Blog Archive

ಮೋದಿ ಸಮಾವೇಶಕ್ಕೆ ಪೊಲೀಸ್ ಸರ್ಪಗಾವಲು

Monday, February 17th, 2014
Narendra-Modi

ಮಂಗಳೂರು: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಫೆ.18ರಂದು ಮಂಗಳೂರಿಗೆ ಆಗಮಿಸಲಿದ್ದು, ಅವರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ನೆಹರೂ ಮೈದಾನ ಹಾಗೂ ನಗರದಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೋಮವಾರ ಸಂಜೆಯಿಂದ ಸಮಾವೇಶ ನಡೆಯುವ ಸ್ಥಳ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಿದ್ದು, ನಗರದೆಲ್ಲೆಡೆ ಪೊಲೀಸ್ ಸರ್ಪಕಾವಲು ಹಾಕಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಆರ್.ಹಿತೇಂದ್ರ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೈದಾನ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ, ಕಾರ್ಯಕ್ರಮದಂದು ವಿಐಪಿ ಮಾರ್ಗ ಮತ್ತು ಕಾರ್ಯಕ್ರಮ ಸ್ಥಳದ ಸುತ್ತ […]

ನಕ್ಸಲರ ಜತೆ ಮಾತುಕತೆ ನಡೆಯುತ್ತಿದೆ, ವಿಫಲವಾದರೆ ಎಎನ್‌ಎಫ್ ಸಮಸ್ಯೆ ಪರಿಹರಿಸಲಿದೆ : ಕೆ.ಜೆ. ಜಾರ್ಜ್

Thursday, February 13th, 2014
KJ-George

ಮಂಗಳೂರು: ನಕ್ಸಲರು ಸಂಧಾನಕ್ಕೆ ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿಯೇ ನಕ್ಸಲರ ಪರವಾಗಿ ಸ್ವಯಂ ಸೇವಾಸಂಸ್ಥೆಗಳು ಸರ್ಕಾರದ ಜತೆ ಮಾತುಕತೆ ನಡೆಸುತ್ತಿವೆ. ಮಾತುಕತೆ ಫಲಪ್ರದವಾಗದೇ ಇದ್ದರೆ ನಕ್ಸಲ್ ನಿಗ್ರಹ ದಳದವರು ಸಮಸ್ಯೆ ಮಟ್ಟ ಹಾಕುತ್ತಾರೆ ಎಂದು ಗೃಹಸಚಿವ ಕೆ.ಜೆ.ಜಾರ್ಜ್ ಹೇಳಿದರು. ನಗರ ಸಹಾಯಕ ಪೊಲೀಸ್ ಕಮಿಷನರ್ ಕಚೇರಿ ಕಟ್ಟಡ ಉದ್ಘಾಟನೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಅರಣ್ಯ ಪ್ರದೇಶದಲ್ಲಿ ಈಗ ಏಕಾ ಏಕಿ ಒಕ್ಕಲೆಬ್ಬಿಸಲು ಸಾಧ್ಯವಿಲ್ಲ. ಕಾಡಿನ ಮಧ್ಯೆ ಇರುವವರನ್ನು ಕಾಡಿನ ಅಂಚಿನಲ್ಲಿ ಪುನರ್ವಸತಿ ಮಾಡಲು ಅವಕಾಶ ಇದೆ […]

ಚರ್ಚ್ ದಾಳಿ ಕೇಸುಗಳನ್ನು ಹಿಂದಕ್ಕೆ ಪಡೆಯಲು ಮಂಗಳೂರು ಬಿಷಪ್ ಮನವಿ

Saturday, July 23rd, 2011
Mangalore Bishop/ಮಂಗಳೂರು ಬಿಷಪ್

ಮಂಗಳೂರು : ಮಂಗಳೂರು ಬಿಷಪ್ ರೆ. ಪಾ. ಅಲೋಸಿಯಸ್ ಪೌಲ್ ಡಿ. ಸೊಜ ನೇತೃತ್ವದ ತಂಡ ಮಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ ಸಿಂಗ್ ಅವರನ್ನು ಶುಕ್ರವಾರ ಭೇಟಿ ಮಾಡಿ 2008 ಚರ್ಚ್ ದಾಳಿಗೆ ಸಂಬಂಧಪಟ್ಟ ಕೇಸುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಮನವಿ ನೀಡಿತು. ರಾಜ್ಯ ಸರ್ಕಾರ ಈಗಾಗಲೇ ಚರ್ಚ್ ಮೇಲಿನ ದಾಳಿ ಘಟನೆಗಳ ಕೇಸುಗಳನ್ನು ಹಿಂದಕ್ಕೆ ಪಡೆಯುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ ಮೇಲೂ ಈ ಕೇಸುಗಳಿಗೆ ಸಂಬಂಧಪಟ್ಟು ಸಮನ್ಸ್ ಗಳು ಜಾರಿಯಾಗುತ್ತಿರುವ […]

`ಯುವಜನಾಂಗಕ್ಕೆ ಉತ್ತಮ ಮಾರ್ಗದರ್ಶನ ಅಗತ್ಯ’

Friday, January 7th, 2011
ಅಪರಾಧ ತಡೆ ಮಾಸ

ಮಂಗಳೂರು, ಜ.7 : ಸಮಾಜವನ್ನು ಅಪರಾಧಮುಕ್ತವಾಗಿಸಲು 16ರಿಂದ 18ರ ಹರೆಯದ ಯುವಜನಾಂಗಕ್ಕೆ ಉತ್ತಮ ಮಾರ್ಗದರ್ಶನ ನೀಡಬೇಕಿದೆ. ಈ ಹರೆಯದಲ್ಲೇ ಮಕ್ಕಳು ಹಾದಿ ತಪ್ಪುವ ಅವಕಾಶಗಳು ಹೆಚ್ಚಿದ್ದು, ಅವರನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸುವುದರಿಂದ ಅವರಲ್ಲಿ ಸಾಮಾಜಿಕ ಜವಾಬ್ದಾರಿ ಮೂಡಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಟಿ. ಸಿ ಶಿವಶಂಕರಮೂರ್ತಿ ಹೇಳಿದರು. ಅವರಿಂದು ಮಂಗಳೂರು ಪೊಲೀಸ್ ಕಮಿಷನರೇಟ್ ಮತ್ತು ರೋಶನಿ ಕಾಲೇಜಿನ ಅಪರಾಧಶಾಸ್ತ್ರ ವಿಭಾಗ ಜಂಟಿಯಾಗಿ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಅಪಾರ […]

ಡಿ.9 ಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮಂಗಳೂರಿಗೆ, ಬಿಗು ಬಂದೋಬಸ್ತ್, ನಗರದಲ್ಲಿ ವಾಹನ ಸಂಚಾರ ನಿಷೇಧ

Tuesday, December 7th, 2010
ಡಿ.9 ಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮಂಗಳೂರಿಗೆ

ಮಂಗಳೂರು : ನೆಹರೂ ಮೈದಾನದಲ್ಲಿ ಡಿಸೆಂಬರ್ 9 ರಂದು ನಡೆಯುವ ವಿಶ್ವಕೊಂಕಣಿ ಏಕತಾ ದಿವಸ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಭಾಗವಹಿಸಲಿದ್ದಾರೆ. ಅಂದು ಅವರು 11.30 ಗಂಟೆಗೆ ಬಜಪೆ ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್ 8 ರಂದು ಉಡುಪಿಯ ಮಣಿಪಾಲ್ ಯುನಿವರ್ಸಿಟಿಯ ಪದವಿ ಪ್ರಧಾನ ಸಮಾರಂಭದಲ್ಲೂ ಪಾಲ್ಗೊಳ್ಳಲಿದ್ದು ಅಂದು ಸಂಜೆ 3.50ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬಜ್ಪೆಗೆ ತೆರಳಲಿದ್ದಾರೆಂದು ಮಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಘ್ ಇಂದು ಅವರ ಕಛೇರಿಯಲ್ಲಿ […]