ರಾಮ ಮಂದಿರ ಕಟ್ಟಿದರೆ ಮುಂದೆ ಹೋರಾಟ ಖಚಿತ: ಆನಂದ ಮಿತ್ತಬೈಲು
Wednesday, December 5th, 2018ಮಂಗಳೂರು: ಸಂವಿಧಾನಕ್ಕೆ ವಿರುದ್ಧವಾಗಿ ಇತಿಹಾಸ, ದಾಖಲೆಗಳೇ ಇಲ್ಲದೆ ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದರೆ ಮುಂದಿನ ದಿನಗಳಲ್ಲಿ ಬಹುದೊಡ್ಡ ಕೊರೆಗಾಂವ್ನಂತಹ ಹೋರಾಟ ಖಂಡಿತವಾಗಿ ನಡೆಯಲಿದೆ ಎಂದು ಆರ್ಎಸ್ಎಸ್ನವರು ತಿಳಿಯಬೇಕಾಗಿದೆ ಎಂದು ದಲಿತ ಸಂಘಟನೆಯ ಮುಖಂಡ ಆನಂದ ಮಿತ್ತಬೈಲು ಹೇಳಿದರು. ಎಸ್ಡಿಪಿಐ ವತಿಯಿಂದ ನಡೆದ ಬಾಬರಿ ಮಸೀದ್ ಮರಳಿ ಪಡೆಯೋಣ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸ್ಥಾಪನೆ ಮಾಡಿಯೇ ಸಿದ್ಧ ಎಂದು ಈ ದೇಶದ ಗೌರವಾನ್ವಿತ ಮಾಜಿ ಮಂತ್ರಿಯಾಗಿದ್ದಂತಹ ಜನಾರ್ದನ ಪೂಜಾರಿಯವರು ಹೇಳಿದ ಮಾತನ್ನು ಮೊನ್ನೆ […]