Blog Archive

ಹೋಮ್ ಸ್ಟೇ ದಾಳಿ : ಪತ್ರಕರ್ತರ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯಲು ಮನವಿ

Saturday, June 8th, 2013
Journalist Appeal

ಮಂಗಳೂರು : ಹೋಮ್ ಸ್ಟೇ ದಾಳಿ ಪ್ರಕರಣದಲ್ಲಿ ಪತ್ರಕರ್ತರ ಮೇಲೆ ದಾಖಲಾದ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು. ಪತ್ರಕರ್ತರ ಸಂಘದ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಇಂದಾಜೆ, ಖಜಾಂಜಿ ಯೋಗೀಶ್ ಹೊಳ್ಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ.ಆರ್., ಪ್ರಧಾನ ಕಾರ್ಯದರ್ಶಿ ಕಿರಣ್ ಸಿರ್ಸೀಕರ್ ಮನವಿ ಸಲ್ಲಿಸಿದ ನಿಯೋಗದಲ್ಲಿದ್ದರು. ದಾಳಿಯಲ್ಲಿ ಭಾಗವಹಿಸದೆ ಕೇವಲ ಕರ್ತವ್ಯ […]