ಭಂಡಾರಿ ಬಿಲ್ಡರ್ಸ್ ವಿರುದ್ಧ ಜಿಲ್ಲಾಧಿಕಾರಿಗೆ ದೂರು ನೀಡಿದ ಬಂಟರ ಮಾತೃಸಂಘ

Friday, July 5th, 2024
bhandary-builders

ಮಂಗಳೂರು: ಬಂಟ್ಸ್ ಹಾಸ್ಟೆಲ್‌ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಸಮೀಪದಲ್ಲಿ ಭಂಡಾರಿ ಬಿಲ್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್‌ಗೆ ದೂರು ನೀಡಿದೆ. ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡರ್ಸ್ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, […]

ಸದಾಶಯ ‘ಬಿಸು ಸಂಚಿಕೆ’ ಬಿಡುಗಡೆ-ಕವಿಕೂಟ

Thursday, April 26th, 2018
bunts-welfare

ಮಂಗಳೂರು: ‘ಸಂಘ-ಸಂಸ್ಥೆಗಳು ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಳ್ಳುವುದು ಸಾಮಾನ್ಯ. ಆದರೆ ಪತ್ರಿಕೆ ಮತ್ತು ಸಾಹಿತ್ಯ ಕೃತಿಗಳ ಪ್ರಕಟನೆಯಿಂದ ಅವು ಶಾಶ್ವತ ನೆಲೆ ಕಂಡುಕೊಳ್ಳತ್ತವೆ’ ಎಂದು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಹೇಳಿದ್ದಾರೆ. ಇಂಟರ್ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಗರದ ಕುಡ್ಲ ಪೆವಿಲಿನ್ ಸಭಾಂಗಣದಲ್ಲಿ ‘ಸದಾಶಯ’ ತ್ರೈಮಾಸಿಕದ ‘ಬಿಸು ಸಂಚಿಕೆ’ಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. ‘ಸಮಾಜದಲ್ಲಿರುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ಸೂಕ್ತ ವೇದಿಕೆ ಒದಗಿಸುವುದರೊಂದಿಗೆ ವರ್ಷದಲ್ಲಿ ಒಂದೆರಡು ಮೌಲಿಕ ಗ್ರಂಥಗಳನ್ನು ಹೊರತರುವ ಮೂಲಕ […]