ನನ್ನ ಹೇಳಿಕೆಯನ್ನು ತಿರುಚಿದ್ದು ಮಾಧ್ಯಮಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ
Thursday, April 3rd, 2014ಬೆಂಗಳೂರು: ರೈತ ವಿಠಲ್ ಅರಬಾವಿ ಅವರು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಉಲ್ಟಾ ಹೊಡೆದಿದ್ದಾರೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ, ಇದನ್ನು ಮಾಧ್ಯಮಗಳು ತಿರುಚಿವೆ ಎಂದು ಹೇಳಿದ್ದಾರೆ. ರೈತ ವಿಠಲ್ ಅರಬಾವಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾನು ಎಲ್ಲೂ ಹೇಳಿಲ್ಲ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿವೆ. ನಾನು ರೈತನ ಸಾವಿಗೂ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದೇ. ಸದ್ಯ ವಿಠಲ್ ಅರಬಾವಿ ಆತ್ಮಹತ್ಯೆ […]