ಶಾಂತಿಪಳಿಕೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Wednesday, March 1st, 2023
ಶಾಂತಿಪಳಿಕೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

ಮಂಗಳೂರು : ಆತ್ಮ ವಿಶ್ವಾಸ ಮೂಡುವುದು ಧಾರ್ಮಿಕ ಕೇಂದ್ರಗಳಿಂದ, ದೇವಾಲಯಗಳು ಶಿಕ್ಷಣದ ಮೂಲಕ ಸಂಸ್ಕಾರವನ್ನು ಬೆಳೆಸುವ ಆಲಯ, ನಾವು ಬದುಕಿನಲ್ಲಿ ಉತ್ತಮತೆಯನ್ನು ಕಂಡುಕೊಳ್ಳಬೇಕಾದರೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖವಾಗಿವೆ ಎಂದು ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಾಂತಿಪಳಿಕೆ ಶ್ರೀಮಹಾಮಾಯದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೋಮವಾರ ನಡೆದ ಧಾರ್ಮಿಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಭಕ್ತಿಯಿಂದ, ನಂಬಿಕೆಯಿಂದ ಆರಾಧಿ ಸಿಕೊಂಡು ಬಂದರೆ ನಮ್ಮಲ್ಲಿ ಭಕ್ತಿಭಾವದ ಬೆಳವಣಿಯೊಂದಿಗೆ ಅದು ನಮ್ಮನ್ನು […]

“ಅಮ್ಮ ಮಾರಿಯಮ್ಮ” ತುಳು ಭಕ್ತಿ ಗೀತೆ ಬಿಡುಗಡೆ

Wednesday, March 1st, 2023
"ಅಮ್ಮ ಮಾರಿಯಮ್ಮ" ತುಳು ಭಕ್ತಿ ಗೀತೆ ಬಿಡುಗಡೆ

ಮಂಗಳೂರು : ಶಿವಪ್ರಸಾದ್ ತೌಡುಗೋಳಿ ರಚನೆಯ ಸಾಹಿತ್ಯದಲ್ಲಿ ”ಅಮ್ಮ ಮಾರಿಯಮ್ಮ” ತುಳು ಭಕ್ತಿ ಗೀತೆಯನ್ನು ಖ್ಯಾತಗಾಯಕ ಜಗದೀಶ್ ಪುತ್ತೂರು ದಿವ್ಯ ಹಸ್ತದಿಂದ ಬ್ರಹ್ಮಕಲಶೋತ್ಸವದ ವೇದಿಕೆ ಯಲ್ಲಿ ಬಿಡುಗಡೆ ಮಾಡಲಾಯಿತು. ಹಾಡಿನ ಶಿವಪ್ರಸಾದ್ ತೌಡುಗೋಳಿ, ಹಾಡಿದವರು ಸಂತೋಷ್ ಪುಚ್ಛೇರ್, ನಿರ್ಮಾಪಕರು ಸರಿತಾ ಶಿವಪ್ರಸಾದ್, ನಿರ್ಮಾಣ ಮತ್ತು ಪ್ರಚಾರ ಮೆಗಾ ಮಿಡಿಯಾ ನ್ಯೂಸ್ ಡಿಜಿಟಲ್ ಟಿವಿ ಮತ್ತು ವೆಬ್ ನ್ಯೂಸ್.

ಶಾಂತಿಪಳಿಕೆ ಶ್ರೀ ಮಹಾಮ್ಮಾಯ ಕ್ಷೇತ್ರದಲ್ಲಿ ಫೆಬ್ರವರಿ 23 ರಿಂದ 27ರವರೆಗೆ ಬ್ರಹ್ಮಕಲಶೋತ್ಸವ

Wednesday, February 22nd, 2023
shanthipalike

ಮಂಗಳೂರು : ಮುನುಷ್ಯ ಯಾವರೀತಿ ಬೇಕಾದರೂ ಚಿಂತನೆ ಮಾಡಬಹುದು, ವಿರೋಧಿಸಬಹುದು, ಟೀಕೆ ಟಿಪ್ಪಣಿ ಮಾಡಬಹುದು ಆದರೆ ದೈವಿಕ ಚಿಂತನೆಯನ್ನು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ ಎನ್ನುವುದು ಶಾಂತಿಪಳಿಕೆಯ ಶ್ರೀ ಮಹಾಮ್ಮಾಯ ಕ್ಷೇತ್ರದಲ್ಲಿ ನಡೆದ ಜೀರ್ಣೋದ್ದಾರ ಕೆಲಸಗಳೇ ಸಾಕ್ಷಿ ಎಂದು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ರಾಮಣ್ಣ ಶೆಟ್ಟಿ ಅಳ್ವರ ಬೆಟ್ಟು ಹೇಳಿದರು. ಅವರು ಶಾಂತಿಪಳಿಕೆಯ ಶ್ರೀ ಮಹಾಮ್ಮಾಯ ಕ್ಷೇತ್ರದಲ್ಲಿ ಫೆಬ್ರವರಿ 23 ರಿಂದ 27ರವರೆಗೆ ನಡೆಯುವ ಬ್ರಹ್ಮ ಕಲಶೋತ್ಸವದ ಸಿದ್ದತೆಯ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ವಿವರಣೆ ನೀಡಿದರು. ಶಾಂತಿಪಳಿಕೆ […]

ಶಾಂತಿಪಳಿಕೆ ಮಹಮ್ಮಾಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಾಡು ಬಿಡುಗಡೆ

Tuesday, February 21st, 2023
Song-release

ಮಂಗಳೂರು : ಫೆಬ್ರವರಿ 23 ರಿಂದ 27, 2023 ರ ವರೆಗೆ ನಡೆಯಲಿರುವ ಶಾಂತಿಪಳಿಕೆ ಮಹಮ್ಮಾಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಾಡನ್ನು ಮಿತ್ತಮಾಗರಾಯ ದೈವಸ್ಥಾನದ ಮಾಜಿ ಮೊಕ್ತೇಸರರಾದ ಬಲೆತೋಡು ನಾರಾಯಣ ಶೆಟ್ಟಿ ಮತ್ತು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ರಾಮಣ್ಣ ಶೆಟ್ಟಿ ಆಳ್ವರ ಬೆಟ್ಟು ಫೆಬ್ರವರಿ 21 ಮಂಗಳವಾರ ಶಾಂತಿಪಳಿಕೆ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸಜ್ಜುಗೊಂಡ ವೇದಿಕೆಯಲ್ಲಿ ಬಿಡುಗಡೆಗೊಳಿಸಿದರು. ಹಾಡಿಗೆ ಪತ್ರಕರ್ತ ಶಿವಪ್ರಸಾದ್ ತೌಡುಗೋಳಿ ಸಾಹಿತ್ಯ ಬರೆದಿದ್ದು, ಸಂತೋಷ್ ಕುಮಾರ್ ಪುಚ್ಛೇರ್ ಹಾಡಿದ್ದಾರೆ, ಹಾಡಿನ ನಿರ್ಮಾಣ ಮತ್ತು ಪ್ರಚಾರ ಮೆಗಾ […]

ಕಾಲಭೈರವ ದೇವಸ್ಥಾನ ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ ಕೇಂದ್ರ ಆರಂಭ

Thursday, January 19th, 2023
ಕಾಲಭೈರವ ದೇವಸ್ಥಾನ ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ ಕೇಂದ್ರ ಆರಂಭ

ಮಂಗಳೂರು : ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಹೊರೆ ಕಾಣಿಕೆ ಸಂಗ್ರಹ ಕೇಂದ್ರವನ್ನು ಆರಂಭಿಸಲಾಗಿದೆ. ಕದ್ರಿ ದೇವಸ್ಥಾನದಲ್ಲಿ ಹೊರೆ ಕಾಣಿಕೆ ಕೇಂದ್ರವನ್ನು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಹಾಗೂ ಮಂಗಳಾದೇವಿ ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ ಉದ್ಘಾಟಿಸಿದರು. ಸುಧಾಕರ್ […]

ಯೋಗೇಶ್ವರ ಮಠ ಕಾಲಭೈರವ ದೇವಸ್ಥಾನ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Monday, January 16th, 2023
yogeshwar-math

ಮಂಗಳೂರು: ಫೆ.3 ರಿಂದ 9 ರವರೆಗೆ ನಡೆಯಲಿರುವ ನಗರದ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ ಇಂದು ನೆರವೇರಿತು. ಚಾಲನೆ ನೀಡಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಯೋಗೇಶ್ವರ ಮಠಾಧೀಶ ಶ್ರೀ ರಾಜಯೋಗಿ ನಿರ್ಮಲನಾಥಜೀ ಮಾರ್ಗದರ್ಶನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ನೆರವೇರಲಿದೆ. ಕದ್ರಿ ಜಾತ್ರೋತ್ಸವದ ಈ ಸುಸಂದರ್ಭದಲ್ಲಿ ಚಪ್ಪರ ಮುಹೂರ್ತ ನೆರವೇರಿದೆ. ಬ್ರಹ್ಮಕಲಶೋತ್ಸವ ಪೂರ್ವಭಾವಿ ಕೆಲಸಗಳು ಯಶಸ್ವಿಯಾಗಿ ಸಾಗುತ್ತಿದೆ. ಈಗಾಗಲೇ ನವೀಕೃತಗೊಂಡಿರುವ […]

ಬಂಟರ ಸಂಘ ದಿಂದ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

Tuesday, January 10th, 2023
ಬಂಟರ ಸಂಘ ದಿಂದ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಹುಬ್ಬಳ್ಳಿ (ವರದಿ:ಶಂಭು ನಾಗನೂರಮಠ) : ಹು-ಧಾ ಬಂಟರ ಸಂಘದ ವತಿಯಿಂದ ನಗರದ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದ ಆವರಣದಲ್ಲಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಜ.13ರಿಂದ 16ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸುಗ್ಗಿ ಕೆ.ಸುಧಾಕರ ಶೆಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ಸುಮಾರು 30 ವರ್ಷದಿಂದ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ಮಾಡುತ್ತ ಸಮಾಜವನ್ನು ಒಗ್ಗೂಡಿಸುವ ಕಾರ್ಯ ಮಾಡುತ್ತಿದೆ, ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದ ಆವರಣದಲ್ಲಿ 12 ವರ್ಷಗಳ ಹಿಂದೆ ಸ್ಥಾಪಿಸಲಾದ […]

ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Wednesday, February 16th, 2022
devandabettu

ಬಂಟ್ವಾಳ : ತಾಲ್ಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುತಕ್ತ ಬುಧವಾರ ನಡೆದ ‘ಕುಟುಂಬ ಸಮಾವೇಶ’ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಕುಟುಂಬ ಪ್ರಭೋದನ್ ಪ್ರಮುಖ್ ಶ್ರೀ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಮಾತನಾಡಿದರು. ಪ್ರತಿದಿನ ನಾವು ಮನೆಯಲ್ಲಿ ಭಜನೆ ಮತ್ತು ಭೋಜನಕ್ಕೆ ಒಟ್ಟಾಗಿ ಕುಟುಂಬಸ್ಥರು ಸೇರಿಕೊಂಡಾಗ ಅಂತಹ ಮನೆ ದೇವಾಲಯವಾಗಿ ಪರಿವರ್ತನೆಗೊಳ್ಳುತ್ತದೆ. ಅನ್ನಬ್ರಹ್ಮನನ್ನು ನಾವು ಸ್ವೀಕರಿಸುವ ಮೊದಲು ಭಗವಂತನ ಸ್ಮರಿಸಿ ಭಕ್ತಿಯಿಂದ ಪ್ರಸಾದ ರೂಪದಲ್ಲಿ ಸ್ವೀಕರಿಸಬೇಕು ಎಂದು ಆರ್ ಎಸ್ ಎಸ್ […]

ತಾಳ್ಮೆ ಸಹನೆಗೆ ಇನ್ನೊಂದು ಹೆಸರು ವಿಶ್ವಕರ್ಮ ಸಮಾಜ -ಗುರು ದೇವಾನಂದ ಸ್ವಾಮಿ, ಶ್ರೀ ಗುರುದೇವದತ್ತ ಸಂಸ್ಥಾನಮ್ ಓಡಿಯೂರು

Thursday, January 20th, 2022
Kalikamba-Brahmmakalasha

ಮಂಗಳೂರು : ತಾಳ್ಮೆ ಸಹನೆಗೆ ಇನ್ನೊಂದು ಹೆಸರು ವಿಶ್ವಕರ್ಮ ಸಮಾಜ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಇಲ್ಲದೆ ಸಮಾಜವೇ ಇಲ್ಲ ಸಮಾಜದ ವಿವಿಧ ಸ್ತರಗಳಲ್ಲಿ ವಿಶ್ವಕರ್ಮರ ಕೊಡುಗೆ ಅನನ್ಯ ವಾದುದು. ಕ್ಷೇತ್ರದ ಮೊಕ್ತೇಸರರು ಬೆನ್ನು ಮೂಳೆಯಂತೆ ಆಡಳಿತವನ್ನು ಎಲ್ಲರ ಸಹಕಾರದಿಂದ ನಡೆಸಿದಲ್ಲಿ ಕ್ಷೇತ್ರ ಅಭಿವೃದ್ಧಿ ಪರಿಪೂರ್ಣತೆ ಕಾಣುವಂತಾಗುತ್ತದೆ, ದತ್ತಾತ್ರೇಯನಿಗೂ ಕಾಳಿಕಾಂಬೆಯ ಕ್ಷೇತ್ರಕ್ಕೂ ಅವಿನಾಭವ ಸಂಬಂಧವಿದೆ, ಧರ್ಮ ಶ್ರದ್ದೆಯಿಂದ ನಮ್ಮ ಸಂಸ್ಕಾರ ರೂಪುಗೊಳ್ಳುತ್ತದೆ ಇದಕ್ಕಾಗಿ ವೇದಿಕೆಗಳು ಸಿದ್ದವಾಗಬೇಕು ಎಂದು ಶ್ರೀ ಕಾಳಿಕಾಂಬಾ ರಂಗ ಮಂಟಪದಲ್ಲಿ ಜನವರಿ 19ರಂದು ಬ್ರಹ್ಮಕಲಶೋತ್ಸವ ಸಮಾರಂಭದ ಸಲುವಾಗಿ […]

ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಮುಖ್ಯ ಮಂತ್ರಿಯವರಿಗೆ ಆಹ್ವಾನ

Friday, December 31st, 2021
Kalikamba CM invite

ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶಿಲಾಮಯ ಸುತ್ತು ಪೌಳಿಯ ಜೀರ್ಣೋದ್ದಾರ ಕಾಮಗಾರಿಗೆ ವಿಶೇಷ ಅನುದಾನ ಕೋರಿ ಮನವಿಯನ್ನು ಮಾನ್ಯ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರ ಶಿಫಾರಿಸಿನ ಮೇಲೆ ಮಂಗಳೂರು ದಕ್ಷಿಣ ವಿಭಾಗ ಕ್ಷೇತ್ರದ ಶಾಸಕರಾದ ಡಿ ವೇದವ್ಯಾಸ್ ಕಾಮತ್ ನೇತ್ರತ್ವದಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಎಸ್ ಆರ್ ಬೊಮ್ಮಯಿ ಯವರಿಗೆ ಕ್ಷೇತ್ರದ ಮೊಕ್ತೇಸರ್ ಕೆ ಕೇಶವ ಆಚಾರ್ಯರು ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ವಿಧಾನ ಸೌಧದಲ್ಲಿ ನೀಡಿದರು. ಜನವರಿ 17 […]