Blog Archive

ಜುಲೈ 28ರಂದು ನಿಡ್ಡೋಡಿಯಲ್ಲಿ ಉಪವಾಸ ಸತ್ಯಾಗ್ರಹ

Tuesday, July 23rd, 2013
Niddodi ultra mega power plant

ನಿಡ್ಡೋಡಿ :  ಜುಲೈ 22ರಂದು ಸಂಸದ ನಳಿನ್ ಕುಮಾರ್ ಕಟೀಲ್ ನಿಡ್ಡೋಡಿಯ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯಾಗಳಿರುವ ಪ್ರದೇಶಕ್ಕೆ ಸ್ಥಳ ಪರಿಶೀಲನೆಗಾಗಿ ಭೇಟಿ ನೀಡಿದರು.  ನಿಡ್ಡೋಡಿ ಗ್ರಾಮವು ಕೃಷಿಗೆ ಅನುಕೂಲಕರವಾದ ಭೂಮಿಯಾಗಿದೆ. ಇಲ್ಲಿ ಸರಕಾರವು 4000 ಮೆ.ವ್ಯಾಟ್ ಉಷ್ಣವಿದ್ಯುತ್ ಸ್ಥಾವರ ಸ್ಥಾಪನೆಯ ಯೋಜನೆಯನ್ನು ಹಮ್ಮಿಕೊಂಡಿರುವ ವಿಷಯ ನಮಗೆ ತಿಳಿದಿದೆ. ಸ್ಥಾವರ ಸ್ಥಾಪನೆಯಾದರೆ ಭತ್ತ, ಕಬ್ಬು, ತೆಂಗಿನಮರ ಮತ್ತು ಬಾಳೆಹಣ್ಣು ಇತ್ಯಾದಿ ಬೆಳೆಗಳು ನಾಶವಾಗುತ್ತದೆ ಎಂದು ಮಾತೃಭೂಮಿ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಅಲ್ಪೋನ್ಸ ಡಿ’ ಸೋಜ ತಿಳಿಸಿದರು. ನಮಗೆ […]

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Tuesday, March 8th, 2011
ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ಜಿಲ್ಲಾ ಮಹಿಳಾಮಂಡಳಗಳ ಒಕ್ಕೂಟ (ರಿ) ಮಂಗಳೂರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ಬೆಳಿಗ್ಗೆಪುರಭವನದಲ್ಲಿ ಆಚರಿಸಲಾಯಿತು. ದ.ಕ. ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಟಿ.ಶೈಲಜಾ ಭಟ್ ರವರು ವಸ್ತು ಪ್ರದರ್ಶನ ಉದ್ಘಾಟಿಸಿದರು ಹಾಗೂ ಶ್ರೀಮತಿ ವಿದ್ಯಾ ನಾಯಕ್ ಅವರ ಸಂಗ್ರಹದ […]