ರಾಜ್ಯದ ಭವ್ಯ ಭವಿಷ್ಯ ಬರೆಯಲು ಮತದಾನ ಮಹತ್ವದ್ದು: ಮುಖ್ಯಮಂತ್ರಿ ಬೊಮ್ಮಾಯಿ
Wednesday, May 10th, 2023
ಹಾವೇರಿ(ಶಿಗ್ಗಾಂವ): ರಾಜ್ಯದ ಭವ್ಯ ಭವಿಷ್ಯ ಬರೆಯಲು ಮತದಾನ ಮಹತ್ವದ್ದು. ಎಲ್ಲರೂ ಮನೆಯಿಂದ ಹೊರಬಂದು ಮತದಾನ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಶಿಗ್ಗಾಂವಿಯಲ್ಲಿ ಮತದಾನ ಮಾಡಿದ ಅವರು ಮಾತನಾಡಿದರು. ಕರ್ನಾಟಕದ ಪ್ರತಿಯೊಬ್ಬ ನಾಗರಿಕನ ಕ್ಷೇಯೋಭಿವೃದ್ಧಿಗೆ ಜನರ ಮತ ಇರುತ್ತದೆ. ಭಾರತೀಯ ಜನತಾ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗುತ್ತದೆ ಎನ್ನುವ ಆತ್ಮವಿಶ್ವಾಸ ನನಗೆ ಇದೆ. ಶಾಸಕನಾಗಿ, ಮುಖ್ಯಮಂತ್ರಿಯಾಗಿ ಮತದಾನ ಮಾಡುವುದರಲ್ಲಿ ವ್ಯತ್ಯಾಸ ಏನಿಲ್ಲ. ಕರ್ನಾಟಕದ ನಾಗರಿಕನಾಗಿ ನಾನು ಮತದಾನ ಮಾಡಿದ್ದೇನೆ ಎಂದರು. ಬಜರಂಗಬಲಿ ವಿಚಾರಕ್ಕೆ ಸಂಬಂಧಿಸಿದಂತೆ […]