ಹಾರ ತುರಾಯಿಗಳ ಸನ್ಮಾನ ಸಾರ್ಥಕತೆಯನ್ನು ಪಡೆಯುವುದು ಕಡಿಮೆ : ಶಾಸಕ ವೇದವ್ಯಾಸ ಕಾಮತ್

Tuesday, June 12th, 2018
chetana-school

ಮಂಗಳೂರು : ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಭುವನೇಂದ್ರ ಸ್ವಾಮಿ ವಿವಿದ್ದೋದ್ದೇಶ ಸೌಹಾರ್ದ ಸಹಕಾರಿ ಬ್ಯಾಂಕ್ ಜಂಟಿಯಾಗಿ ಮಂಗಳೂರು ನಗರ ದಕ್ಷಿಣದ ನೂತನ ಶಾಸಕರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ ಹಮ್ಮಿಕೊಂಡಿತ್ತು. ಮಂಗಳೂರಿನ ವಿಠೋಭ ದೇವಸ್ಥಾನ ರಸ್ತೆಯಲ್ಲಿರುವ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸುವ ಮೂಲಕ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಮಾಜಕ್ಕೆ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. ಸಾಮಾನ್ಯವಾಗಿ ಯಾವುದೇ ಸನ್ಮಾನ ಕಾರ್ಯಕ್ರಮ ಹಾರ ತುರಾಯಿಗಳ ಅಬ್ಬರದಲ್ಲಿಯೇ […]