Blog Archive

ಸುರತ್ಕಲ್ ನಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕಡಿದು ರೌಡಿಯ ಕೊಲೆ

Tuesday, February 4th, 2014
Prakash Murder

ಮಂಗಳೂರು : ರೌಡಿ ಶೀಟರ್ ಹಾಗೂ ಕೊಲೆ ಪ್ರಕರಣದ ಆರೋಪಿ ಪ್ರಕಾಶ್ (26) ಎಂಬಾತನನ್ನು ನಗರದ ಹೊರವಲಯದ ಸುರತ್ಕಲ್ ಪರಿಸರದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಘಟನೆ ಮಂಗಳವಾರ ಸಂಜೆ ನಡೆದಿದೆ. ಪ್ರಕಾಶ್ ಜೋಕಟ್ಟೆಯ ಶಿವರಾಜ್ ಕೊಲೆ ಪ್ರಕರಣದ ಆರೋಪಿ ಯಾಗಿದ್ದು, ಶಿವರಾಜ್ ಕೊಲೆ ಪ್ರಕರಣದಲ್ಲಿ ಆರು ತಿಂಗಳ ಹಿಂದೆ ಜಾಮೀನು ಪಡೆದಿದ್ದ. ಈತ ಪಣಂಬೂರು ಠಾಣೆಯಲ್ಲಿ ನೋಂದಣಿಗೆ ಸಹಿ ಮಾಡಲು ತನ್ನ ತಂದೆಯ ಜತೆ ಉಡುಪಿಯಿಂದ ಪಣಂಬೂರು ಠಾಣೆಗೆ ಆಗಮಿಸಿ ವಾಪಾಸಾಗುವ ಸಂದರ್ಭದಲ್ಲಿ ಸುರತ್ಕಲ್ ನ […]