Blog Archive

ವಿದ್ಯುತ್ ದರ ವಿಪರೀತ ಏರಿಕೆ, ಹೆಚ್ಚುವರಿ ಡಿಪಾಸಿಟ್ ; ಮೆಸ್ಕಾಂನ ಹಗಲು ದರೋಡೆ – ಸುನಿಲ್ ಕುಮಾರ್ ಬಜಾಲ್

Wednesday, July 10th, 2019
Sunil-Bajal

ಮಂಗಳೂರು :  ರಾಜ್ಯ ಸರಕಾರವು ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ದರವನ್ನು ವಿಪರೀತವಾಗಿ ಏರಿಸಿರುವುದರಿಂದ ಜನಸಾಮಾನ್ಯರು ಭಾರೀ ಸಂಕಷ್ಟವನ್ನು ಎದುರಿಸುವಂತಾಗಿದೆ.ಕಳೆದ ಹಲವು ವರ್ಷಗಳ ಹಿಂದೆ ರಾಜ್ಯ ಸರಕಾರವು ವಿದ್ಯುತ್ ದರವನ್ನು ಏರಿಸುವಾಗ ಜನತೆಗೆ ಬಹಿರಂಗವಾಗಿ ತಿಳಿಸುತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷಕ್ಕೆ 2 ಬಾರಿ ವಿದ್ಯುತ್ ದರವನ್ನು ವಿಪರೀತವಾಗಿ ಏರಿಸಿದ್ದಾರೆ.ಮಾತ್ರವಲ್ಲದೆ ಹೆಚ್ಚುವರಿ ಡಿಪಾಸಿಟ್ ಸಂಗ್ರಹ ಹಾಗೂ ತಪ್ಪು ಲೆಕ್ಕಾಚಾರಗಳ ಮೂಲಕ ಜನರನ್ನು ಹಗಲು ದರೋಡೆ ನಡೆಸುತ್ತಿರುವ ಮೆಸ್ಕಾಂ ಹಾಗೂ ರಾಜ್ಯ ಸರಕಾರದ ವಿರುದ್ದ ಪ್ರಬಲ ಹೋರಾಟ ನಡೆಸಬೇಕೆಂದು* […]

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳ ದಾರುಣ ಸಾವು

Tuesday, June 11th, 2019
Barekinade-death

ಬಂಟ್ವಾಳ :  ಬಂಟ್ವಾಳ ತಾಲೂಕಿನ ವಾಮದಪದವು ಬಾರೆಕಿನಾಡೆ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳ ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ಸಂಜೆ  ನಡೆದಿದೆ. ಗೋಪಾಲಕೃಷ್ಣ ಶೆಟ್ಟಿ ಹಾಗೂ ಮಗಳು 23ರ ಹರೆಯದ ದಿವ್ಯಶ್ರೀ ಮೃತ ದುರ್ದೈವಿಗಳು. ಇವರು ಮಂಗಳವಾರ ಸಂಜೆ ತಮ್ಮ ಮನೆಯ ತೋಟಕ್ಕೆ ಹುಲ್ಲು ತರಲೆಂದು ತೆರಳಿದ್ದರು. ಈ ವೇಳೆ ಹುಲ್ಲಿನ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಗಮನಿಸದೇ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಳೆ ವಿದ್ಯುತ್ ತಂತಿ ಬದಲಿಸದಿರುವುದು ಘಟನೆಗೆ […]

ಮೆಸ್ಕಾಂ ನಿಂದ ರೂ.1.38ರಷ್ಟು ದರ ಹೆಚ್ಚಿಸಲು ಪ್ರಸ್ತಾವನೆ

Thursday, February 7th, 2019
mescom

ಮಂಗಳೂರು :  ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗ(ಕೆಇಆರ್‌ಸಿ)ದಿಂದ  ವಿದ್ಯುತ್‌ನ ಯುನಿಟೊಂದಕ್ಕೆ 1.38ರಷ್ಟು ದರ ಹೆಚ್ಚಿಸಬೇಕೆಂಬ ಮೆಸ್ಕಾಂ ಪ್ರಸ್ತಾವನೆಗೆ ಸಂಬಂಧಿಸಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿನಡೆದ ಸಾರ್ವಜನಿಕ ವಿಚಾರಣೆ ಸಂದರ್ಭ ವಿವಿಧ ಗ್ರಾಹಕ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂ ಪ್ರಬಲ ವಿರೋಧ ವ್ಯಕ್ತವಾಯಿತು. ಆಯೋಗದ ಅಧ್ಯಕ್ಷ ಶಂಭು ದಯಾಲ್ ಮೀನ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಹಕ ಸಂಘಟನೆಯ ಸತ್ಯನಾರಾಯಣ ಉಡುಪ ಅವರು ವಿಸ್ತೃತವಾಗಿ ಹಾಗೂ ಅಂಕಿಅಂಶಗಳೊಂದಿಗೆ ವಿದ್ಯುತ್ ದರ ಏರಿಕೆಯನ್ನು ಆಕ್ಷೇಪಿಸಿದರಲ್ಲದೆ, ಮೆಸ್ಕಾಂ 1.35ರಷ್ಟು ದರ ಕಡಿತವನ್ನು ಮಾಡಲು ಅವಕಾಶವಿದೆ ಎಂದು […]

ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ

Wednesday, October 10th, 2018
MescomMD

ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ಮೆಸ್ಕಾಂ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸ್ನೇಹಲ್ ರಾಯ ಮನೆ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಮೆಸ್ಕಾಂ ಇತಿಹಾಸದಲ್ಲೇ ಮೊದಲ ಬಾರಿಗೆ ಮಹಿಳೆಯೊಬ್ಬರು ಪೂರ್ಣಪ್ರಮಾಣದಲ್ಲಿ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದಾರೆ ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯವರಾದ ಅವರು, 2013 ನೇ ಬ್ಯಾಚ್ ನ ಐಎಸ್ ಅಧಿಕಾರಿ. 2015 ರಲ್ಲಿ ಚಿಕ್ಕಮಗಳೂರು ಸಹಾಯಕ ಆಯುಕ್ತರಾದ ಕಾರ್ಯ ಆರಂಭಿಸಿ ಧಾರವಾಡ ಜಿ . ಪಂ . ಸಿಇಒ ಆಗಿದ್ದರು. ಇದೊಂದು ಸಾರ್ವಜನಿಕ ಹುದ್ದೆ, ನನಗೆ ಕೊಟ್ಟಿರುವ ಹೊಣೆಯನ್ನು ಸಮರ್ಥವಾಗಿ ನಿಭಾಯಿಸಿ  […]

ಮೇಯರ್‌ ಬಂಗಲೆ ಕರೆಂಟ್‌ ಕಟ್‌; ಮೆಸ್ಕಾಂನಿಂದ ನೋಟಿಸ್‌!

Thursday, December 21st, 2017
mahanagara

ಮಂಗಳೂರು: ಮಹಾನಗರ ಪಾಲಿಕೆ ಆಯುಕ್ತರ ಮನೆ ಸಮೀಪದಲ್ಲೇ ಮೇಯರ್‌ ಅವರ ಅಧಿಕೃತ ನಿವಾಸ ಸಹಿತ ಒಟ್ಟು ಮೂರು ಬಂಗಲೆಗಳು ಹಲವು ವರ್ಷಗಳಿಂದ ಪಾಳು ಬಿದ್ದಿದ್ದು, ಅವುಗಳ ನಿರ್ವಹಣೆ ಅಥವಾ ಸದ್ಬಳಕೆ ಕಡೆಗೆ ಗಾಢ ನಿರ್ಲಕ್ಷ್ಯ ಮುಂದುವರಿದಿದೆ. ಇವುಗಳ ಪೈಕಿ ಮೇಯರ್‌ ಅವರ ಅಧಿಕೃತ ನಿವಾಸವನ್ನು ಲಕ್ಷಾಂತರ ರೂ. ವ್ಯಯಿಸಿ ಕೆಲವು ತಿಂಗಳ ಹಿಂದೆಯಷ್ಟೇ ನವೀಕರಿಸಲಾಗಿದ್ದರೂ, ಅದೂ ನಿರುಪಯುಕ್ತವಾಗಿದೆ. ಬಹುತೇಕ ಸರಕಾರಿ ಕಚೇರಿಗಳು, ಪಾಲಿಕೆ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗ ಮಣ್ಣಗುಡ್ಡೆ ಸಮೀಪದ ಮೇಯರ್‌ ಬಂಗಲೆ, ಪಾಲಿಕೆ […]

ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಲು ಮೆಸ್ಕಾಂ ಗುತ್ತಿಗೆ ನೌಕರರ ಪ್ರತಿಭಟನೆ

Sunday, January 22nd, 2017
mescom DYFI

ಮಂಗಳೂರು:  ಇತ್ತೀಚೆಗೆ  ಸರ್ವೋಚ್ಛ ನ್ಯಾಯಾಲಯವು ನೀಡಿದ  ಚಾರಿತ್ರಿಕ ತೀರ್ಪು ಗೆ ಅನುಸಾರವಾಗಿ ,  ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಸಿಐಟಿಯುಗೆ ಸಂಯೋಜಿತಗೊಂಡಿರುವ ಮೆಸ್ಕಾಂ ಗುತ್ತಿಗೆ ನೌಕರರು ಬಿಜೈಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ ಎದುರು ಪ್ರತಿಭಟನೆ ನಡೆಸಿದರು. 200ಕ್ಕೂ ಹೆಚ್ಚಿದ್ದ ಮೆಸ್ಕಾಂ ಗುತ್ತಿಗೆ ಕಾರ್ಮಿಕರನ್ನುದ್ದೇಶಿಸಿ ಸಿಐಟಿಯುನ ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ಸರ್ವೋಚ್ಛ ನ್ಯಾಯಾಲಯವು ಇತ್ತೀಚೆಗೆ ಗುತ್ತಿಗೆ ನೌಕರರಿಗೆ ಸಂಬಂಧಿಸಿದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕೆಂದು ಐತಿಹಾಸಿಕ ಮತ್ತು […]

ಮೆಸ್ಕಾಂ ದೇಶದಲ್ಲಿ 6ನೇ ಪ್ರಮುಖ ಕಂಪೆನಿಯಾಗಿ ಸಾಧನೆ ಮಾಡಿದೆ: ಚಿಕ್ಕ ನಂಜಪ್ಪ

Saturday, December 24th, 2016
MESCOM

ಮಂಗಳೂರು: ಮಂಗಳೂರು ವಿದ್ಯುರ್‌‌ ಶಕ್ತಿ ಸರಬರಾಜು ಕಂಪೆನಿ (ಮೆಸ್ಕಾಂ) 2015-16ರಲ್ಲಿ ಆರ್ಥಿಕ ವ್ಯವಹಾರದಲ್ಲಿ ನಷ್ಟಗಳಿಕೆಯನ್ನು ಕಡಿಮೆ ಮಾಡುವುದರಲ್ಲಿ ಯಶಸ್ವಿಯಾಗಿರುವುದರಿಂದ ದೇಶದಲ್ಲಿ 6ನೇ ಪ್ರಮುಖ ಕಂಪೆನಿಯಾಗಿ ಸಾಧನೆ ಮಾಡಿದೆ ಎಂದು ಮೆಸ್ಕಾಂ ಆಡಳಿತ ನಿರ್ದೇಶಕ ಚಿಕ್ಕ ನಂಜಪ್ಪ ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಸಂವಾದದಲ್ಲಿ ಅವರು ಮಾತನಾಡಿದರು. 2007-08ರಲ್ಲಿ ಆರ್ಥಿಕ ವ್ಯವಹಾರದಲ್ಲಿ ಶೇ.13.71 ನಷ್ಟ ಅನುಭವಿಸುತ್ತಿದ್ದ ಮೆಸ್ಕಾಂನ ನಷ್ಟದ ಪ್ರಮಾಣ ಇದೀಗ ಶೇ.11.50 ಪ್ರಮಾಣಕ್ಕೆ ಇಳಿಕೆಯಾಗಿದೆ ಎಂದರು. ಮೆಸ್ಕಾಂನಿಂದ ಶೀಘ್ರದಲ್ಲಿ (ದಿನದ […]

ಸೌರ ವಿದ್ಯುತ್‌ ಘಟಕಗಳ ಅಳವಡಿಕೆಗೆ ಬ್ಯಾಂಕ್‌ಗಳ ವಿಶೇಷ ಸಾಲ ಅಗತ್ಯ

Monday, December 7th, 2015
Solar Systems

ಮಂಗಳೂರು: ಮನೆಗಳ ಮೇಲ್ಛಾವಣಿಗಳಲ್ಲಿ ಸೌರ ವಿದ್ಯುತ್‌ ಘಟಕಗಳ ಅಳವಡಿಕೆಗೆ ಬ್ಯಾಂಕ್‌ಗಳು ವಿಶೇಷ ಒತ್ತು ನೀಡಿ ಅಗತ್ಯ ಸಾಲ ಸೌಲಭ್ಯವನ್ನು ತ್ವರಿತಗತಿಯಲ್ಲಿ ಒದಗಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಅವರು ಹೇಳಿದರು. ಸೌರಶಕ್ತಿ ಮೇಲ್ಛಾವಣಿ ಘಟಕ ಅಳವಡಿಕೆಯ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜರಗಿದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಸಾಲ ಲಭ್ಯವಾಗುವಂತೆ ಬ್ಯಾಂಕ್‌ಗಳು ವಿಶೇಷ ಮುತುವರ್ಜಿ ವಹಿಸಬೇಕು ಹಾಗೂ ಬಡ್ಡಿದರವನ್ನೂ ಕಡಿಮೆ ಪ್ರಮಾಣದಲ್ಲಿ ವಿಧಿಸಬೇಕು ಎಂದು ಕೋರಿದರು. ಜಿಲ್ಲಾಧಿಕಾರಿ […]

ಬಿಜೈ ಯಲ್ಲಿ ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಬರ್ಬರ ಹತ್ಯೆ

Sunday, September 21st, 2014
Mescom Engineer murder

ಮಂಗಳೂರು : ಇಬ್ಬರು ದುಷ್ಕರ್ಮಿಗಳು ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಒಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೆಪ್ಟೆಂಬರ್ 21 ರ ಭಾನುವಾರ ಬೆಳಗಿನ ಜಾವ ನಗರದ ಬಿಜೈ ನಲ್ಲಿ ನಡೆದಿದೆ. ಹತ್ಯೆಗೀಡಾದವರನ್ನು ಮೆಸ್ಕಾಂ ಕಾರ್ಪೋರೇಟ್‌ ಕಜೇರಿಯಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಆಗಿರುವ ಜಗದೀಶ್‌ ರಾವ್‌ (55) ಎನ್ನುವವರಾಗಿದ್ದಾರೆ. ರಾತ್ರಿ 2.30 ರ ವೇಳೆಗೆ ಗಾಢ ನಿದ್ದೆಯಲ್ಲಿದ್ದ ಜಗದೀಶ್‌ ಅವರ ಪತ್ನಿ ಅರಚಾಟ ಕೇಳಿ ಎಚ್ಚರಗೊಂಡು ನೋಡಿದಾಗ ಜಗದೀಶ್‌ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಕೂಡಲೇ ನೆರಮನೆವರನ್ನು ಕರೆದು ಆಸ್ಪತ್ರಗೆ […]

ಕುಡಿಯುವ ನೀರು ಪೂರೈಕೆ 962 ಕಾಮಗಾರಿಗಳಿಗೆ ರೂ.51.79 ಕೋಟಿ ವೆಚ್ಚ- ತುಳಸಿ ಮದ್ದಿನೇನಿ

Wednesday, May 7th, 2014
Maddineni

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಒಟ್ಟು 962 ಕಾಮಗಾರಿಗಳನ್ನು ಕೈಗೊಂಡು ರೂ.51.79 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆಯೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ತುಳಸಿ ಮದ್ದಿನೇನಿ ಅವರು ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯಸರ್ಕಾರದ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀ ಭರತ್ ಲಾಲ್ ಮೀನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಬರ ಪರಿಸ್ಥಿತಿ,ಕುಡಿಯುವ ನೀರು, […]