ನಿಮಗೆ ಅಧಿಕಾರ ನಡೆಸಲು ಹೇಳಿ ಕೊಟ್ಟವರೇ ನಾವು: ಯಡಿಯೂರಪ್ಪಗೆ ಸಿಎಂ ಟಾಂಗ್
Tuesday, October 30th, 2018ಶಿವಮೊಗ್ಗ: ನಿಮಗೆ ಅಧಿಕಾರ ನಡೆಸಲು ಹೇಳಿ ಕೊಟ್ಟವರೇ ನಾವು. ಇಲ್ಲದಿದ್ದರೆ ನಿಮಗೆ ಅಧಿಕಾರ ನಡೆಸಲು ಬರುತ್ತಿರಲಿಲ್ಲ ಎಂದು ಶಿವಮೊಗ್ಗದಲ್ಲಿ ಸಿಎಂ ಕುಮಾರಸ್ವಾಮಿ ಮಾಜಿ ಸಿಎಂ ಯಡಿಯೂರಪ್ಪಗೆ ಟಾಂಗ್ ನೀಡಿದ್ದಾರೆ. ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ರಚನೆಯಾದಾಗಿನಿಂದ ಮಾಧ್ಯಮದವರನ್ನು ಬಿಜೆಪಿಯವರು ದಾರಿ ತಪ್ಪಿಸುತ್ತಿದ್ದಾರೆ. ಕೇವಲ ಡೆಡ್ಲೈನ್ ನೀಡುತ್ತಾ ಬರುತ್ತಿದ್ದಾರೆ. ಇವರೇನು ಜ್ಯೋತಿಷ್ಯಗಳಾ..? ಎಂದು ಟಾಂಗ್ ನೀಡಿದರು. ಅಧಿಕಾರಿಗಳನ್ನು ದಾರಿ ತಪ್ಪಿಸುತ್ತಿದ್ದಾರೆ. ಶಾಸಕರನ್ನು ಕೊಂಡುಕೊಂಡಿದ್ದೇವೆ. ದೀಪವಾಳಿಯ ನಂತರ ಸರ್ಕಾರ ಬಿದ್ದು ಹೋಗುತ್ತೆ ಅಂತ ಹೇಳಿಕೊಂಡು ಓಡಾಡುತ್ತಿದ್ದಾರೆ. […]