ಪಂಚ ರಾಜ್ಯ ಚುನಾವಣೆ ಫಲಿತಾಂಶದ ಮೂಲಕ ಜನರಿಗೆ ನಿಜವಾದ ಅಚ್ಛೇ ದಿನ್ ದೊರೆತಿದೆ: ಮಿಥುನ್ ರೈ
Friday, December 14th, 2018ಸುಳ್ಯ: ನಾಲ್ಕೂವರೆ ವರ್ಷಗಳ ಕಾಲ ಜನವಿರೋಧಿ ಆಡಳಿತ ನಡೆಸಿದ ನರೇಂದ್ರ ಮೋದಿ ಸರಕಾರವನ್ನು ತಿರಸ್ಕರಿಸಿ, ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮುಕ್ತ ರಾಜ್ಯದ ಫಲಿತಾಂಶದ ಮೂಲಕ ಜನರಿಗೆ ನಿಜವಾದ ಅಚ್ಛೇ ದಿನ್ ದೊರೆತಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಪಂಚ ರಾಜ್ಯ ಫಲಿತಾಂಶದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಮುಕ್ತ ಮಾಡುವ ಮಾತುಗಳನ್ನಾಡಿದ ಮೋದಿಗೆ ಪ್ರಜ್ಞಾವಂತ ಜನ […]