ಕಾಂಗ್ರೆಸ್ನ್ನು ಮುಗಿಸಲು ಅಪ್ಪ- ಮಕ್ಕಳು ಸಂಚು ಮಾಡಿದ್ದಾರೆ: ಬಿ.ಎಸ್. ಯಡಿಯೂರಪ್ಪ
Wednesday, June 6th, 2018ಮೈಸೂರು: ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಅಪ್ಪ- ಮಕ್ಕಳ ಸಂಚು ಮಾಡಿದ್ದಾರೆ ಎಂದು ಜೆಡಿಎಸ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ನಗರದ ಪ್ರೆಸಿಡೆಂಟ್ ಹೊಟೇಲ್ನಲ್ಲಿ ಮಾತನಾಡಿದ ಅವರು, ಹೊಂದಾಣಿಕೆ ರಾಜಕೀಯದ ಮೂಲಕ ಕಾಂಗ್ರೆಸ್ ಮುಗಿಸಲು ಸಂಚು ರೂಪಿಸಿದ್ದಾರೆ. ಈ ಅಪ್ಪ-ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಲಿದೆ ಎಂದು ದೇವೇಗೌಡರು ಮತ್ತು ಕುಮಾರಸ್ವಾಮಿಯವರ ಹೆಸರನ್ನು ಹೇಳದೆಯೇ ಟೀಕಿಸಿದರು. ಜೆಡಿಎಸ್ನ್ನು ಟೀಕಿಸಿದ ಬಿಎಸ್ವೈ ಕಾಂಗ್ರೆಸ್ ಬಗ್ಗೆ ಮೃದು ಧೋರಣೆ ತೋರಿದರು. ಕುಮಾರಸ್ವಾಮಿ ಬಜೆಟ್ ಮಂಡಿಸುವುದನ್ನ ಕಾದು ನೋಡೋಣ. ಒಂದು, […]