ಮಹಾನಗರ ಪಾಲಿಕೆಯ ವತಿಯಿಂದ ಫೆ. 3-4ರಂದು ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಾಗಾರ
Friday, February 3rd, 2017ಮಂಗಳೂರು: ಮಹಾನಗರ ಪಾಲಿಕೆಯ ವತಿಯಿಂದ ಫೆ. 3-4ರಂದು ಎರಡು ದಿನಗಳ ಕಾಲ ನಡೆಯುವ ಸ್ಮಾರ್ಟ್ ಸಿಟಿಯ ರಾಜ್ಯ ಮಟ್ಟದ ಕಾರ್ಯಾಗಾರವನ್ನು ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಉದ್ಘಾಟಿಸಲಿದ್ದಾರೆ ಎಂದು ಮನಪಾ ಮೇಯರ್ ಹರಿನಾಥ್ ಹೇಳಿದರು. ಮನಪಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆ.ಯು.ಐ.ಡಿ.ಎಫ್.ಸಿ, ಕರ್ನಾಟಕ ಸರಕಾರ, ವಿಶ್ವ ಬ್ಯಾಂಕ್ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿರುವ ಈ ಕಾರ್ಯಾಗಾರದಲ್ಲಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ತುಮಕೂರು ಸೇರಿದಂತೆ 6 ಮಹಾನಗರ ಪಾಲಿಕೆಯ ಅಧಿಕಾರಿಗಳಲ್ಲದೆ ವಿಶ್ವ ಬ್ಯಾಂಕ್ ಕ್ಷೇತ್ರ ಪರಿಣಿತರು, ರಾಜ್ಯ […]