ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಸಂದೇಶ್.ಕೆ.ಎಲ್. ಆಯ್ಕೆ
Friday, July 19th, 2013
ಮಂಗಳೂರು : ನಗರದ ಪ್ರತಿಷ್ಠಿತ ಸರ್ಕಾರಿ ಕಾಲೇಜಾದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಿದ್ಯಾರ್ಥಿ ಚುನಾವಣೆಯಲ್ಲಿ. ಎಬಿವಿಪಿ ಒಟ್ಟು 31 ಸೀಟ್ ನಲ್ಲಿ 26 ಸೀಟುಗಳನ್ನು ಜಯಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸಂದೇಶ್.ಕೆ.ಎಲ್. ಮೂರನೇ ಬಿಎಸ್ಸಿ, ಕಾರ್ಯದರ್ಶಿ ಯಾಗಿ ಮಹೇಶ್ ರಾಜ್ ಮೂರನೇ ಬಿಎ, ಲಲಿತಕಲಾ ಕಾರ್ಯದರ್ಶಿ ಯಾಗಿ ಅವಿನಾಶ್ ಮೂರನೇ ಬಿಎ, ಜೊತೆ ಕಾರ್ಯದಶರ್ಿಯಾಗಿ ಶ್ವೇತಾ ಮೂರನೇ ಬಿಬಿಎಂ, ಜೊತೆ ಲಲಿತಕಲಾ ಕಾರ್ಯದರ್ಶಿ ಯಾಗಿ ಪವಿತ್ರಾ ಮೂರನೇ ಬಿಕಾಂ ಆಯ್ಕೆಯಾಗಿದ್ದಾರೆ. ಚುನಾವಣೆಯ ನಂತರ ವಿದ್ಯಾರ್ಥಿ […]