ಯುವಕರ ದಾರಿ ತಪ್ಪಿಸುತ್ತಿದೆ ಬಿಜೆಪಿ: ಬಸನಗೌಡ

Thursday, February 1st, 2018
basangowda

ಉಡುಪಿ: ರಾಜ್ಯದಲ್ಲಿ ಮುಖ್ಯವಾಗಿ ಕರಾವಳಿ ಭಾಗದಲ್ಲಿ ಬಿಜೆಪಿ ಪಕ್ಷವು ದೇವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಕೋಮು ಗಲಭೆ ಸೃಷ್ಟಿಸಿ ಯುವಕರನ್ನು ದಾರಿ ತಪ್ಪಿಸುತ್ತಿದೆ. ಇದಕ್ಕೆ ತಕ್ಕ ಪಾಠವನ್ನು ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್‌ ಕಲಿಸಲಿದೆ ಎಂದು ಕರ್ನಾ ಟಕ ಪ್ರದೇಶ ಯುವಕಾಂಗ್ರೆಸ್‌ನ ರಾಜ್ಯಾಧ್ಯಕ್ಷ ಬಸನಗೌಡ ಬಾದ್ರಳ್ಳಿ ಅವರು ಹೇಳಿದರು. ಯುವ ಕಾಂಗ್ರೆಸ್‌ ನೇತೃತ್ವದಲ್ಲಿ ಉಡುಪಿಯ ಕಿದಿಯೂರು ಹೊಟೇಲ್‌ ಶೇಷಶಯನ ಸಭಾಂಗಣದಲ್ಲಿ ಜ. 31ರಂದು ನಡೆದ “ಯುವ ದೃಷ್ಟಿ’ ಮಂಗಳೂರು ವಲಯ ಯುವಕಾಂಗ್ರೆಸ್‌ ನಾಯಕತ್ವ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು […]