Blog Archive

ಕೇರಳ ಪೊಲೀಸರು ಮತ್ತು ಜಿಲ್ಲಾಡಳಿತದ ದೌರ್ಜನ್ಯ ಖಂಡಿಸಿ ಬಿಜೆಪಿಯಿಂದ ತಲಪಾಡಿಯಲ್ಲಿ ಪ್ರತಿಭಟನೆ

Tuesday, September 1st, 2020
Bjp protest

ಮಂಜೇಶ್ವರ : ಕೇರಳ ಮತ್ತು ಕರ್ನಾಟಕ ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡಬೇಕೆಂದು ಆಗ್ರಹಿಸಿ ಮಂಜೇಶ್ವರ ಬಿಜೆಪಿ ಮಂಡಲ ಸಮಿತಿಯ ನೇತೃತ್ವದಲ್ಲಿ ತಲಪಾಡಿಯಲ್ಲಿ ಗಡಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿಗಳು ಆದ ಶ್ರೀಕಾಂತ್ ಚಾಲನೆ ನೀಡಿದರು. ಮಂಜೇಶ್ವರ ಮಂಡಲ ಸಮಿತಿಯ ಅಧ್ಯಕ್ಷರಾದ ಮಣಿಕಂಠ ರೈ ಅಧ್ಯಕ್ಷತೆ ವಹಿಸಿದ್ದರು. ಕೊರೊನಾ ಪಾಸಿಟಿವ್ ಹೆಚ್ಚಿರುವ ಮಲಪ್ಪುರಂ, ಕಣ್ಣೂರು ಮತ್ತು ಅನ್ಯರಾಜ್ಯಗಳಿಂದ ವ್ಯಾಪಾರ ಸಂಭಂದಿತ ಸರಕು ವಾಹನಗಳಿಗೆ ಯಾವುದೇ ನಿರ್ಬಂಧ ಮಾಡದೆ ಕೇವಲ ದಕ್ಷಿಣಕನ್ನಡ ಜಿಲ್ಲೆಗೆ […]

ಲೇಡಿಸ್ ಪಿಜಿಗೆ ನುಗ್ಗಿ ಒಳವಸ್ತ್ರಗಳನ್ನು ಕದಿಯುತ್ತಿದ್ದವನಿಗೆ ಥಳಿಸಿದ ಯುವತಿಯರು

Thursday, August 27th, 2020
ladise PG

ಮಂಗಳೂರು: ಶರವು ದೇವಸ್ಥಾನದ ಬಳಿ ಇರುವ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯರ ಒಳವಸ್ತ್ರಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಥಳಿಸಿರುವ ಘಟನೆ  ನಡೆದಿದೆ. ಮಹಿಳಾ ಪಿಜಿಗೆ ರಾತ್ರಿ ವೇಳೆ ನುಗ್ಗಿದ ಕಾಮುಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಈಗಾಗಲೇ ಅನೇಕ ಬಾರಿ ಈ ರೀತಿಯ ಕೆಲಸ ಮಾಡಿದ್ದ ಈತನಿಗೆ ಬುದ್ದಿ ಕಲಿಸಬೇಕು ಎಂದು ಅಲ್ಲಿದ್ದ ಕೆಲಸಗಾರರ ಜೊತೆ ಸೇರಿ ಯುವತಿಯರು ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಮಹಿಳೆಯ ಮೃತದೇಹ

Friday, August 7th, 2020
wonman-deadbody

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಜತ್ತೂರು ಗ್ರಾಮದ ನೀರಕಟ್ಟೆ ಡ್ಯಾಮ್ ಬಳಿಯ ನೇತ್ರಾವತಿ ನದಿಯಲ್ಲಿ ಆ. 6ರಂದು ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದೇಹವೂ ನದಿ ನೀರಿನಲ್ಲಿ ತೇಲಿಕೊಂಡು ಬಂದು ನೀರಕಟ್ಟೆ ವಿದ್ಯುತ್ ಸ್ಥಾವರದ ಆಣೆಕಟ್ಟಿನ ಕಸದ ರಾಶಿ ಜೊತೆ ಸೇರಿತ್ತು.ಈ ಬಗ್ಗೆ ವಿದ್ಯುತ್ ಸ್ಥಾವರದ ಕೆಲಸಗಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದು ತನಿಖೆ ಮುಂದುವರೆಸಿದ್ದಾರೆ. ಸುಮಾರು 40 ರಿಂದ 50 ವರ್ಷ ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು, ಮೃತ […]

ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ, ತಿಳಿಸಿದ್ದಲ್ಲಿ ಜೀವ ತೆಗೆಯುವ ಬೆದರಿಕೆ

Sunday, August 2nd, 2020
vittla Police

ವಿಟ್ಲ : ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಗ್ರಾಮದಲ್ಲಿ ನಡೆದಿದೆ. ಮದಕ ನಿವಾಸಿ ಸಾಧಿಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ಸಾಧಿಕ್ ಮಹಿಳೆಯ ಮೊಬೈಲ್ ಗೆ ಮೆಸೇಜ್ ಹಾಗೂ ಕರೆ ಮಾಡಿ ತೊಂದರೆ ನೀಡುತ್ತಿದ್ದ ಶನಿವಾರ ಆರೋಪಿ ರಾತ್ರಿ ಸಮಯದಲ್ಲಿ ಮಹಿಳೆಯ ಮನೆಗೆ ಬಂದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂಡು ತಿಳಿದುಬಂದಿದೆ. ಅವರ ಮಕ್ಕಳು ಮನೆಯಲ್ಲಿ ಮಲಗಿದ್ದ ಸಮಯ ರಾತ್ರಿ 11.30ರ ವೇಳೆಗೆ ಆರೋಪಿ ಮಹಿಳೆಯ ಮನೆಗೆ ತೆರಳಿ […]

ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕಾರಿನಿಂದ 2 ಲಕ್ಷ ಕದ್ದವ ಅದೇ ದಿನ ಉಡುಪಿಯಲ್ಲಿ ಸಿಕ್ಕಿ ಬಿದ್ದ

Thursday, July 30th, 2020
guruprasad

ಉಡುಪಿ : ಮಂಗಳೂರಿನಲ್ಲಿ ಬೆಳಗಿನ ಜಾವ ಕಾರಿನಲ್ಲಿದ್ದ ನಗದು ಕಳವು ಮಾಡಿದ ಆರೋಪಿಯೊಬ್ಬನನ್ನು ಮಧ್ಯಾಹ್ನ ವೇಳೆ ಉಡುಪಿಯಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡಬಿದ್ರೆಯ ಕಾಪಿಕಾಡು ಬಾಡೊಟ್ಟು ನಿವಾಸಿ ಗುರುಪ್ರಸಾದ್(32) ಬಂಧಿತ ಆರೋಪಿ. ಮಂಗಳೂರು ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕ್ರೇಟಾ ಕಾರಿನಿಂದ ಜು.29ರಂದು ಹಣವನ್ನು ಕಳವು ಮಾಡಿ ಉಡುಪಿಗೆ ಪರಾರಿಯಾಗಿದ್ದ ಗುರುಪ್ರಸಾದ್‌ನನ್ನು ಉಡುಪಿ ಡಿಸಿಐಬಿ ಪೊಲೀಸರು ಖಚಿತ ಮಾಹಿತಿಯಂತೆ ಉಡುಪಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಂಧಿಸಿದ್ದಾರೆ. ಈತನಿಂದ ಕಾರಿನಿಂದ ಕಳವು ಮಾಡಿರುವ 2,03,700ರೂ. ನಗದು ಹಾಗೂ […]

ದ.ಕ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Wednesday, July 29th, 2020
sindhubroopesh

ಮಂಗಳೂರು :  ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಜಾನುವಾರು ಸಾಗಾಟಗಾರರ ಮೇಲೆ ಹಲ್ಲೆ ಮಾಡಿದರೆ  ಕಾನೂನು ಕ್ರಮ ಕೈಗೊಳ್ಳುವುದಾಗಿ  ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ […]

ಓಮ್ನಿ ವಾಹನದಲ್ಲಿ ಅಕ್ರಮ ಗೋಸಾಗಟ, ಆರೋಪಿಗಳು ಪರಾರಿ

Tuesday, July 28th, 2020
cattle transport

ಬಂಟ್ವಾಳ: ಅಕ್ರಮವಾಗಿ  ಓಮ್ನಿ ವಾಹನದಲ್ಲಿ ಗೋಸಾಗಟ ನಡೆಸುತ್ತಿದ್ದ ತಂಡವನ್ನು ಸೋಮವಾರ ರಾತ್ರಿ ಬಂಟ್ವಾಳ ನಗರ ಪೊಲೀಸರು ತಡೆದಿದ್ದು, ಓಮ್ನಿ ಮತ್ತು ಒಂದು ದನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾರ್ನಬೈಲು ಎಂಬಲ್ಲಿ ಒಮ್ನಿ ಕಾರೊಂದು ವೇಗವಾಗಿ ಬರುತ್ತಿದ್ದು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದಾಗ ನಿಲ್ಲಿಸಿದೆ ನಂದವಾರ ರಸ್ತೆಯ ಮೂಲಕ ವೇಗವಾಗಿ ಕಾರು ಮುಂದೆ ಹೋಗಿದೆ. ಪೊಲೀಸರು ವಾಹನವನ್ನು ಬೆನ್ನಟ್ಟಿ ಕೊಂಡು ಹೋದಾಗ ನಂದಾವರ ಎಂಬಲ್ಲಿ ಅಂಗಡಿಯೊಂದಕ್ಕೆ ಕಾರು ಡಿಕ್ಕಿ ಹೊಡೆದು ನಿಲ್ಲಿಸಿ ಆರೋಪಿಗಳು ಪರಾರಿಯಾಗಿದ್ದಾರೆ. ವಾಹನವನ್ನು ಪರಿಶೀಲಿಸಿದಾಗ ವಾಹನದೊಳಗೆ ಒಂದು […]

ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನು ಮದುವೆ ಯಾಗುವುದಾಗಿ ನಂಬಿಸಿ ದೈಹಿಕ‌ ಸಂಪರ್ಕ ಬೆಳೆಸಿ, ಲಕ್ಷ ಹೊಡೆಯುತ್ತಿದ್ದ

Tuesday, July 21st, 2020
jaganath

ಬೆಂಗಳೂರು :   ಶ್ರೀಮಂತ ವಿಚ್ಚೇದನ ಪಡೆದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ವೈವಾಹಿಕ ಜಾಲತಾಣವಾದ ಮ್ಯಾಟ್ರಿಮೋನಿ ಮೂಲಕ  ಮದುವೆ ಮಾಡಿಕೊಳ್ಳುವುದಾಗಿ  ನಂಬಿಸಿ  ವಂಚಿಸುತ್ತಿದ್ದ ಖತರ್ನಾಕ್ ವಂಚಕನನ್ನು ಬನಶಂಕರಿ ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. ಮಹೇಶ್ ಆಲಿಯಾಸ್ ಜಗನ್ನಾಥ್ ಬಂಧಿತ ಆರೋಪಿ. ಮೂಲತಃ ಬಿಜಾಪುರದವನಾಗಿದ್ದು ಹಾಸನದಲ್ಲಿ ಮನೆ ಮಾಡಿಕೊಂಡಿದ್ದ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. 29 ವರ್ಷದ ಜಗನ್ನಾಥ್, ಆನ್‌ ಲೈನ್ ಮೂಲಕ ಮಹಿಳೆಯರನ್ನು ಸಂಪರ್ಕಿಸಿ  ಮದುವೆಯಾಗುವುದಾಗಿ ಹೇಳಿ ಮಹಿಳೆಯರಿಂದ ಲಕ್ಷ ಲಕ್ಷ ವಂಚಿಸಿ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಸಿಮ್ […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]

ದಕ್ಷಿಣ ಕನ್ನಡ ಜಿಲ್ಲೆ ಲಾಕ್‌ಡೌನ್‌ ಜು. 23ರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿದೆ

Thursday, July 16th, 2020
lockdown

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನ ಹಾವಳಿ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 15ರ ರಾತ್ರಿ 8 ಗಂಟೆಯಿಂದ ಲಾಕ್‌ಡೌನ್‌ ಆರಂಭವಾಗಿದೆ. ಜು. 23ರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಅನಾವಶ್ಯಕ ತಿರುಗಾಡುತ್ತಿದ್ದವರನ್ನು ಪೊಲೀಸರು ತಡೆದು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಬೆಳಗ್ಗೆ 8ರಿಂದ ಮಧ್ಯಾಹ್ನ 11ರ ವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿ ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣು ತರಕಾರಿ ಇತ್ಯಾದಿ ಮಾರಾಟಕ್ಕೆ ಅನುಮತಿ ಇದೆ. ಆರೋಗ್ಯ, ವೈದ್ಯಕೀಯ, ಶಿಕ್ಷಣ, ಪೊಲೀಸ್‌, ಗೃಹ […]