ಪಣಂಬೂರು ಮತ್ತು ತಣ್ಣೀರುಬಾವಿ ಕಡಲತೀರದಲ್ಲಿ ಪ್ಲಾಸ್ಟಿಕ್ ನಿಷೇಧ
Thursday, July 28th, 2011ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಣಂಬೂರು ಮತ್ತು ತಣ್ಣೀರುಬಾವಿ ಕಡಲ ತೀರದ ಪ್ರದೇಶಗಳಲ್ಲಿ ಬಳಸಿ ಎಸೆಯಲ್ಪಟ್ಟ ಪ್ಲಾಸ್ಟಿಕ್ ವಸ್ತುಗಳು ಮತ್ತು ತ್ಯಾಜ್ಯಗಳು ಕಡಲ ಕಿನಾರೆಯ ಪರಿಸರಕ್ಕೆ ಹಾನಿ ಮಾಡುತ್ತಿದ್ದು,ಇದನ್ನು ಮನಗಂಡ ಮಹಾನಗರ ಪಾಲಿಕೆ ಆಯುಕ್ತರು ಈ ವಲಯವನ್ನು ಪ್ಲಾಸ್ಟಿಕ್ ನಿಷೇಧ ಪ್ರದೇಶವೆಂದು ಘೋಷಿಸಿ ದಿನಾಂಕ 15-7-11 ರಂದು ಆದೇಶ ಹೊರಡಿಸಿದ್ದಾರೆ.ನಿಷೇಧಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಯಾವುದೇ ರೀತಿಯ ಪ್ಲಾಸ್ಟಿಕ್ ಕವರುಗಳು,ಲೋಟಗಳು,ತಟ್ಟೆಗಳನ್ನು ಕ್ಯಾರಿ ಬ್ಯಾಗ್ಗಳ ಉಪಯೋಗ,ದಾಸ್ತಾನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಪ್ರವೇಶ ದ್ವಾರದಲ್ಲಿ ತನಿಖಾ […]