ಯುವ ಜನೋತ್ಸವ: ಸ್ವಚ್ಛತೆಗೆ ಆದ್ಯತೆ ನೀಡಲು ಶಾಸಕ ಅರವಿಂದ ಬೆಲ್ಲದ ಸೂಚನೆ
Friday, January 6th, 2023
ಹುಬ್ಬಳ್ಳಿ: (ವರದಿ: ಶಂಭು ನಾಗನೂರಮಠ) : ಧಾರವಾಡ ದೇಶದ ವಿವಿಧ ರಾಜ್ಯಗಳಿಂದ ಸಾಂಸ್ಕೃತಿಕ ರಾಯಭಾರಿಗಳು ಯುವ ಜನೋತ್ಸವ ಕ್ಕಾಗಿ ಜಿಲ್ಲೆಗೆ ಆಗಮಿಸಲಿದ್ದಾರೆ. ಹೀಗಾಗಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶುದ್ಧ ಕುಡಿಯುವ ನೀರು, ಅತಿಥಿಗಳಿಗೆ, ಗಣ್ಯರಿಗೆ, ಸಾರ್ವಜನಿಕರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಗದ್ದಲಕ್ಕೆ ಅವಕಾಶ ನೀಡದೆ ಶಿಸ್ತಿನಿಂದ ನಿರ್ವಹಿಸಲು ಅಗತ್ಯ ಸಿಬ್ಬಂದಿ, ಸ್ವಯಂ ಸೇವಕರನ್ನು ನೇಮಿಸಬೇಕು ಎಂದು ಶಾಸಕ ಅರವಿಂದ ಬೆಲ್ಲದ ಸೂಚಿಸಿದರು. ಯುವ ಜನೋತ್ಸವದ ಮುಖ್ಯ ವೇದಿಕೆ ನಿರ್ಮಾಣಗೊಳ್ಳುವ ನಗರದ ಕೆಸಿಡಿ ಮೈದಾನಕ್ಕೆ […]