ಅಕ್ರಮ ಚಿನ್ನ ವಶ ಪ್ರಕರಣ: ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳ ಬಂಧನ
Tuesday, October 30th, 2018ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆ.20 ರಂದು ನಡೆದ ಅಕ್ರಮ ಚಿನ್ನ ವಶ ಪ್ರಕರಣಕ್ಕೆ ಸಂಬಂಧಿಸಿ, ಕಸ್ಟಮ್ಸ್ ಇಲಾಖೆಯ ಸಿಬ್ಬಂದಿವೋರ್ವರನ್ನು ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಕಸ್ಟಮ್ಸ್ ಇಲಾಖೆಯ ಸಿಬ್ಬಂದಿ ಅಶ್ವಿನ್ ಎನ್.ವಿ. ಬಂಧಿತ ಆರೋಪಿ. ದುಬೈಯಿಂದ ಸ್ಪೈಸ್ ಜೆಟ್ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕಾಸರಗೋಡಿನ ಮುಳ್ಳೇರಿಯಾ ನಿವಾಸಿ ನಿಝಾರ್ ಖಾದರ್ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 47 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಶಪಡಿಸಿಕೊಂಡು, ಆತನನ್ನು […]