ಬಿಜೆಪಿಯ ವಿಜಯೋತ್ಸವದಲ್ಲಿ ಚೂರಿ ಇರಿತ, 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಿಸಿದ ಪೊಲೀಸರು

Monday, June 10th, 2024
ಬಿಜೆಪಿಯ ವಿಜಯೋತ್ಸವದಲ್ಲಿ ಚೂರಿ ಇರಿತ, 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಿಸಿದ ಪೊಲೀಸರು

ಮಂಗಳೂರು : ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಬೋಳಿಯಾರ್‌ ಗ್ರಾಮ ಸಮಿತಿಯು ಬೋಳಿಯಾರುದಿಂದ ಧರ್ಮನಗರದವರೆಗೆ ವಿಜಯೋತ್ಸವವನ್ನು ಆಚರಿಸುತ್ತಿರುವ ವೇಳೆ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕುವಿನಿಂದ ಇರಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ಬೇಜವಾಬ್ದಾರಿ ವರ್ತನೆಯನ್ನು ಪ್ರಶ್ನಿಸಿ ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರು ಭಾನುವಾರ ತಡರಾತ್ರಿ ಕೊಣಾಜೆ ಪೊಲೀಸ್ ಠಾಣೆಗೆ ಘೇರಾವ್ ಹಾಕಿದ್ದಾರೆ. ವಿಜಯೋತ್ಸವ ಮೆರವಣಿಗೆ ವೇಳೆ ಮಸೀದಿ ಬಳಿ ಡಿಜೆ ಮ್ಯೂಸಿಕ್ ನುಡಿಸದಂತೆ ಮೆರವಣಿಗೆಯಲ್ಲಿದ್ದವರಿಗೆ ಗ್ಯಾಂಗ್ ಸೂಚನೆ ನೀಡಿತ್ತು. ಇದರಿಂದ ಮಾತಿನ ಚಕಮಕಿ ನಡೆದಿದೆ […]