Blog Archive

ಗುಡಿಸಲು ಮುಕ್ತ ರಾಜ್ಯವನ್ನಾಗಿ ಪರಿವರ್ತಿಸಲು ಕ್ರಾಂತಿಕಾರಿ ಹೆಜ್ಜೆ : ಪಾಲೆಮಾರ್‌

Tuesday, August 16th, 2011
Independence Day/ಸ್ವಾತಂತ್ರೋತ್ಸವ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನೆಹರೂ ಮೈದಾನದಲ್ಲಿ ಜರಗಿದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ರಾಜ್ಯ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೃಷ್ಣ ಜೆ. ಪಾಲೆಮಾರ್‌ ನೆರವೇರಿಸಿದರು. ತೆರೆದ ಜೀಪಿನಲ್ಲಿ ಪರೇಡ್‌ ವೀಕ್ಷಿಸಿದ ಅನಂತರ ಅವರು ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ಕಳೆದ ಮೂರು ವರ್ಷ ಎರಡು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಮೂಲಕ ಒಟ್ಟು 1,712.06 ಕೋಟಿ ರೂ. ಮಿಕ್ಕಿದ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಗ್ರಾಮೀಣ ಮಟ್ಟದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು 47.51 […]

ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬ್ಬಡಿ ಪಂದ್ಯಾಟ ಉದ್ಘಾಟನೆ.

Friday, October 15th, 2010
ರಾಜ್ಯಮಟ್ಟದ ಕಬ್ಬಡಿ ಪಂದ್ಯಾಟ

ಮಂಗಳೂರು: ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ದ.ಕ. ಜಿಲ್ಲೆ ಹಾಗೂ ಗಣಪತಿ ಸಂಯುಕ್ತ ಅನುದಾನಿತ ಪ.ಪೂ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಹಾಗೂ ಬಾಲಿಕಿಯರ ಕಬ್ಬಡಿ ಪಂದ್ಯಾವಳಿಯನ್ನು ಇಂದು ಬೆಳಿಗ್ಗೆ 9 ಗಂಟೆಗೆ ನೆಹರೂ ಮೈದಾನದಲ್ಲಿ ಅಮೆಚೂರ್ ಕಬ್ಬಡಿ ಫೆಡರೇಶನ್ ಆಫ್ ಇಂಡಿಯಾದ ಬಿ. ರತ್ನಾಕರ ಪುತ್ರನ್ ಉದ್ಘಾಟಿಸಿದರು. ಉದ್ಘಾಟನಾ ಬಳಿಕ ಮಾತನಾಡಿದ ರತ್ನಾಕರ ಪುತ್ರನ್ ಕ್ರೀಡೆಗಳು ಯುವಶಕ್ತಿಯನ್ನು ಒಂದು ಗೂಡಿಸುವ ಒಂದು ಸಮರ್ಥ ವೇದಿಕೆ, ಕ್ರೀಡೆಯಿಂದ ವೈಯಕ್ತಿಕ ಬೆಳವಣಿಗೆಯೊಂದಿಗೆ […]

ನಗರದ ಕೇಂದ್ರ ಮೈದಾನದಲ್ಲಿ ಹಿಂದೂ ಯುವಸೇನೆಯ 18 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

Monday, September 13th, 2010
ನಗರದ ಕೇಂದ್ರ ಮೈದಾನದಲ್ಲಿ ಹಿಂದೂ ಯುವಸೇನೆಯ 18 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ಮಂಗಳೂರು:  ಹಿಂದೂ ಯುವಸೇನೆ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ  18ನೇ ವರ್ಷದ ಗಣೇಶೋತ್ಸವವನ್ನು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು, ಗಣೇಶೋತ್ಸವವು ಸದ್ವಿಚಾರಗಳಿಗೆ ಹಚ್ಚಿನ ಪ್ರೇರಣೆ ನೀಡಲಿ ಹಾಗೂ ಈ ಕಾರ್ಯಕ್ರಮವು ಸೌಹಾರ್ದತೆಗೆ ಮಾದರಿಯಾಗಲಿ ಎಂದು ಹೇಳಿದರು. ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಗಣೇಶ್ ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಎಕ್ಸ್ ಫರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್ ನಾಯಕ್, ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ಭಾಸ್ಕರಚಂದ್ರ […]