದ ಡಿ. 3ರವರೆಗೆ ನಡೆಯಲಿವೆ. 36ನೇ ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್‌ನ ಪ್ರಧಾನ ಗುರು ಫಾ.ಜೇಮ್ಸ್ ಡಿ’ ಸೋಜರವರು ಇಂದು ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಧರ್ಮಾಧಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ. ಈ ವಸ್ತು ಪ್ರದರ್ಶನ ಡಿ.3ರ ತನಕವಿದ್ದು, ಉಚಿತ ಪ್ರವೇಶವಿರುತ್ತದೆ.  ಬಳಿಕ ವಸ್ತು ಪ್ರದರ್ಶನ ಮಂಟಪದಲ್ಲಿ ಸಂಜೆ 6 ಗಂಟೆಯಿಂದ ಶಿವಮೊಗ್ಗದ ಮ್ಯಾಜಿಕ್ […]

ಸುಳ್ಯ ಕಾಲ್ನಡಿಗೆಯ ಪ್ರತಿಭಟನ ತಂಡ ಇಂದು ಮಂಗಳೂರಿಗೆ : ಸೌಜನ್ಯಾ ಕೊಲೆಯ ನೆನೆಪು

Friday, November 22nd, 2013
sullia

ಸುಳ್ಯ : ಸೌಜನ್ಯಾ ಕೊಲೆಯ ನಂತರ ಎಚ್ಚೆತ್ತ ಗುಲ್ಬರ್ಗ ಧರ್ಮಪೀಠದ ಸ್ವಾಮಿ ಕಬೀರಾನಂದ ಹಾಗೂ ಜನಜಾಗ್ರತಿ ಹೊರಟಗಳಲ್ಲಿ ಪಳಗಿದ ಮಾರ್ಕ್ಸ್‌ವಾದಿ ಕಮ್ಯುನಿಸ್ಟ್ ಪಕ್ಷ ದ ಸ್ಥಳೀಯ ಕಾರ್ಯದರ್ಶಿ ಕೆ.ವಸಂತ್ ಆಚಾರಿ ಇವರ ಜಂಟಿ ನೇತ್ರತ್ವದಲ್ಲಿ ಕಾರ್ಯಕರ್ತರ ಒಂದು ತಂಡವು ಸುಳ್ಯದಿಂದ ಮಂಗಳೂರು ವರೆಗೆ ಗುರುವಾರ (ನ.21) ಪಾದಯಾತ್ರೆ ಬೆಳೆಸಿದೆ. ಈ ಜಾಥ ಶುಕ್ರವಾರ ಸಂಜೆಯ ಹೊತ್ತಿಗೆ ಮಂಗಳೂರು ತಲುಪಿ ಒಂದು ಪ್ರತಿಭಟನೆಯ ಸಭೆಯನ್ನು ನಡೆಸುವ ಸಾಧ್ಯತೆ ಇದೆ. ಕಾಲ್ನಡಿಗೆಯ ಪ್ರಾರಂಭದಲ್ಲಿ ಜನ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಕಬೀರಾನಂದರು, […]

ಧರ್ಮಸ್ಥಳ : 80ನೇ ಸರ್ವಧರ್ಮ ಸಮ್ಮೇಳನ

Wednesday, December 12th, 2012
Sarva Dharma Sammelan

ಧರ್ಮಸ್ಥಳ :ಧರ್ಮಸ್ಥಳದ ಲಕ್ಷದೀಪೋತ್ಸವ ಅಂಗವಾಗಿ ಮಂಗಳವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ 80ನೆ ಸರ್ವಧರ್ಮ ಸಮ್ಮೇಳನವು ನಡೆಯಿತು ನಿವೃತ್ತ ಲೋಕಾಯುಕ್ತ ನ್ಯಾ| ಎನ್‌. ಸಂತೋಷ್‌ ಹೆಗ್ಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಯಾವುದೇ ಧರ್ಮವು ಮತ್ತೊಂದು ಧರ್ಮವನ್ನು ವಿರೋಧಿಸು, ದ್ವೇಷಿಸು ಎಂದು ಹೇಳಿಲ್ಲ ಆದರೆ ಧರ್ಮದ ಮೂಲ ತಿರುಳನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ದೇಶ, ದೇಶಗಳು ಹಾಗೂ ಧರ್ಮ, ಧರ್ಮಗಳ ನಡುವೆ ತಿಕ್ಕಾಟ ನಡೆಯುತ್ತಿವೆ. ಕೆಲವರು ಧರ್ಮಗಳ ನಡುವೆ ಭಿನ್ನಮತ ಸೃಷ್ಟಿಸಿ ಲಾಭ ಪಡೆಯುಲು ಯತ್ನಿಸುತ್ತಾರೆ ಎಂದ ಅವರು, ಧರ್ಮದ ಸಾರವನ್ನು […]

ಧರ್ಮಸ್ಥಳದಲ್ಲಿ ಕಾಡಿನಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಕೊಲೆ

Wednesday, October 10th, 2012
Dharmasthala Rape

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಧರ್ಮಸ್ಥಳದ ನಿರ್ಜನ ಪ್ರದೇಶದ ಕಾಡಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಧರ್ಮಸ್ಥಳದ ಪಾಂಗಾಳ ಮನೆ ಚಂದಪ್ಪ ಗೌಡರ ಪುತ್ರಿ ಸೌಜನ್ಯ (17) ಮೃತ ಯುವತಿಯಾಗಿದ್ದು ಕಾಲೇಜು ಬಿಟ್ಟು ಮನೆಗೆ ಬರುವ ವೇಳೆಗೆ ಈ ಕೃತ್ಯ ನಡೆಸಿರಬೇಕೆಂದು ಶಂಕಿಸಲಾಗಿದೆ. ಮಂಗಳವಾರ ಕಾಲೇಜಿಗೆ ತೆರಳಿದ್ದ ಸೌಜನ್ಯ ಸಂಜೆ ಎಂದಿನಂತೆ ಮನೆಗೆ ಬಂದಿರಲಿಲ್ಲ. ಎಂದಿನಂತೆ ಹೊತ್ತು ಕಳೆದರೂ ಮನೆಗೆ ಬಾರದಿದ್ದುದರಿಂದ ಮನೆಯವರು ಹುಡುಕಾಟ ಆರಂಭಿಸಿದರು. ರಾತ್ರಿ 10. ಗಂಟೆ ಕಳೆದರೂ […]

ನಾನು ಶಿಕಾರಿಪುರದ ಒಬ್ಬ ಸಾಮಾನ್ಯ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷತೆ ಬೇಡ :ಯೆಡ್ಡಿ

Monday, December 19th, 2011
ನಾನು ಶಿಕಾರಿಪುರದ ಒಬ್ಬ ಸಾಮಾನ್ಯ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷತೆ ಬೇಡ :ಯೆಡ್ಡಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ರವಿವಾರ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ನಾನೀಗ ಶಿಕಾರಿಪುರದ ಒಬ್ಬ ಸಾಮಾನ್ಯ ಶಾಸಕ. ತನ್ನ ಮೇಲೆ ಆರೋಪ ಬಂದಾಗ ವರಿಷ್ಠರ ಸೂಚನೆಯಂತೆ ರಾಜೀನಾಮೆ ನೀಡಿದ್ದೇನೆ. ಮುಂದೆ ವರಿಷ್ಠರು ಉನ್ನತ ಹುದ್ದೆ ನೀಡಿದರೆ ಸ್ವೀಕರಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷತೆ ಬೇಡ […]

ಮೂಡಿಗೆರೆಯಲ್ಲಿ ಬೈಕ್‌ ಹಾಗೂ ಬಸ್‌ ನಡುವೆ ಢಿಕ್ಕಿ, ಒಂದು ಸಾವು, ಬಸ್ ಬಸ್ಮ

Thursday, August 11th, 2011
Bus-Accident/ಬೈಕ್‌ ಹಾಗೂ ಬಸ್‌ ಢಿಕ್ಕಿ

ಚಿಕ್ಕಮಗಳೂರು : ಚಿಕ್ಕಮಗಳೂರು-ಮೂಡಿಗೆರೆ ರಸ್ತೆಯ ದಿಣ್ಣೆಕೆರೆ -ಮಾವಿನಹಳ್ಳಿಯ ತಿರುವಿನಲ್ಲಿ ಬುಧವಾರ ಸಂಜೆ ಬೈಕ್‌ ಹಾಗೂ ಬಸ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರ ಮೃತಪಟ್ಟಿದ್ದು , ಖಾಸಗಿ ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್‌ನಲ್ಲಿದ್ದ 70 ಕ್ಕೂ ಅಧಿಕ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಧರ್ಮಸ್ಥಳದಲ್ಲಿ ನಡೆದ ಅನಿತಾ -ಜಗದೀಶ್‌ ಮದುವೆಗೆ ಭದ್ರಾವತಿಯಿಂದ ಖಾಸಗಿ ಬಸ್ಸಿನಲ್ಲಿ 70ಕ್ಕೂ ಅಧಿಕ ಮಂದಿ ಹೋಗಿದ್ದರು. ಇನ್ನೊಂದೆಡೆ ಶಿವಮೊಗ್ಗದ ವೀರಭದ್ರ ಕಾಲನಿಯ ನಂದೀಶ್‌ ಹಾಗು ಭೈರೇಶ್‌ ಬೈಕಿನಲ್ಲಿ ವಿಹಾರಾರ್ಥ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬಸ್ […]

ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಆಶ್ರಯದಲ್ಲಿ ಪುರಭವನದಲ್ಲಿ ಸಿಂಹಗಳ ನಡುವೆ ಕನ್ನಡದ ಕಲರವ

Friday, December 17th, 2010
ಸಿಂಹಗಳ ನಡುವೆ ಕನ್ನಡದ ಕಲರವ

ಮಂಗಳೂರು : ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಇಂದು  ಬೆಳಗ್ಗೆ ಸಿಂಹಗಳ ನಡುವೆ ಕನ್ನಡದ ಕಲರವ ಎನ್ನುವ ಶೀರ್ಷಿಕೆಯಡಿ ಲಯನ್ಸ್ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವು    ನಡೆಯಿತು.    ಸಮ್ಮೇಳನಾಧ್ಯಕ್ಷರನ್ನು ಹಾಗೂ ಉದ್ಘಾಟಕರನ್ನೂ ಮೆರವಣಿಗೆ ಮೂಲಕ ಪುರಭವನಕ್ಕೆ ಕರೆ ತರಲಾಯಿತು. ಬಳಿಕ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಲಯನ್ಸ್ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.  ಸಮ್ಮೇಳನದ ಸಮ್ಮೇಳನಾಧ್ಯಕ್ಷತೆಯನ್ನು ಹಿರಿಯ  ಸಾಹಿತಿ ಹೆಚ್.ದುಂಡಿರಾಜ್ ಅವರು ವಹಿಸಿದ್ದರು. ಉದ್ಘಾಟನೆ ಬಳಿಕ […]