‘ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ’ : ಡಾ. ಡಿ. ವೀರೇಂದ್ರ ಹೆಗ್ಗಡೆ

Friday, September 27th, 2024
Veerendra-Hegde

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆಯು ಶ್ರೀಕ್ಷೇತ್ರದ ವಸಂತ ಮಹಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ಶ್ರೀ ವೀರೇಂದ್ರ ಹೆಗ್ಗಡೆಯವರು ಮಾತನಾಡಿ ‘ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ’ ಎಂದು ಹೇಳಿದರು. ಮಕ್ಕಳಿಗೆ ಭಜನಾ ಸಂಸ್ಕಾರ ಕಲಿಸಿಕೊಡಲಾಗುತ್ತದೆ. ಭಜನೆಯ ಜೊತೆಗೆ ಶ್ಲೋಕಗಳು, ವಚನಗಳನ್ನು ಮುಂದಿನ ತಲೆಮಾರಿಗೆ ಕಲಿಸಬೇಕಾಗಿದೆ. ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸÀಬೇಕಾಗಿದೆ. ಮದುವೆಯ ಮುಂಚಿನ ದಿನ ಭಜನಾ […]