Blog Archive

ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಗೋಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

Friday, November 16th, 2012
cow slaughter

ಮಂಗಳೂರು :ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯಾ ನಿಷೇಧ ಕಾನೂನು ಜಾರಿಗಾಗಿ ಒತ್ತಾಯಿಸಿ ನಿನ್ನೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೇರಳ ರಾಜ್ಯ ಹಿಂದೂ ಐಕ್ಯವೇದಿಯ ಉಪಾಧ್ಯಕ್ಷ ವೇದಮೂರ್ತಿ ಕುಂಟಾರು ಶ್ರೀ ರವೀಶ ತಂತ್ರಿ ಮಾತನಾಡಿ ಅಕ್ರಮ ಗೋಸಾಗಾಟ ಮತ್ತು ಹತ್ಯೆಯನ್ನು ನಿಷೇಧಿಸಿ ಎಂಬ ಕಾನೂನು ಇದ್ದರೂ ಅದು ಪಾಲನೆಗೆ ಬಂದಿಲ್ಲ. ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆಗೆ […]

ಹುಟ್ಟು ಹಬ್ಬದ ಹೆಸರಿನಲ್ಲಿ ಗಾಂಜಾ ಪಾರ್ಟಿ ನಡೆಸುತ್ತಿರುವ ರೆಸಾರ್ಟ್

Monday, August 15th, 2011
Resort/ ರೆಸಾರ್ಟ್

ಉಳ್ಳಾಲ : ಉಚ್ಚಿಲದ ಬೀಚ್‌ ರಸ್ತೆಯ ಮಹಾರಾಣಿ ಫಾರ್ಮ್ ನಲ್ಲಿ ರೇವ್‌ ಪಾರ್ಟಿಯನ್ನು ನಡೆಸುತ್ತಿದ್ದ ಯುವಕರಿಗೆ ಸ್ಥಳೀಯ ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿ ರೆಸಾರ್ಟ್‌ನ ಸೊತ್ತುಗಳನ್ನು ದ್ವಂಸ ಮಾಡಿದ್ದಾರೆ. ಪಾರ್ಟಿ ಹೆಸರಿನಲ್ಲಿ ಮಾದಕವಸ್ತು ಸೇವಿಸಿ ತಡರಾತ್ರಿವರೆಗೆ ಯುವಕರ ಗುಂಪೊಂದು ಮೋಜು ನಡೆಸುತ್ತಿತ್ತು. ಸ್ಥಳೀಯ ಬಜರಂಗದಳದ ಸುಮಾರು 30ಕ್ಕೂ ಅಧಿಕ ಸದಸ್ಯರ ತಂಡ ರೆಸಾರ್ಟ್‌ಗೆ ಬಂದು ವಿಚಾರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಪಾರ್ಟಿಯಲ್ಲಿದ್ದ ಯುವಕರು ಉಡಾಫೆಯಾಗಿ ವರ್ತಿಸಿದ್ದು, ಇದರಿಂದ ಕೆರಳಿದ ಬಜರಂಗ ದಳದ ಕಾರ್ಯಕರ್ತರು ಪಾರ್ಟಿಯಲ್ಲಿ ನಿರತರಾಗಿದ್ದ ಯುವಕರ […]

ಡ್ರಗ್ಸ್‌ ಮಾಫಿಯಾ ಹತ್ತಿಕ್ಕಲು ಪೊಲೀಸ್‌ ಆಯುಕ್ತರಿಗೆ ಹಿಂದೂ ಸಂಘಟನೆಗಳ ಮನವಿ.

Wednesday, August 10th, 2011
VHP-Bajrangadal/ವಿಶ್ವ ಹಿಂದು ಪರಿಷದ್‌ ಹಾಗೂ ಬಜರಂಗದಳ

ಮಂಗಳೂರು : ವಿಶ್ವಹಿಂದು ಪರಿಷದ್‌ ಹಾಗೂ ಬಜರಂಗದಳ ಮಂಗಳವಾರ ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಡ್ರಗ್ಸ್‌ ಮಾಫಿಯಾವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿ ಮಂಗಳೂರು ಪೊಲೀಸ್‌ ಆಯುಕ್ತರಿಗೆ ಮನವಿ ನೀಡಿತು. . ಇತ್ತೀಚೆಗೆ ಕಾಲೇಜು ವಿದ್ಯಾರ್ಥಿನಿಯೋರ್ವಳು ಇದಕ್ಕೆ ಬಲಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಡ್ರಗ್ಸ್‌ ಮಾಫಿಯಾದಲ್ಲಿ ಕಾಂಗ್ರೆಸ್‌ ಮುಖಂಡ ಅಶ್ರಫ್‌ ಅವರ ಪುತ್ರ ಆರಫನ ಕೈವಾಡವಿದ್ದು, ಆತನನ್ನು ಹಾಗೂ ಆತನ ಸ್ನೇಹಿತರನ್ನು ಬಂಧಿಸಿ ಡ್ರಗ್ಸ್‌ ಮಾಫಿಯಾವನ್ನು ಹತ್ತಿಕ್ಕಬೇಕು, ಡ್ರಗ್ಸ್‌ ಚಟಕ್ಕೆ ಹಲವಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು […]