Blog Archive

ಕೇಂದ್ರದ ಬಜೆಟ್​ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ.; ಮಕ್ಕಳ ಕಲ್ಯಾಣಕ್ಕೂ ಹೆಚ್ಚಿನ ಆದ್ಯತೆ : ನಿರ್ಮಲಾ ಸೀತಾರಾಮನ್

Saturday, February 1st, 2020
nirmala-sitaraman

ನವದೆಹಲಿ : ಬಜೆಟ್ ಮಂಡನೆಯ ಆರಂಭದಲ್ಲೇ ಯುವಜನರ ಉದ್ಯೋಗ, ಮಹಿಳೆಯರ ಸಬಲೀಕರಣ, ಮಕ್ಕಳ ಕಲ್ಯಾಣಕ್ಕೆ ಆದ್ಯತೆ ನೀಡಿರುವುದಾಗಿ ಘೋಷಿಸಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹಿಳಾ ಕಲ್ಯಾಣಕ್ಕಾಗಿ 28,600 ಕೋಟಿ ರೂ. ಮೀಸಲಿಟ್ಟಿದ್ದಾರೆ. ಈ ಬಾರಿಯ ಕೇಂದ್ರದ ಬಜೆಟ್ನಲ್ಲಿ ಮಹಿಳಾ ಕಲ್ಯಾಣ ಇಲಾಖೆಗೆ 28,600 ಕೋಟಿ ರೂ. ಮೀಸಲಿಡಲಾಗಿದೆ. ಗರ್ಭಿಣಿಯರ ಸಾವನ್ನು ತಡೆಗಟ್ಟಲು ಹೆಚ್ಚಿನ ಆದ್ಯತೆ ನೀಡಲಾಗುವುದು. ಇದಕ್ಕಾಗಿ ಹೊಸ ಟಾಸ್ಕ್ಫೋರ್ಸ್ ರಚಿಸಲಾಗುವುದು. ಅಂಗನವಾಡಿಗಳ ಮೂಲಕ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ವಿತರಿಸಲಾಗುವುದು ಎಂದು ಬಜೆಟ್ನಲ್ಲಿ ವಿತ್ತ ಸಚಿವೆ […]

ದ್ವಿತೀಯಾರ್ಧದಲ್ಲಿ ದೇಶದ ಆರ್ಥಿಕತೆಯ ಬೆಳವಣಿಗೆ : ನಿರ್ಮಲಾ ಸೀತಾರಾಮನ್‌

Friday, September 27th, 2019
nirmala-seetharaman

ಹೊಸದಿಲ್ಲಿ : ದೇಶದ ಆರ್ಥಿಕತೆಯು ಪ್ರಸ್ತುತ ಆರ್ಥಿಕ ವರ್ಷದ ದ್ವಿತೀಯಾರ್ಧದ ನಂತರ ಮೇಲೇರಲಿದೆ ಎಂಬ ಆಶಾವಾದವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವ್ಯಕ್ತಪಡಿಸಿದ್ದಾರೆ. ಗುರುವಾರ, ಖಾಸಗಿ ಹಣಕಾಸು ಸಂಸ್ಥೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿದ ಅವರು, “”ದೇಶದಲ್ಲಿ ನೋಟುಗಳ ಚಲಾವಣೆಯ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಈಗಲೂ ಬ್ಯಾಂಕುಗಳ ಸಾಲಗಳಿಗೆ ಸಾಕಷ್ಟು ಬೇಡಿಕೆಯಿದೆ. ದ್ವಿತೀಯಾರ್ಧದಲ್ಲಿ ಉತ್ಪನ್ನಗಳ ಬಳಕೆ ಹೆಚ್ಚಾಗಲಿದ್ದು, ಬ್ಯಾಂಕುಗಳ ಸಾಲ ನೀಡುವಿಕೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ದೇಶದ ಆರ್ಥಿಕತೆಯ ಬೆಳವಣಿಗೆಯೂ ಆಗಲಿದೆ” […]

ರಾಹುಲ್ ಗಾಂಧಿಗೆ ನಿರ್ಮಲಾ ಸೀತಾರಾಮನ್‌ ತಿರುಗೇಟು

Wednesday, August 28th, 2019
rahul-nirmala

ನವದೆಹಲಿ : ಕೇಂದ್ರ ಸರ್ಕಾರವು ಆರ್‌ಬಿಐ ಮೀಸಲು ನಿಧಿಯಿಂದ 1.76 ಲಕ್ಷ ಕೋಟಿ ರೂ. ಪಡೆದಿರುವ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣ ಕದಿಯುವುದರಿಂದ ಏನೂ ಸಾಧಿಸಿದಂತೆ ಆಗುವುದಿಲ್ಲ. ಪ್ರಧಾನಮಂತ್ರಿ ಮತ್ತು ವಿತ್ತ ಸಚಿವರಿಗೆ ಸ್ವಯಂಕೃತವಾಗಿ ಸೃಷ್ಟಿಸಿಕೊಂಡ ಆರ್ಥಿಕ ವಿಕೋಪದ ಬಗ್ಗೆ ಅರಿವು ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ. ‘1.76 ಲಕ್ಷ ಕೋಟಿ ರೂ. ಮೊತ್ತವನ್ನು ಪಡೆದಿರುವುದು ಹೇಗಿದೆ ಎಂದರೆ ಗುಂಡೇಟು ತಗುಲಿದ ಭಾಗಕ್ಕೆ, ಔಷಧ […]

ರಾಜ್ಯದ 16 ಜಿಲ್ಲೆಗಳ 80 ತಾಲೂಕು ಪ್ರವಾಹ ಪೀಡಿತ : ಬಿ ಎಸ್ ಯಡಿಯೂರಪ್ಪ

Saturday, August 10th, 2019
Yediyurappa-150-----

ಬೆಂಗಳೂರು : ರಾಜ್ಯದ 16 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂ ಕು ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಗೃಹ ಕಚೇರಿ ಕೃಷ್ಞಾದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ 6000 ಕೋಟಿ ರೂ. ನಷ್ಟದ ಅಂದಾಜು ಮಾಡಿದ್ದು, 3000 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಲಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಧಾನಿ ರಾಜ್ಯಕ್ಕೆ ಕಳುಹಿಸಿದ್ದು, ವಸ್ತು ಸ್ಥಿತಿ ಅವಲೋಕಿಸಲಿದ್ದಾರೆ. ರಾಷ್ಟ್ರೀಯ ವಿಪತ್ತು ಘೋಷಣೆ ಬಗ್ಗೆ ಇನ್ನು ಎರಡು […]

ಧರ್ಮಸ್ಥಳವು ಒಂದು ಧಾರ್ಮಿಕ ಕ್ಷೇತ್ರವಲ್ಲದೆ ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲೂ ಪ್ರಸಿದ್ಧವಾಗಿದೆ: ನಿರ್ಮಲಾ ಸೀತಾರಾಮನ್

Tuesday, October 30th, 2018
nirmala

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಭಾರತೀಯ ಜೀವ ವಿಮಾ ನಿಗಮದ ಸಹಯೋಗದೊಂದಿಗೆ ಗುಂಪು ವಿಮೆ ಪ್ರಗತಿ ರಕ್ಷಾ ಕವಚ ಯೋಜನೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಸಂಜೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ಧರ್ಮಸ್ಥಳದ ಧರ್ಮಾಧಿಕಾರಿಯವರು ನ್ಯಾಯ ದೇವತೆ ಇದ್ದಂತೆ. ಧರ್ಮಸ್ಥಳವು ಒಂದು ಧಾರ್ಮಿಕ ಕ್ಷೇತ್ರವಾಗಿ ಮಾತ್ರ ಪ್ರಸಿದ್ಧವಲ್ಲ. ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಗ್ರಾಮಾಭಿವೃದ್ಧಿಯ ಮೂಲಕವೂ ಧರ್ಮಸ್ಥಳ ಕ್ಷೇತ್ರ ತನ್ನದೇ ಆದ […]

ಕಾನೂನು ವಿದ್ಯಾರ್ಥಿನಿ ರೇಷ್ಮಾ ಶಂಕಿತ ಲವ್ ಜಿಹಾದ್ ಪ್ರಕರಣದಲ್ಲಿ ಟ್ವಿಸ್ಟ್

Wednesday, January 3rd, 2018
Reshma

ಮಂಗಳೂರು: ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿ ರೇಷ್ಮಾ ಶಂಕಿತ ಲವ್ ಜಿಹಾದ್ ಪ್ರಕರಣಕ್ಕೆ ಟ್ವೀಸ್ಟ್ ಸಿಕ್ಕಿದೆ. ಕಾಸರಗೋಡು ಮೂಲದ ಹಿಂದೂ ಸಂಘಟನೆಯ ಮುಖಂಡರೊಬ್ಬರ ಪುತ್ರಿ ರೇಷ್ಮಾ ಮುಂಬೈನ ಇಕ್ಬಾಲ್ ಚೌಧರಿ ಎಂಬವರೊಂದಿಗೆ ಕಾಣೆಯಾಗಿದ್ದು ಇದು ‘ಲವ್ ಜಿಹಾದ್’ ಪ್ರಕರಣ ಎಂದು ರೇಷ್ಮಾ ಹೆತ್ತವರು ಹಾಗು ಹಿಂದೂ ಸಂಘಟನೆಗಳ ಮುಖಂಡರು ಆರೋಪಿಸಿದ್ದರು. ಮಂಗಳೂರಲ್ಲಿ ಶಂಕಿತ ಲವ್ ಜಿಹಾದ್ ಪ್ರಕರಣ, ಎನ್ಐಎ ತನಿಖೆಗೆ ಆಗ್ರಹ ಆದರೆ ಈಗ ಈ ಶಂಕಿತ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು […]

ಮಂಗಳೂರು: ದೇಶದ ಮೊದಲ ಸ್ಟಾರ್ಟಪ್ ಇನ್‍ಕ್ಯುಬೇಶನ್ ಕೇಂದ್ರಕ್ಕೆ ಚಾಲನೆ

Saturday, December 30th, 2017
incubation

ಮಂಗಳೂರು : ಹೊಸ ಹೊಸ ಆಲೋಚನೆಗಳನ್ನು ಹೊತ್ತ ಯುವ ಇಂಜಿನಿಯರ್ ಗಳಿಗೆ ಹೊಸ ಐಟಿ ಉದ್ದಿಮೆಯನ್ನು ಆರಂಭಿಸಲು ನೆರವಾಗುವ ದೇಶದ ಮೊದಲ ಸ್ಟಾರ್ಟಪ್ ಇನ್‍ಕ್ಯುಬೇಶನ್ ಕೇಂದ್ರವನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಮಂಗಳೂರಿನಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಕೇಂದ್ರದ ಸ್ಟಾರ್ಟಪ್‍ ಯೋಜನೆಯತ್ತ ಈಗ ಜಗತ್ತೇ ತಿರುಗಿ ನೋಡುತ್ತಿದೆ. ಸಣ್ಣ ಉದ್ದಿಮೆಯಿಂದ ತೊಡಗಿ ದೊಡ್ಡ ಕೈಗಾರಿಕೆ ಸ್ಥಾಪನೆಯವರೆಗೆ ಸ್ಟಾರ್ಟಪ್ ನೆರವಾಗುತ್ತದೆ. ಬೆಂಗಳೂರಿಗೆ ಪರ್ಯಾಯವಾಗಿ ಮಂಗಳೂರನ್ನು ಐಟಿ ವಲಯದಲ್ಲಿ ಬೆಳೆಸಲು ಈ […]