Blog Archive

ಮಹಿಳೆ ಮತ್ತು ಮಕ್ಕಳ ಕಾನೂನು ಅರಿವು ಕಾರ್ಯಕ್ರಮ 

Tuesday, July 12th, 2016
court

ಮ೦ಗಳೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಮಂಗಳೂರು ವಕೀಲರ ಸಂಘ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 11 ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಬಾಲಭವನ, ಕದ್ರಿ, ಮಂಗಳೂರು ಇಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಮಹಿಳೆ ಮತ್ತು ಮಕ್ಕಳ ಕುರಿತಾದ ಕಾನೂನುಗಳು ಹಾಗೂ ಮಾನವ ಸಾಗಾಣಿಕೆಯಿಂದ ತೊಂದರೆಗೊಳಗಾದವರಿಗೆ ಮತ್ತು ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಇರುವ ಸೌಲಭ್ಯಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು […]

ನಗರದ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವೈದ್ಯರ ಸಾಧನೆ : ಮಹಿಳೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ. ಗುಲ್ಮಕ್ಕೆ ಶಸ್ತ್ರಚಿಕಿತ್ಸೆ

Friday, September 24th, 2010
ಮಹಿಳೆಯ ಹೊಟ್ಟೆಯಲ್ಲಿದ 4 ಕೆ.ಜಿ. ಗುಲ್ಮ

ಬೆಂಗಳೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿ 4 ಕೆ.ಜಿ. ಗಾತ್ರಕ್ಕೆ ಬೆಳೆದಿದ್ದ ಗುಲ್ಮವನ್ನು (ಸ್ಪ್ಲೀನ್) ಅಪರೂಪದ ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕುವಲ್ಲಿ ನಗರದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಸಫಲರಾಗಿದ್ದಾರೆ. 40 ವರ್ಷ ಪ್ರಾಯದ ಈ ಮಹಿಳೆ ತೀವ್ರ ಹೊಟ್ಟೆನೋವು ಮತ್ತು ಹಸಿವೆಯೇ ಇಲ್ಲದಿರುವಿಕೆಯ ಸ್ಥಿತಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಮೊದಲಿಗೆ ವೈದ್ಯರು ಇದು ತೀವ್ರ ಮಲೇರಿಯಾ ಪ್ರಕರಣ ಎಂದು ಭಾವಿಸಿದ್ದರು. ಆದರೆ ಬಳಿಕ ಇದು ಗುಲ್ಮದ ಹಾನಿಕರ ಗೆಡ್ಡೆ ಎಂಬುದು ಗೊತ್ತಾಯಿತು. ಇದೊಂದು ಅಪರೂಪದ ಪ್ರಕರಣವಾಗಿದ್ದು, ನಾನ್-ಹೊಡ್ಜ್ಕಿಮ್ಸ್ ಲಿಂಫೋಮಾ […]