Blog Archive

ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ನೂತನ ಅಧ್ಯಕ್ಷ ಸಾಮಗರಿಗೆ ಸನ್ಮಾನ

Saturday, September 17th, 2011
Samaga Felicitation

ಮಂಗಳೂರು,: ಪಿ.ವಿ. ಐತಾಳ ಅವರ ಇಂಗ್ಲಿಷ್‌ ಯಕ್ಷಗಾನ ತಂಡ ‘ಯಕ್ಷನಂದನ’ ವತಿಯಿಂದ ಶುಕ್ರವಾರ ನಗರದ ಪುರಭವನದಲ್ಲಿ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯ ನೂತನ ಅಧ್ಯಕ್ಷ ಮಲ್ಪೆ ಲಕ್ಷ್ಮೀನಾರಾಯಣ (ಎಂ.ಎಲ್‌.) ಸಾಮಗ ಅವರನ್ನು ಸನ್ಮಾನಿಸಲಾಯಿತು. ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಸಮ್ಮಾನ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರು ಆಶೀರ್ವಚನಗೈದರು. ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಮುಖ್ಯ ಅತಿಥಿಯಾಗಿದ್ದರು. ಸಮ್ಮಾನ ಸ್ವೀಕರಿಸಿ ಮಾತನಾಡಿದ ಮಲ್ಪೆ ಸಾಮಗರು ಬಯಲಾಟ […]

ಪುರಭವನದಲ್ಲಿ ಶಿಕ್ಷಕ ದಿನಾಚರಣೆ ಹಾಗೂ ಸನ್ಮಾನ

Monday, September 5th, 2011
Shikshakar /ಶಿಕ್ಷಕರು

ಮಂಗಳೂರು : ದ.ಕ.ಜಿ.ಪಂ. ಸಾರ್ವಜನಿಕ ಇಲಾಖೆ, ದ.ಕ.ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ಮಂಗಳೂರು ನಗರ ವಲಯ ಶಿಕ್ಷಕ ದಿನಾಚರಣೆ ಸಮಿತಿ ಆಶ್ರಯದಲ್ಲಿ ನಗರದ ಪುರಭವನದಲ್ಲಿ ಸೋಮವಾರ ಜರಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸಮ್ಮಾನ ಸಮಾರಂಭವನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಜೆ. ಕೃಷ್ಣ ಪಾಲೆಮಾರ್‌ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಶಿಕ್ಷಕರನ್ನು ಚುನಾವಣಾ ಸಂಬಂಧಿ ಕರ್ತವ್ಯಗಳು ಸೇರಿದಂತೆ ಇತರ ಇಲಾಖೆಗಳ ಕೆಲಸಗಳಿಗೆ ನಿಯೋಜಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಇದು ಶಿಕ್ಷಣದ ಗುಣಮಟ್ಟದ […]

ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Tuesday, March 8th, 2011
ಪುರಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಂಗಳೂರು, ಜಿಲ್ಲಾ ಮಹಿಳಾಮಂಡಳಗಳ ಒಕ್ಕೂಟ (ರಿ) ಮಂಗಳೂರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಇಂದು ಬೆಳಿಗ್ಗೆಪುರಭವನದಲ್ಲಿ ಆಚರಿಸಲಾಯಿತು. ದ.ಕ. ಲೋಕಸಭಾ ಸದಸ್ಯರಾದ ಶ್ರೀ ನಳಿನ್ ಕುಮಾರ್ ಕಟೀಲ್ ಸಮಾರಂಭವನ್ನು ಉದ್ಘಾಟಿಸಿದರು. ದ.ಕ.ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ.ಟಿ.ಶೈಲಜಾ ಭಟ್ ರವರು ವಸ್ತು ಪ್ರದರ್ಶನ ಉದ್ಘಾಟಿಸಿದರು ಹಾಗೂ ಶ್ರೀಮತಿ ವಿದ್ಯಾ ನಾಯಕ್ ಅವರ ಸಂಗ್ರಹದ […]

ಮಂಗಳೂರಿನಾದ್ಯಂತ ಗಾಂಧೀ ಜಯಂತಿ ಆಚರಣೆ

Saturday, October 2nd, 2010
ಮಂಗಳೂರಿನಾದ್ಯಂತ ಗಾಂಧೀ ಜಯಂತಿ ಆಚರಣೆ

ಮಂಗಳೂರು : ಭಾರತ ಸೇವಾದಳದ  ಜಿಲ್ಲಾ ಸಮಿತಿ ವತಿಯಿಂದ  ಪುರಭವನದಲ್ಲಿ  ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಜ್ಯೋತಿ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ವಿದ್ಯಾರ್ಥಿಗಳು ಹಾಗೂ ಗಣ್ಯರು ಪುರಭವನದ ಮುಂಭಾಗದ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮೂಲಕ ಗೌರವ ಸಲ್ಲಿಸಿದರು. ಸಂಸದ ನಳಿನ್ ಕುಮಾರ್ ಕಟೀಲು, ಡಿ.ಸಿ ಪೊನ್ನುರಾಜ್, ಪೊಲೀಸ ಕಮಿಷನರ್ ಸೀಮಂತ ಕುಮಾರ ಸಿಂಗ್, ದ.ಕ ಎಸ್.ಪಿ,  ಶಾಸಕ ಯುಟಿ ಖಾದರ್,   ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಸುಧಾಕರ ರಾವ್ ಪೇಜಾವರ್ ಮತ್ತಿತರರುಗಾಂಧೀ ಪ್ರತಿಮೆಗೆ ಹಾರಾರ್ಪಣೆ ಗೈದು […]