Blog Archive

ಚೀನಾದ ಶಾಂಘೈನಲ್ಲಿ ಬಸ್ ಸಂಚರಿಸುತ್ತಿದ್ದ ವೇಳೆ ಕುಸಿದ ರಸ್ತೆ : ಹತ್ತು ಪ್ರಯಾಣಿಕರು ನಾಪತ್ತೆ

Tuesday, January 14th, 2020
china

ಶಾಂಘೈ : ಬಸ್ಸೊಂದು ಸಂಚರಿಸುತ್ತಿದ್ದ ವೇಳೆಯೇ ರಸ್ತೆ ಕುಸಿದು ಹೋದ ಪರಿಣಾಮ ಬಸ್ ನಲ್ಲಿದ್ದ ಕನಿಷ್ಠ ಹತ್ತು ಪ್ರಯಾಣಿಕರು ನಾಪತ್ತೆಯಾದ ಘಟನೆ ಚೀನಾದ ಶಾಂಘೈನಲ್ಲಿ ನಡೆದಿದೆ. ಈ ಅವಗಢ ಸೋಮವಾರ ಸಂಜೆಯ ವೇಳೆಗೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗ್ರೇಟ್ ವಾಲ್ ಆಸ್ಪತ್ರೆಗೆ ಮುಂಭಾಗದಲ್ಲಿ ರಸ್ತೆಯ ಒಂದು ಭಾಗ ಕುಸಿದು ಕಂದಕ ಉಂಟಾಗಿದೆ. ಅದೇ ವೇಳೆ ಅಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕ ಸಂಸ್ಥೆಯ ಬಸ್ ಅದರೊಳಗೆ ಬಿದ್ದಿದೆ. ಬಸ್ ಬಿದ್ದ ರಭಸಕ್ಕೆ ಅದು ಸ್ಫೋಟಗೊಂಡಿದೆ ಎಂದು […]

ಆಶಾಲತಾ ನಾಪತ್ತೆ ಪ್ರಕರಣ: ಬಂಟ್ವಾಳ ಪೊಲೀಸರಿಗೆ ಅಭಿನಂದನೆ

Friday, June 13th, 2014
Bantwal Police

ಬಂಟ್ವಾಳ: ಪೋಲೀಸರು ಯಾವುದೇ ಒತ್ತಡಕ್ಕೆ ಒಳಗಾಗದೇ ತಾಳ್ಮೆಯಿಂದ ಕೆಲಸ ಮಾಡಿದರೆ ಯಾವುದೇ ಪ್ರಕರಣವನ್ನು ಬೇಧಿಸುತ್ತಾರೆ, ಅವರಿಗೆ ಸಾರ್ವಜನಿಕರು ಕೂಡಾ ಸಹಾಯ ಮಾಡಬೇಕು ಎಂದು ಹಿಂದುಳಿದ ವರ್ಗ ಆಯೋಗದ ಸದಸ್ಯ ಎಂ. ತುಂಗಪ್ಪ ಬಂಗೇರ ಹೇಳಿದರು. ಅವರು ಬಂಟ್ವಾಳ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಸರಪಾಡಿ ಅಪ್ರಾಪ್ತೆ ಆಶಾಲತಾ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳನ್ನು ಬಂಧಿಸಿದ ವೃತ್ತ ನಿರೀಕ್ಷಕ ಬೆಳ್ಳಿಯಪ್ಪ ಗ್ರಾಮಾಂತರ ಠಾಣಾ ಉಪನೀರೀಕ್ಷಕ ನಾಗರಾಜ್ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಸಾಕಷ್ಟು ಉಹಾಪೋಹಗಳಿಗೆ ಕಾರಣವಾಗಿದ್ದ ಪ್ರಕರಣಕ್ಕೆ […]

ಫೈರ್ ಆ್ಯಂಡ್ ಸೇಫ್ಟಿ ಕಾಲೇಜಿನ ವಿದ್ಯಾರ್ಥಿನಿ ಪ್ರಿಯಕರನೊಂದಿಗೆ ನಾಪತ್ತೆ

Friday, January 10th, 2014
Students missing

ಮಂಗಳೂರು: ಪಂಪ್‍ವೆಲ್‍ನ ಫೈರ್ ಆ್ಯಂಡ್ ಸೇಫ್ಟಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಅದೇ ಕಾಲೇಜಿನ ವಿದ್ಯಾರ್ಥಿಯೊಂದಿಗೆ ಕಾಣೆ ಯಾಗಿದ್ದಾಳೆ ಎಂದು ವಿದ್ಯಾ ರ್ಥಿನಿಯ ಹೆತ್ತವರು ಕಂಕನಾಡಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ತಾಲೂಕಿನ ಉಪ್ಪಳಿಗೆ ನಿವಾಸಿ ಮಧುಶ್ರೀ ಎಂಬಾಕೆ ಪಂಪ್‍ವೆಲ್‍ನ ಫೈರ್ ಆ್ಯಂಡ್ ಸೇಫ್ಟಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಕಳೆದ ಮಂಗಳವಾರದಿಂದ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಯುವತಿಯ ಮನೆಯವರು ಮಂಗಳವಾರ ಕಂಕನಾಡಿ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಅದರಂತೆ ನಿನ್ನೆ ಅವರು ಬಜರಂಗದಳದ ಕಾರ್ಯಕ ರ್ತರಿಗೆ ಮಗಳನ್ನು ಹುಡುಕಿಕೊಡುವಂತೆ […]

ಬಂಟ್ವಾಳ : ಗೃಹಿಣಿಯೋರ್ವಳು ನಿಗೂಢವಾಗಿ ನಾಪತ್ತೆ

Wednesday, July 10th, 2013
Aladangady Woman

ಬಿ.ಸಿ.ರೋಡು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸಂಗಬೆಟ್ಟು ಗ್ರಾಮದ ಕಲ್ಕುರಿ ಎಂಬಲ್ಲಿಂದ ಗೃಹಿಣಿಯೋರ್ವಳು ನಿಗೂಢವಾಗಿ ನಾಪತ್ತೆಯಾದ ಘಟನೆ ವರದಿಯಾಗಿದೆ. ಕಾಣೆಯಾದವರನ್ನು ಸ್ಥಳೀಯ ನಿವಾಸಿ ಈಶ್ವರ ನಾಯ್ಕ ಎಂಬವರ ಮಗಳು ಶಶಿಕಲಾ (29) ಎಂದು ಗುರುತಿಸಲಾಗಿದೆ. ಗಂಡನ ಮನೆಗೆ ಹೋಗಿ ಬರುತ್ತೇನೆಂದು ತವರು ಮನೆಯಿಂದ ಹೊರಟವರು ಹಿಂದಿರುಗಿ ಮನೆಗೂ ಬಾರದೆ ಗಂಡನ ಮನೆಗೂ ತೆರಳದೆ ನಾಪತ್ತೆಯಾಗಿದ್ದಾರೆ. ಈಕೆಯನ್ನು ಬೆಳ್ತಂಗಡಿಯ ಆಳದಂಗಡಿ ನಿವಾಸಿ ಪ್ರಭಾಕರ್ ಎಂಬಾತನೊಂದಿಗೆ ಎರಡು ತಿಂಗಳ ಹಿಂದಷ್ಟೆ ವಿವಾಹ ಮಾಡಿಕೊಡಲಾಗಿತ್ತು. ಗಂಡನ ಮನೆಯಿಂದ ತವರು ಮನೆಗೆ […]