Blog Archive

ಗಲ್ಲು ಶಿಕ್ಷೆ : ಮದ್ರಾಸ್‌ ಹೈಕೋರ್ಟ್‌ ತಡೆಗೆ ಪೂಜಾರಿ ಆಕ್ರೋಶ

Wednesday, August 31st, 2011
Poojary Press

ಮಂಗಳೂರು : ಮದ್ರಾಸ್‌ ಹೈಕೋರ್ಟ್‌ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹಂತಕರಿಗೆ ಸುಪ್ರೀಂ ಕೋರ್ಟ್‌ ವಿಧಿಸಿರುವ ಗಲ್ಲು ಶಿಕ್ಷೆಗೆ ಎಂಟು ವಾರಗಳ ತಡೆಯಾಜ್ಞೆ ನೀಡಿರುವುದರ ವಿರುದ್ಧ ಕೇಂದ್ರ ಕೇಂದ್ರ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ . ತಮಿಳುನಾಡು ವಿಧಾನಸಭೆಯಲ್ಲಿ ಹಂತಕರಿಗೆ ವಿಧಿಸಿರುವ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಬೇಕು ಎಂದು ನಿರ್ಣಯ ಕೈಗೊಂಡಿರುವುದು ದೇಶದ್ರೋಹಿಗಳಿಗೆ ಕುಮ್ಮಕ್ಕು ನೀಡಿದಂತಾಗಿದೆ. ಹಂತಕರಿಗೆ ಈಗಾಗಲೇ 20 ವರ್ಷ ಜೀವದಾನ ನೀಡಲಾಗಿದೆ. ಇನ್ನು ವಿಳಂಬ ಮಾಡದೆ ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು […]

ಉದ್ಯಮಿ ರಮೇಶ್ ಕುಮಾರ್ ದಂಪತಿಗಳಿಂದ ಕುದ್ರೋಳಿ ಕ್ಷೇತ್ರಕ್ಕೆ ಬೆಳ್ಳಿರಥ ಸಮರ್ಪಣೆ

Wednesday, March 2nd, 2011
ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಬೆಳ್ಳಿರಥ ಸಮರ್ಪಣೆ

ಮಂಗಳೂರು : ಉದ್ಯಮಿ ರಮೇಶ್ ಕುಮಾರ್ ಮತ್ತು ಉರ್ಮಿಳ ರಮೇಶ್ ದಂಪತಿಗಳು ಇಂದು ಮಧ್ಯಾನ್ಹ 12.42 ರ ವೃಷಭ ಲಗ್ನದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಈ ಬೆಳ್ಳಿರಥವನ್ನು ಸಮರ್ಪಿಸಿದರು. 18.5 ಅಡಿ ಎತ್ತರ ಹಾಗೂ 8.5 ಅಡಿ ಅಗಲವಿರುವ  ಬೆಳ್ಳಿ ರಥವನ್ನು ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ರಥವನ್ನು 225ಕ.ಜಿ. ಬೆಳ್ಳಿಯಲ್ಲಿ ತಯಾರಿಸಲಾಗಿದೆ. ಫೆಬ್ರವರಿ 18 ರಂದು  ಕುಂಟಾಡಿಯಿಂದ ವಿವಿಧ ವಾದ್ಯಾ ಘೋಷಗಳೊಂದಿಗೆ ಮೆರವಣಿಗೆ ಮೂಲಕ ಶ್ರೀ ಕ್ಷೇತ್ರಕ್ಕೆ ತರಲಾಗಿತ್ತು. ಇಂದು ಮಧ್ಯಾಹ್ನ […]