ವಿಟ್ಲದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ
Wednesday, February 15th, 2023
ವಿಟ್ಲ : ಇಲ್ಲಿನ ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ. ವಿಟ್ಲ ಬಿಜೆಪಿ ಮಹಾಶಕ್ತಿ ಕೇಂದ್ರದ ಅರುಣ್ ವಿಟ್ಲ ರವರು ಪ್ರತಿನಿಧಿಸುವ 11ನೇ ವಾರ್ಡಿನ ಅಧ್ಯಕ್ಷ ಮೋಹನ್ ಕಟ್ಟೆ ಅವರು ಕಾಂಗ್ರೆಸ್ ಪಕ್ಷದ ಸೇರಿದ ಪ್ರಮುಖರು ಅಲ್ಲದೇ ವಿಟ್ಲ ತಾಲೂಕು ಆರ್.ಎಸ್. ಎಸ್ ಜವಾಬ್ದಾರಿ ಹೊಂದಿರುವ ಪ್ರಮುಖರ ತೀರಾ ಹತ್ತಿರದ ಸಂಬಂಧಿ ಯೋಗಿಶ್ ಗೌಡ ದೇವಸ್ಯ ಸೇರಿದಂತೆ ರಾಜೇಶ್, ಮಹಾಬಲ, […]