Blog Archive

ಪಣಂಬೂರು ಮತ್ತು ತಣ್ಣೀರುಬಾವಿ ಕಡಲತೀರದಲ್ಲಿ ಪ್ಲಾಸ್ಟಿಕ್ ನಿಷೇಧ

Thursday, July 28th, 2011
Plastic Ban by MCC

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಮತ್ತು ತಣ್ಣೀರುಬಾವಿ ಕಡಲ ತೀರದ ಪ್ರದೇಶಗಳಲ್ಲಿ ಬಳಸಿ ಎಸೆಯಲ್ಪಟ್ಟ ಪ್ಲಾಸ್ಟಿಕ್ ವಸ್ತುಗಳು ಮತ್ತು ತ್ಯಾಜ್ಯಗಳು ಕಡಲ ಕಿನಾರೆಯ ಪರಿಸರಕ್ಕೆ ಹಾನಿ ಮಾಡುತ್ತಿದ್ದು,ಇದನ್ನು ಮನಗಂಡ ಮಹಾನಗರ ಪಾಲಿಕೆ ಆಯುಕ್ತರು ಈ ವಲಯವನ್ನು ಪ್ಲಾಸ್ಟಿಕ್ ನಿಷೇಧ ಪ್ರದೇಶವೆಂದು ಘೋಷಿಸಿ ದಿನಾಂಕ 15-7-11 ರಂದು ಆದೇಶ ಹೊರಡಿಸಿದ್ದಾರೆ.ನಿಷೇಧಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ರೀತಿಯ ಪ್ಲಾಸ್ಟಿಕ್ ಕವರುಗಳು,ಲೋಟಗಳು,ತಟ್ಟೆಗಳನ್ನು ಕ್ಯಾರಿ ಬ್ಯಾಗ್ಗಳ ಉಪಯೋಗ,ದಾಸ್ತಾನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಪ್ರವೇಶ ದ್ವಾರದಲ್ಲಿ ತನಿಖಾ […]

ಮನಪಾ ದಿನಕೂಲಿ ನೌಕರರ ಅರೆಬೆತ್ತಲೆ ಮೆರವಣಿಗೆ

Thursday, July 21st, 2011
Daily wages/ಪೌರಕಾರ್ಮಿಕ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯಲ್ಲಿ ದಿನಕೂಲಿ ನೌಕರರಾಗಿ ದುಡಿಯುತ್ತಿರುವ ಪೌರ ಕಾರ್ಮಿಕರು ತಮ್ಮನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿ ಬುಧವಾರ ಅರೆಬೆತ್ತಲೆ ಮೆರವಣಿಗೆಯ ಜಿಲ್ಲಾಧಿಕಾರಿ ಕಚೇರಿ ಬಳಿ ವಿನೂತನ ಪ್ರತಿಭಟನೆ ನಡೆಸಿದರು. ದಲಿತ ಸಂಘರ್ಷ ಸಮಿತಿ ಸೇರಿದಂತೆ ಹಲವಾರು ದಲಿತ ಸಂಘಟನೆಗಳ ಬೆಂಬಲದೊಂದಿಗೆ ದ.ಕ. ಜಿಲ್ಲಾ ಪೌರ ಕಾರ್ಮಿಕರು ಹಾಗೂ ನಾಲ್ಕನೆ ದರ್ಜೆ ನೌಕರರ ಸಂಘದ ನೇತೃತ್ವದಲ್ಲಿ ನಗರದ ಜ್ಯೋತಿ ವೃತ್ತದಿಂದ ಅರೆಬೆತ್ತಲೆ ಮೆರವಣಿಗೆಯಲ್ಲಿ  ಪೌರ ಕಾರ್ಮಿಕರು ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದರು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ […]