ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣದ ಆರೋಪಿ ನಿರಂಜನ್ ಭಟ್ ಆತ್ಮಹತ್ಯೆಗೆ ಯತ್ನ
Wednesday, August 10th, 2016ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಅವರ ಕೊಲೆ ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಕಾರ್ಕಳ ನಂದಳಿಕೆಯ ಜ್ಯೋತಿಷಿ ನಿರಂಜನ್ ಭಟ್ ವಜ್ರದ ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ‘ಭಾಸ್ಕರ್ ಶೆಟ್ಟಿ ಕೊಲೆ ನಡೆದಿರುವುದು ಖಚಿತವಾದ ನಂತರ ನಿರಂಜನ್ಗಾಗಿ ಹುಡುಕಾಟ ತೀವ್ರಗೊಳಿಸಲಾಗಿತ್ತು. ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಖಚಿತವಾದ ನಂತರ ಆಗಸ್ಟ್ 7ರಂದೇ ಉಂಗುರ ನುಂಗಿದ್ದ. 8ರಂದು ನಿಟ್ಟೆಯಲ್ಲಿ ಆತನನ್ನು ಬಂಧಿಸಲಾಯಿತು. ಎಲ್ಲ ಪ್ರಕ್ರಿಯೆ ನಡೆಸಿ ವಿಚಾರಣೆ ಆರಂಭಿಸಿದ ನಂತರ ಹೊಟ್ಟೆ ನೋವು ಎಂದು ಹೇಳಿದ. ಉಂಗುರ ನುಂಗಿರುವ ವಿಷಯವನ್ನು […]