ಬಡವರಿಗೆ ನಿವೇಶನ / ಮನೆ ಕಟ್ಟಲು ಕಾನೂನು ಸರಳೀಕರಣ : ಬೊಮ್ಮಾಯಿ
Tuesday, January 31st, 2023
ಬೆಂಗಳೂರು : ಬಡವರು ನಿವೇಶನ ಕೊಳ್ಳಲು ಹಾಗೂ ಗೃಹ ನಿರ್ಮಾಣ ಮಾಡಿಕೊಳ್ಳಲು ಅನುಕೂಲ ವಾಗುವಂತೆ ಕಾನೂನು ಸರಳೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಯಲಹಂಕ ತಾಲ್ಲೂಕಿನ ಅಗ್ರಹಾರಪಾಳ್ಯದಲ್ಲಿ 1 ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಯ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಮಾಡಿ ಮಾತನಾಡಿದರು. ಬರುವ ದಿನಗಳಲ್ಲಿ ರಾಜ್ಯದಲ್ಲಿ ಮನೆ ಕಟ್ಟುವುದು ಕಷ್ಟವಾಗಲಿದೆ. ಕಂದಾಯ ಕಾಯ್ದೆಯಲ್ಲಿ ಮನೆ ಕಟ್ಟಲು ನಿರ್ದಿಷ್ಟ ರಿಯಾಯಿತಿಗಳಿಲ್ಲ. ಭೂಮಿ ಬೆಲೆ ಹೆಚ್ಚಾಗಲು ಬೇಡಿಕೆ ಹೆಚ್ಚಾಗಿದೆ ಮತ್ತು ನಾವು […]