Blog Archive

ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಇಲಾಖೆ ಆದ್ಯತೆ: ಆರೋಗ್ಯ ಸಚಿವ

Tuesday, July 9th, 2013
Primary Health Care Centre inaugurated at Kudupu

ಮಂಗಳೂರು : ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವ ಆಸ್ಪತ್ರೆಗಳನ್ನೇ ಸುಸ್ಸಜ್ಜಿತಗೊಳಿಸಿ ಜನರಲ್ಲಿ ರೋಗ ರುಜಿನಗಳ ಬಗ್ಗೆ ಜಾಗೃತಿ ಹಾಗೂ ರೋಗ ಮುಕ್ತ ಪರಿಸರ ನಿರ್ಮಾಣ ಆರೋಗ್ಯ ಇಲಾಖೆಯ ಆದ್ಯತೆಯಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀ ಯು ಟಿ ಖಾದರ್ ಅವರು ಹೇಳಿದರು. ಅವರು ಸೋಮವಾರ ಕುಡುಪುವಿನಲ್ಲಿ ಒಂದು ಕೋಟಿ ಎರಡು ಲಕ್ಷ ರೂ.ಗಳಲ್ಲಿ ನಿರ್ಮಾಣಗೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಟ್ಟಡಗಳನ್ನು ನಿರ್ಮಿಸಿ, ಅಗತ್ಯ ಶುಶ್ರೂಷಾ ಉಪಕರಣಗಳಿಲ್ಲದ, ನಿರ್ವಹಣೆಯಿಲ್ಲದ ಆಸ್ಪತ್ರೆಗಳ […]